Sadhguru Kannada

ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Autor

Sadhguru Kannada

Kategorie

Religion

Podcast-Website

isha.sadhguru.org

Neueste Folge

9. Jul 2026

Wo hören?

Podcasts in der App Replaio Radio Bald verfügbar

Podcasts kommen bald in die App. Installiere sie jetzt und erlebe als Erster einen ganz neuen Blick auf Podcasts

Bei Google Play herunterladen Kostenlos installieren Android 5 Mio.+ Downloads · Bewertung 4,8 iOS bald

Folgen

ಬದುಕಿನಲ್ಲಿ ಆತ್ಮವಿಶ್ವಾಸ ಎಷ್ಟು ಮುಖ್ಯ? Sadhguru Kannada 03.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಮಾಡುವ ಕೆಲಸಗಳ ಬಗ್ಗೆ, ನಮ್ಮ ಶಕ್ತಿ ಸಾಮರ್ಥ್ಯಗಳ ಮೇಲೆ ನಮಗೇ ಸಂಶಯ ಮೂಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ನಟಿ ರೆಜೀನಾ ಕಸಾಂಡ್ರ ಸದ್ಗುರುಗಳನ್...

ಜೀವನದಲ್ಲಿ ಏನು ಮಾಡಬೇಕೆಂದು ನಿರ್ಧರಿಸೋದು ಹೇಗೆ? Sadhguru Kannada 30.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನ್ನ ಹೃದಯ ಹೀಗೆ ಮಾಡಲು ಹೇಳುತ್ತೆ, ಆದರೆ ಮನಸ್ಸು ಮತ್ತೊಂದನ್ನು ಹೇಳುತ್ತೆ. ಯಾವುದರ ಮಾತನ್ನು ಕೇಳಬೇಕು? ಎಂಬುದು ಅನೇಕರ ಪ್ರಶ್ನೆ. ಯೋಗಿ, ಅಧ್ಯಾತ್ಮಿಕ ಚಿಂತಕ...

ನಮ್ಮ ಮನಸ್ಸಿಗಿರುವ ಈ ಅದ್ಭುತ ಶಕ್ತಿಯ ಬಗ್ಗೆ ಗೊತ್ತೇ?! Sadhguru Kannada 28.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಂಗ್ಲೀಷ್ ಸಿನೆಮಾಗಳಲ್ಲಿ ತೋರಿಸುವಂತೆ, ನಮ್ಮ ಆಲೋಚನೆಗಳಿಂದಲೇ ಏನನ್ನಾದರೂ ಸೃಷ್ಟಿಸಲು ಸಾಧ್ಯವೇ? ನೈಸರ್ಗಿಕ ಮಿತಿಗಳನ್ನು ಮೀರಿ ಅದನ್ನು ಉಪಯೋಗಿಸಿಕೊಳ್ಳುವುದು...

ಆಧುನಿಕ ಹುಡುಗಿ ಆದರ್ಶ ಪತ್ನಿಯಾಗಲು ಸಾಧ್ಯವೇ? | ಮದುವೆ | ಸಂಬಂಧ | Sadhguru Kannada 26.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ಹೊರಗಿನ ಸೌಖ್ಯವನ್ನು ಸೃಷ್ಠಿಸಲು ಹೇಗೆ ವಿಜ್ಞಾನ ಮತ್ತು ತಂತ್ರಜ್ಞಾನವಿದೆಯೋ ಹಾಗೆಯೇ ಒಳಗಿನ ಸೌಖ್ಯವನ್ನು ಸೃಷ್ಠಿಸಲು ವಿಜ್ಞಾನ ಮತ್ತು ತಂತ್ರಜ್ಞಾನದ ಒಂದು ಪರಿ...

ಪ್ರೇಮ ನಿವೇದನೆ ಮಾಡಲು ಆತ್ಮ ವಿಶ್ವಾಸ ತಂದುಕೊಳ್ಳೋದು ಹೇಗೆ? Love Confession Kannada | Sadhguru Kannada 24.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರೀತಿ, ಪ್ರೇಮ ನಿವೇದನೆ, ಇವೆಲ್ಲ ಕಾಲೇಜು ಹುಡುಗರ ಜೀವನದಲ್ಲಿ ದಿನವೂ ಪ್ರಸ್ತಾಪಿಸಲ್ಪಡುವ ವಿಷಯ. ಅವರ ಖುಷಿಗೆ, ದುಃಖಕ್ಕೆ ಕಾರಣವಾಗುವ ಪ್ರಮುಖ ವಿಷಯಗಳಲ್ಲಿ ‘...

ಸದ್ಗುರು ಮದುವೆಯಾದ ಕಥೆ ಕೇಳಿದ್ದೀರಾ?! Sadhguru Kannada 23.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ‘ಅಂತರ್ಜಾತಿ ವಿವಾಹ’! ಇದು ಇತ್ತೀಚಿನ ದಿನಗಳಲ್ಲಿ ಬಹಳ ಜನರ ಗಮನ ಸೆಳೆಯುತ್ತಿರುವ ವಿಷಯ. ವಧು-ವರರ ಜಾತಿಗಳು ಬೇರೆಯಾಗಿದ್ದಾಗ ಈಗಲೂ ಅವರ ಮದುವೆಗೆ ಅನೇಕ ತೊಡಕುಗಳ...

ಜೀವನದಲ್ಲಿ ಭದ್ರತೆಯಿಲ್ಲವೇ? ಇದನ್ನು ನೋಡಿ! How to Deal with Insecurities? | Sadhguru Kannada 21.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬದುಕು ಒಂದು ರೀತಿಯಲ್ಲಿ ಅಭದ್ರ ಅನ್ನಿಸುತ್ತಿದೆಯೇ? ಜೀವನದಲ್ಲಿ ನಿಮಗೆ ಬೇರೆ ಬೇರೆ ಬಗೆಯ ಭಯಗಳು ಕಾಡುತ್ತಿವೆಯೇ? ಏಕೆ ಹೀಗೆ? ಹೀಗನಿಸುತ್ತಿದೆ ಎಂದರೆ ನಾವು ಎಡವ...

ಸ್ನೇಹಿತರ ಬಗ್ಗೆ ಹೊಟ್ಟೆಕಿಚ್ಚು ಪಡಬಹುದೇ? | Sadhguru Kannada 19.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇದು ಬೆಂಗಳೂರಿನ IIM ನಲ್ಲಿ ನಡೆದ ಮಾತುಕತೆ! 'ಗೆಳೆಯರು ಚೆನ್ನಾಗಿ ಜೀವನ ನಡೆಸುತ್ತಿಲ್ಲ ಅಂದರೆ ಬೇಜಾರಾಗುತ್ತೆ. ಅವರು ನಮಗಿಂತ ತುಂಬಾ ಚೆನ್ನಾಗಿ ನಡೆಸುತ್ತಿದ್ದ...

ನಿಮ್ಮನ್ನು ನೀವೇ ಮುಳುಗಿಸದಿರಿ | How to Stop Sabotaging Yourself? 17.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ಕೆಲವೊಮ್ಮೆ ನಾನು ಚೆನ್ನಾಗೇ ಕೆಲಸ ಮಾಡುತ್ತಿರುತ್ತೇವೆ. ಏನೆಲ್ಲ ಮಾಡಬೇಕೋ ಅವನ್ನು ಅಚ್ಚುಕಟ್ಟಾಗಿ ಮಾಡುತ್ತಿರುತ್ತೇನೆ. ಅಷ್ಟರಲ್ಲಿ ’ಒಳಗಿಂದ’ ಅದೆಂಥದೋ ಧ್ವನಿ...

ನಿಮ್ಮ ಹಣೆಬರಹವನ್ನು ನೀವೇ ಬರೆಯಿರಿ ! (Destiny) - Sadhguru Kannada 16.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಕೆಲವೊಮ್ಮೆ ನಮ್ಮ ಬದುಕಿನಲ್ಲಿ ನಡೆಯುತ್ತಿರುವುದೆಲ್ಲ ವಿಧಿ ಲಿಖಿತವೇನೋ ಅನ್ನಿಸುತ್ತದೆ. ಆದರೆ ಅದು ನಿಜವೇ? ಅಷ್ಟಕ್ಕೂ ಈ ’ವಿಧಿ’ಯನ್ನು ಬರೆಯುವುದು ಯಾರು? ನಮ್ಮ...

ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ! Intermittent Fasting Benefits | Sadhguru Kannada 14.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಕೊರೊನಾ ಎರಡನೇ ಅಲೆ ಬಂದಿರುವ ಈ ಸಂದರ್ಭದಲ್ಲಿ, ನಮ್ಮ ರೋಗನಿರೋಧಕ ಶಕ್ತಿಯನ್ನು ಚೆನ್ನಾಗಿಟ್ಟುಕೊಳ್ಳಬೇಕಾದ ಮಹತ್ವ ನಮಗೆಲ್ಲರಿಗೂ ಮನದಟ್ತಾಗುತ್ತಿದೆ. ಮಧ್ಯಂತರ ಉ...

ಹೆತ್ತವರು ತಮ್ಮ ಮಕ್ಕಳ ಬಗ್ಗೆ ಯಾಕಷ್ಟು ಚಿಂತೆ ಮಾಡ್ತಾರೆ? | ಸದ್ಗುರು 12.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ನಮ್ಮ ಬಗ್ಗೆ ಅಷ್ಟೊಂದು ಚಿಂತೆ ಮಾಡೋ ನಮ್ಮ ಹೆತ್ತವರು ಜೀವನದಲ್ಲಿ ಸಂತೋಷವಾಗಿರೋದು ಸಾಧ್ಯನಾ?" ಎಂಬ ಪುಟಾಣಿಯೊಬ್ಬಳ ಪ್ರಶ್ನೆಗೆ ಸದ್ಗುರುಗಳ ಉತ್ತರ. ಯೋಗಿ, ಅಧ್...

ಲವ್ ಫೇಲ್ಯೂರ್ ನಿಂದ ಹೊರಬರೋದು ಹೇಗೆ? | ಸದ್ಗುರು How To Move On After A Breakup? | Sadhguru 10.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರೀತಿ ಮುರಿದು ಬಿದ್ದಾಗ ಅದನ್ನು ಮರೆತು ಮುಂದೆ ಹೋಗುವುದು ಹೇಗೆ ಎಂಬ ವಿದ್ಯಾರ್ಥಿಯೊಬ್ಬನ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ,...

ಚಟಗಳಿಂದ ಹೊರಬರೋದು ಹೇಗೆ? । ಸದ್ಗುರು 09.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಡ್ರಗ್ಸ್ ಮತ್ತು ಮಾದಕ ವಸ್ತುಗಳ ಕುರಿತ ಪ್ರಶ್ನೆಗೆ ಸದ್ಗುರುಗಳು ಉತ್ತರ ನೀಡುತ್ತಾ, "ಯಾವುದೇ ಉತ್ತೇಜಕಗಳನ್ನು ನೀವು ಹೊರಗಿನಿ೦ದ ತೆಗೆದುಕೊಂಡರೂ ಮೂಲಭೂತವಾಗಿ ಮನ...

ಋಣಾನುಬಂಧ - ಹೆತ್ತವರು ನಮ್ಮನ್ನು ಎಷ್ಟು ಪ್ರಭಾವಿಸುತ್ತಾರೆ? - ಲಕ್ಷ್ಮಿ ಮಂಚು | ಸದ್ಗುರು 07.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೆತ್ತವರು ನಮ್ಮ ಬದುಕಿನ ಹಾದಿಯನ್ನು ಪ್ರಭಾವಿಸುತ್ತಾರೆಯೇ ಎಂದು ಚಿತ್ರ ನಟಿ ಲಕ್ಷ್ಮಿ ಮಂಚು ಸದ್ಗುರುಗಳನ್ನು ಕೇಳಿತ್ತಿದ್ದಾರೆ.  ಯೋಗಿ, ಅಧ್ಯಾತ್ಮಿಕ ಚಿಂತಕ, ದ...

ಋಣಾನುಬಂಧ - ಹೆತ್ತವರು ನಮ್ಮನ್ನು ಎಷ್ಟು ಪ್ರಭಾವಿಸುತ್ತಾರೆ? - ಲಕ್ಷ್ಮಿ ಮಂಚು | ಸದ್ಗುರು 07.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೆತ್ತವರು ನಮ್ಮ ಬದುಕಿನ ಹಾದಿಯನ್ನು ಪ್ರಭಾವಿಸುತ್ತಾರೆಯೇ ಎಂದು ಚಿತ್ರ ನಟಿ ಲಕ್ಷ್ಮಿ ಮಂಚು ಸದ್ಗುರುಗಳನ್ನು ಕೇಳಿತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾ...

ಯುವಜನರಲ್ಲಿ ಕುಡಿತ ಏಕೆ ಹೆಚ್ಚುತ್ತಿದೆ? - ನಾಗ್ ಅಶ್ವಿನ್ | ಸದ್ಗುರು 05.09.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತೆಲುಗು ಚಿತ್ರ ನಿರ್ದೇಶಕ ನಾಗ್ ಅಶ್ವಿನ್‌ರವರು ಮದ್ಯ ಮತ್ತು ಮಾದಕವಸ್ತುಗಳ ಬಳಕೆ ಯಾಕೆ ನಮ್ಮ ಸಮಾಜದಲ್ಲಿ ಹೆಚ್ಚುತ್ತಿದೆ ಎಂದು ಸದ್ಗುರುಗಳನ್ನು ಕೇಳುತ್ತಿದ್ದಾರ...

ಟೆಕ್ನಾಲಜಿ ಯುವಜನರ ಗಮನ ಹಾಳು ಮಾಡ್ತಿದ್ಯಾ? - ಇಮ್ತಿಯಾಜ಼್ ಅಲಿ | ಸದ್ಗುರು 31.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮ್ಮ ಗುರಿಯನ್ನು ತಲುಪುವಲ್ಲಿ ತಂತ್ರಜ್ಞಾನವು ಯುವಜನರಿಗೆ ಸಹಾಯಕವೇ, ಅಥವಾ ಅಡ್ಡಿಯೇ ಎಂದು ಬಾಲಿವುಡ್ ಸಿನೆಮಾ ನಿರ್ಮಾಪಕ-ನಿರ್ದೇಶಕರಾದ ಇಮ್ತಿಯಾಜ಼್ ಅಲಿಯವರು ಸ...

ಪ್ರೀತ್ಸೋದನ್ನ ಮಾಡೋದಾ, ಮಾಡೋದನ್ನ ಪ್ರೀತ್ಸೋದಾ? - ಕರಣ್ ಜೋಹರ್ | ಸದ್ಗುರು 29.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಪ್ರೀತ್ಸೋದನ್ನ ಮಾಡೋದು ಒಳ್ಳೇದಾ, ಅಥವಾ ಏನು ಮಾಡ್ತಿದೀವೋ ಅದನ್ನೇ ಪ್ರೀತ್ಸೋದು ಒಳ್ಳೇದಾ ಎಂದು ಹಿಂದಿ ಚಿತ್ರ ನಿರ್ಮಾಪಕ ಕರಣ್ ಜೋಹರ್ ಸದ್ಗುರುಗಳನ್ನು ಪ್...

ನಿದ್ರೆಯ ಅವಧಿ ಎಷ್ಟಿರಬೇಕು ಮತ್ತು ಮಲಗುವ ದಿಕ್ಕಿನ ಮಹತ್ವವೇನು? - ಸೆಹ್ವಾಗ್ | ಸದ್ಗುರು 27.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಿದ್ರೆಯ ಅವಧಿ ಎಷ್ಟಿರಬೇಕು, ಮತ್ತು ಮಲಗುವ ದಿಕ್ಕಿನ ಹಿಂದಿನ ವಿಜ್ಞಾನವೇನು ಎಂದು ವೀರೇಂದ್ರ ಸೆಹ್ವಾಗ್ ಅವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. ಯೋಗಿ,...

ಭಾರತವನ್ನು ಕ್ರೀಡಾರಾಷ್ಟ್ರವನ್ನಾಗಿಸೋದು ಹೇಗೆ? - ಅಭಿನವ್ ಬಿಂದ್ರಾ | ಸದ್ಗುರು 24.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಒಲಿಂಪಿಕ್ಸ್‌ನಲ್ಲಿ ಶೂಟಿಂಗ್‌ನಲ್ಲಿ ಗೋಲ್ಡ್ ಪದಕವನ್ನು ಜಯಿಸಿರುವಂತಹ ಅಭಿನವ್ ಬಿಂದ್ರಾರವರು ಭಾರತವನ್ನು ಕ್ರೀಡೆಯಲ್ಲಿ ಹೆಚ್ಚು ತೊಡಗಿಸಲು ಏನು ಮಾಡಬಹುದು ಎಂದು...

ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ? - ಅಮಿಶ್ ತ್ರಿಪಾಠಿ | ಸದ್ಗುರು 22.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತುಂಬ ಆಪ್ತರನ್ನು ಕಳ್ಕೊಂಡಾಗ ಆಗೋ ದುಃಖಾನ ತಡ್ಕೊಳೋದು ಹೇಗೆ ಎಂದು ಲೇಖಕ ಅಮಿಶ್ ತ್ರಿಪಾಠಿಯವರು ಸದ್ಗುರುಗಳನ್ನು ಕೇಳುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ,...

ಮಹಿಳೆಯರ ಮೇಲಿನ ದೌರ್ಜನ್ಯವನ್ನು ಕೊನೆಗಾಣಿಸೋದು ಹೇಗೆ? - ರಾಕುಲ್ ಪ್ರೀತ್ | ಸದ್ಗುರು 20.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಒಂದು ರಾಷ್ಟ್ರವಾಗಿ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ಹಿಂಸೆಯನ್ನು ಕೊನೆಗಾಣಿಸಲು ಏನು ಮಾಡಬೇಕು ಎಂದು ಸಿನಿಮಾ ನಟಿ ರಾಕುಲ್ ಪ್ರೀತ್ ಸಿಂಗ್ ಸದ್ಗುರುಗಳನ್...

ನಾವು ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೇ? - ಗೌತಮ್ ಗಂಭೀರ್ | ಸದ್ಗುರು 19.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆಗೆ ಎದ್ದು ನಿಲ್ಲಬೇಕೆ ಬೇಡವೇ ಎಂಬ ಬಗ್ಗೆ ಇತ್ತೀಚೆಗೆ ನಡೆದ ಚರ್ಚೆಯ ಬಗ್ಗೆ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಸದ್ಗುರುಗಳನ್ನು...

ಸಂಸಾರದಲ್ಲಿದ್ದುಕೊಂಡೇ ಕರ್ಮಬಂಧನದಿಂದ ಬಿಡುಗಡೆ ಹೇಗೆ ಸಾಧ್ಯ? - ಕಂಗನಾ ರನೌತ್ | ಸದ್ಗುರು 17.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಒಂದೆಡೆ ನೀವು ಎಲ್ಲದರೊಂದಿಗೆ ಆಳವಾಗಿ ತೊಡಗಿಕೊಳ್ಳಬೇಕು ಮತ್ತು ಎಲ್ಲವನ್ನೂ ಒಳಗೂಡಿಸಿಕೊಳ್ಳಬೇಕು ಎಂದು ಹೇಳುವಿರಿ, ಇನ್ನೊಂದೆಡೆ ಕರ್ಮಬಂಧನದಿಂದ ಬಿಡಿಸಿಕೊಳ್ಳಬೇ...

Höre den Podcast ಸದ್ಗುರು ಕನ್ನಡ Sadhguru Kannada in Replaio

Radio und Podcasts in einer App - kostenlos und ohne Anmeldung. Installiere sie noch heute und verpasse den Start nicht

Bei Google Play herunterladen

Replaio ist kein Herausgeber von Podcasts; die Namen der Sendungen, Cover und Audioinhalte gehören ihren Autoren und werden über öffentliche RSS-Feeds verbreitet