Sadhguru Kannada
ಸದ್ಗುರು ಕನ್ನಡ Sadhguru Kannada
ಈಶ ಫೌಂಡೇಶನ್ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Autor
Sadhguru Kannada
Kategorie
Podcast-Website
Neueste Folge
9. Jul 2026
Wo hören?
Podcasts in der App Replaio Radio Bald verfügbarPodcasts kommen bald in die App. Installiere sie jetzt und erlebe als Erster einen ganz neuen Blick auf Podcasts
Folgen
ನಿಶ್ಚಲತೆ - ಇದೊಂದೇ ಶಾಶ್ವತ 06.03.2026 10:08
ಸದ್ಗುರುಗಳು ಚಲನೆ ಮತ್ತು ನಿಶ್ಚಲತೆಯ ಬಗ್ಗೆ ಮಾತನಾಡುತ್ತಾರೆ. ಚಲನೆಯಲ್ಲಿರುವ ಎಲ್ಲವೂ ಒಂದು ದಿನ ನಿಲ್ಲಲೇಬೇಕು, ಆದರೆ ಯಾವುದು ನಿಶ್ಚಲವಾಗಿದೆಯೋ ಅದು ಶಾಶ್ವತ. ಧ್ಯಾನವು ಈ ನಿಶ್ಚಲತೆಯ ಕಡೆ ಸಾಗುವ ಒಂದು ವಿಧಾನ. ಮನುಷ್ಯ ಅಸ್ವಸ್ಥನಾಗಿರುವುದಕ್ಕೆ ಕಾರಣ ಅವನಿಗೆ ನಿಶ್ಚಲನಾಗಿರುವುದು ಗೊತ್ತಿಲ್ಲದೇ ಇರುವುದು. English video: • Still is for Always | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ...
ಸ್ಪರ್ಶಕ್ಕೆ ಇರುವ ಅಗಾಧ ಶಕ್ತಿ 05.03.2026 7:39
ಪ್ರಖ್ಯಾತ ಹೃದಯತಜ್ಞರಾದ ಡಾ.ದೇವಿ ಶೆಟ್ಟಿಯವರು “ರೋಗಿಯನ್ನು ಗುಣಪಡಿಸುವಲ್ಲಿ ಸ್ಪರ್ಶ ಎಷ್ಟು ಮುಖ್ಯವಾಗುತ್ತದೆ” ಎಂದು ಪ್ರಶ್ನಿಸುತ್ತಾರೆ. ಸದ್ಗುರುಗಳು ಅದಕ್ಕೆ ಉತ್ತರವಾಗಿ, ಸ್ಪರ್ಶವು ಅತ್ಯಂತ ಮಹತ್ವವಾದ್ದು, ಅದು ದೈಹಿಕ ಸ್ಪರ್ಶವೇ ಆಗಿರಬೇಕು ಎಂದೇನಿಲ್ಲ ಎನ್ನುತ್ತಾ, ಜೀವನಪ್ರಕ್ರಿಯೆಯಿಂದ ಹೇಗೆ ಸ್ಪರ್ಶಿಸಲ್ಪಡಬೇಕು ಮತ್ತು ಅದರೊಂದಿಗೆ ಗಾಢ ತನ್ಮಯತೆಯಲ್ಲಿ ಇರುವುದು ಹೇಗೆ ಎಂದು ವಿವರಿಸುತ್ತಾರೆ. English video: • Allowing Life to Touch You - Dr. Devi Shet... ಸದ್...
ಭಾರತದ ಈ 2 ಗಿಡಗಳ ಮೇಲೆ ಅಮೇರಿಕದ ಕಣ್ಣು 26.02.2026 9:42
ಬಿಲ್ಪತ್ರೆ ಮತ್ತು ಕಹಿಬೇವಿನ ಮಹತ್ವದ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು ಅವುಗಳು ಅಪೂರ್ವ ಗುಣಗಳ ಬಗ್ಗೆ, ಶಕ್ತಿಯನ್ನು ಶೇಖರಿಸುವ ಮತ್ತು ಹೊರಸೂಸುವ ಅವುಗಳ ಸಾಮರ್ಥ್ಯದ ಬಗ್ಗೆ ಮತ್ತು ಶಿವನೊಂದಿಗಿನ ಅವುಗಳ ವಿಶೇಷ ಸಂಬಂಧ ಬಗ್ಗೆ ಮಾತನಾಡುತ್ತಾರೆ. #ishamahashivratri2026 English video: • Why Vilva & Neem Are Dearest to Shiva | Sa... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃ...
ನಿಮ್ಮಲ್ಲಿ ನಿಜಕ್ಕೂ ಭಕ್ತಿ ಇದೆಯಾ? ಪರೀಕ್ಷಿಸಿಕೊಳ್ಳಿ 25.02.2026 10:29
ಸದ್ಗುರುಗಳು ಭಕ್ತಿಯಿಂದ ಕಾರ್ಯಗೈಯ್ಯುವುದು ಮತ್ತು ಬುದ್ಧಿಯಿಂದ ಕಾರ್ಯಗೈಯ್ಯುವುದರ ನಡುವಿನ ವ್ಯತ್ಯಾಸವನ್ನು ತಿಳಿಸುತ್ತಾರೆ. “ಭಕ್ತಿ ಎಂದರೆ ಅಸ್ತಿತ್ವದ ಅನುಗ್ರಹವನ್ನು ನಿಮ್ಮ ಮೂಲಕ ಹರಿಯಬಿಡುವುದು, ಬುದ್ಧಿ ಎಂದರೆ ಎಲ್ಲವನ್ನೂ ಲಕ್ಷ ಲಕ್ಷ ತುಂಡುಗಳಾಗಿ ಪ್ರತ್ಯೇಕಿಸಿ ಅರ್ಥವಾಯಿತು ಎಂದು ಭಾವಿಸುವುದು. ಎಲ್ಲವೂ ನಮ್ಮ ತಿಳಿವನ್ನು ಮೀರಿದ್ದು ಎನ್ನುವುದನ್ನು ಮನಗಂಡಾಗ, ಅದು ಎಲೆಯಾಗಿರಲಿ, ಇರುವೆಯಾಗಿರಲಿ ಅಥವಾ ಸಣ್ಣ ಕಣವಾಗಿರಲಿ ಸಹಜವಾಗಿಯೇ ಅದಕ್ಕೆ ತಲೆಬಾಗುತ್ತೇವೆ.” English video:...
ಬ್ರಹ್ಮಾನಂದ ಸ್ವರೂಪ - ಪರಮಾನಂದಕ್ಕೆ ಈ ಮಂತ್ರವೊಂದೇ ಸಾಕು! 24.02.2026 9:22
ಸದ್ಗುರುಗಳು ‘ಬ್ರಹ್ಮಾನಂದ ಸ್ವರೂಪ’ ಮಂತ್ರದ ಅರ್ಥವನ್ನು ಹೇಳುತ್ತಾ, ಅದು ಹೇಗೆ ಪ್ರಾಣಪ್ರತಿಷ್ಠಿತ ಮಂತ್ರವಾಗಿದೆ ಎಂದು ವಿವರಿಸುತ್ತಾರೆ. English video: • The Meaning of Brahmananda Swarupa - How i... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ...
ಶಿವನ ಮೇಲೆ ಭಕ್ತಿ ಇಲ್ಲದಿದ್ದರೂ, ಇದನ್ನ ತಪ್ಪದೇ ಮಾಡಿ! 10.02.2026 10:34
ಮಹಾಶಿವರಾತ್ರಿಯ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಇದು ಕೇವಲ ಭಾರತದಲ್ಲಿರುವವರಿಗಷ್ಟೇ ಅಲ್ಲ, ಜಗತ್ತಿನೆಲ್ಲೆಡೆ ಇರುವ ಎಲ್ಲಾ ಜನರಿಗೂ ಪ್ರಸ್ತುತವಾದ್ದು ಎನ್ನುತ್ತಾರೆ. #ishamahashivratri2026 English video: • Is MahaShivRatri Relevant If You’re Not A ... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃ...
ಒಂದು ಹನಿ ಅಧ್ಯಾತ್ಮ ಏಕೆ ಮುಖ್ಯ? 28.01.2026 4:17
ಜೀವನದಲ್ಲಿ ಒಂದು ಆಧ್ಯಾತ್ಮಿಕ ಪ್ರಕ್ರಿಯೆಯನ್ನು ಹೊಂದಿರುವುದು ಎಷ್ಟು ಮಹತ್ವವಾದ್ದು ಎನ್ನುವುದನ್ನು ಈ ವೀಡಿಯೋ ತಿಳಿಸುತ್ತದೆ ಮತ್ತು ಇದನ್ನು ನಿಮಗೆ ಮತ್ತು ಸುತ್ತಲಿನ ಜನರಿಗೆ ಸಾಧ್ಯವಾಗಿಸಲು ಪ್ರೇರೇಪಿಸುತ್ತದೆ. English video: • One Drop of Spirituality | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್...
ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ 27.01.2026 5:43
ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ. English video: • 1 Simple Way to Overcome Laziness & Stay M... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kann...
ಶಿವ-ಪಾರ್ವತಿ ಬದ್ರೀನಾಥ ಬಿಟ್ಟು ಕೇದಾರನಾಥಕ್ಕೆ ಹೋಗಿದ್ದೇಕೆ? | 25.01.2026 9:31
ಶಿವ ಮತ್ತು ಪಾರ್ವತಿ ಬದರಿನಾಥದಲ್ಲಿದ್ದ ತಮ್ಮ ಮನೆಯನ್ನು ಬಿಟ್ಟುಹೋಗಿ, ಕೇದಾರವನ್ನು ಸ್ಥಾಪಿಸಿದ್ದರ ಹಿಂದಿರುವ ಕುತೂಹಲಕಾರಿ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಕೇದಾರವು ‘ಶಿವ’ ಎನ್ನುವ ಅನುರಣನಕ್ಕೆ ಅತ್ಯಂತ ಹತ್ತಿರವಾಗಿರುವುದರ ಕುರಿತು ಮತ್ತು ಶಿವನು ಕಾಂತಿ ಸರೋವರದಲ್ಲಿ ಯೋಗದ ಗಹನವಾದ ವಿಜ್ಞಾನವನ್ನು ಪ್ರತಿಪಾದಿಸಿದ್ದರ ಕುರಿತಾಗಿಯೂ ಮಾತನಾಡುತ್ತಾರೆ. English video: • How Shiva Established Kedarnath | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್...
ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ! 21.12.2025 16:03
ನಿಮಗೆ 33 ಆದಾಗ, ಅಸಾಧಾರಣವಾದದ್ದು ಏನೋ ಸಂಭವಿಸುತ್ತದೆ! English video: Something Phenomenal Can Happen When You Turn 33 | Sadhguru • Something Phenomenal Can Happen When You T... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ...
ದೃಷ್ಟಿ ಬೀಳುತ್ತೆ ಅನ್ನೋದು ಮೂಢ ನಂಬಿಕೆಯಲ್ಲ 19.12.2025 7:51
ದೃಷ್ಟಿ ತೆಗೆಯುವುದರ ಹಿಂದಿರುವ ವಿಜ್ಞಾನವನ್ನು ಈ ವಿಡಿಯೋದಲ್ಲಿ ಸದ್ಗುರುಗಳು ವಿವರಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ್: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha....
ಭಯ, ಆತಂಕಗಳಿಂದ ಹೊರಬರೋದು ಹೇಗೆ? 17.12.2025 7:42
ಬದುಕಿನಲ್ಲಿ ಭಯ, ಆತಂಕ, ಅತಿಯಾದ ಚಿಂತೆ - ಹೀಗೆ ಹಲವು ಸಂಗತಿಗಳು ನಮ್ಮನ್ನು ಸಂಕಟಕ್ಕೆ ನೂಕಬಹುದು. ಆದರೆ ಇವುಗಳ ಕೂಪಕ್ಕೆ ಬೀಳದಿರುವುದು ಹೇಗೆ? ಸದ್ಗುರುಗಳಿಂದ 4 ಅದ್ಭುತ ಸಲಹೆಗಳನ್ನು ಪಡೆಯಿರಿ. English video: • 4 Ways to Deal with Anxiety | Sadhguru ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: •...
ಎಂಥಹ ಗೆಳೆಯರನ್ನು ಮಾಡಿಕೊಳ್ಳಬೇಕು? 16.12.2025 14:31
ಸ್ನೇಹ, ಗೆಳೆತನ ನಮ್ಮ ಬದುಕಿನಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಸ್ನೇಹಿತರು ನಮ್ಮನ್ನು ಪ್ರಭಾವಿಸುತ್ತಾರೆ. ನಾವು ಎಂತವರ ಸಂಗ ಮಾಡಬೇಕು? ಯಾರ ನಡುವೆ ಜೀವಿಸಬೇಕು? ಈ ಎಲ್ಲದಕ್ಕೂ ಸಮರ್ಪಕ ಉತ್ತರ ಇಲ್ಲಿದೆ. English video: Take One Step Every Day Towards A Pleasant Life | Sadhguru • Take One Step Every Day Towards A Pleasant... ’ಕಾವೇರಿ ಕೂಗು’ ಅಭಿಯಾನಕ್ಕೆ ನಿಮ್ಮ ದೇಣಿಗೆ ನೀಡಿ: http://kannada.cauverycalling.org ಹೆಚ್ಚಿನ ವಿವರಗಳಿಗಾಗಿ: http:...
ಪೂರ್ವಜನ್ಮಗಳ ನೆನಪುಗಳನ್ನ ತೆರೆಯುವುದು ಹೇಗೆ? 14.12.2025 9:58
ಹಿಂದಿನ ಜನ್ಮಗಳ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಅವುಗಳನ್ನು ನೆನಪಿನ ಹಂತದಲ್ಲಿ ತಿಳಿದುಕೊಳ್ಳೋಕೆ ಪ್ರಯತ್ನಿಸುವುದು ಹೇಗೆ ಅಪಾಯಕಾರಿಯಾಗಬಲ್ಲದು ಎಂದು ವಿವರಿಸುತ್ತಾರೆ. ಜೊತೆಗೆ ಎಂಟು ದಿನಗಳ ಮುಂದುವರೆದ ಹಂತದ ಕಾರ್ಯಕ್ರಮವಾದ ಸಂಯಮದ ಬಗ್ಗೆ ಮಾತನಾಡುತ್ತಾ, ಅದು ಮನಸ್ಸಿನ ಅಜಾಗೃತ ಪದರಗಳನ್ನ ಅಳಿಸಿಹಾಕಲು ಹೇಗೆ ನೆರವಾಗುತ್ತದೆ ಮತ್ತು ಹೇಗೆ ಗಹನವಾದ ಮುಕ್ತಿಯ ಅನುಭೂತಿಯಾಗುತ್ತದೆ ಎಂದು ತಿಳಿಸುತ್ತಾರೆ. English video: • Opening Up Memories of Past ...
ನಿಮ್ಮ ವೀರ್ಯದಲ್ಲಿದೆ ಅಗಾಧವಾದ ಶಕ್ತಿ! 13.12.2025 5:20
ಜವಾಹರ್ ಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ಹಸ್ತಮೈಥುನದ ಕುರಿತಾಗಿ ಕೇಳುತ್ತಾ ’ಅದು ನಮಗೆ ಆಧ್ಯಾತ್ಮಿಕವಾಗಿ ಹಾನಿಯನ್ನುಂಟುಮಾಡುವುದೇ?’ ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ವೀರ್ಯ ಧಾರಣದ ಕುರಿತಾದ ಸತ್ಯಗಳನ್ನು ವಿವರಿಸುತ್ತಾರೆ. English video: • The Power of Semen Retention | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನ...
ಭೂತ ಶುದ್ಧಿ ವಿವಾಹ - ಏನಿದರ ಮಹತ್ವ? 12.12.2025 3:26
ಸದ್ಗುರುಗಳು ಭೂತ ಶುದ್ಧಿ ವಿವಾಹದ ಸಾಧ್ಯತೆಯನ್ನು ನಿಮ್ಮ ಆಯ್ಕೆಯ ಯಾವುದೇ ಸ್ಥಳದಲ್ಲಾದರೂ ಲಭ್ಯವಾಗುವಂತೆ ಮಾಡಿದ್ದಾರೆ. ಈಗಾಗಲೇ ಮದುವೆಯಾಗಿರುವ ಮತ್ತು ಮದುವೆಯಾಗಲಿರುವ ಜೋಡಿಗಳಿಗೆ ಲಭ್ಯವಿರುವ ಈ ಪ್ರಕ್ರಿಯೆಯು ಪಂಚಭೂತಗಳ ಶುದ್ಧೀಕರಣದೊಂದಿಗೆ ಆ ಸಾಂಗತ್ಯದ ಪ್ರತಿಷ್ಠಾಪಿಸುವಿಕೆಯನ್ನು ಮಾಡುತ್ತದೆ. ಹೆಚ್ಚಿನ ಮಾಹಿತಿಗಾಗಿ: ಈಮೇಲ್: vivaha@shriyogini.org ಫೋನ್: (+91) 83000 30666 ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ...
ವಾಸ್ತು ನಿಜಕ್ಕೂ ನಿಮ್ಮ ಜೀವನವನ್ನ ಬದಲಿಸಬಲ್ಲದೇ? 11.12.2025 6:44
ವಾಸ್ತು ಎನ್ನುವುದು ನಿಜಕ್ಕೂ ಒಂದು ವಿಜ್ಞಾನವೇ ಅಥವಾ ಭಯ ಮತ್ತು ಮೂಢನಂಬಿಕೆಯೇ? ವಾಸ್ತುವಿನ ಬಗೆಗಿರುವ ಈ ಸಾಮಾನ್ಯ ತಪ್ಪು ತಿಳುವಳಿಕೆಯನ್ನು ಹೋಗಲಾಡಿಸುತ್ತಾ ಸದ್ಗುರುಗಳು ವಾಸ್ತುಶಿಲ್ಪ ಮತ್ತು ಜ್ಯಾಮಿತಿಯು ನಿಮ್ಮ ಜೀವನವನ್ನು ಹೇಗೆ ಪ್ರಭಾವಿಸುತ್ತದೆ ಎಂದು ವಿವರಿಸುತ್ತಾರೆ. English video: • Can Vastu Really Change Your Life? | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್...
ಆನಂದಭರಿತ ಜೀವನ ನಿಮ್ಮದಾಗಬೇಕೆ? ಈ 5 ಟಿಪ್ಸ್ ನಿಮಗಾಗಿ 10.12.2025 12:33
ಎಲ್ಲರೂ ಯಶಸ್ಸನ್ನು ಬಯಸುತ್ತಾರೆ, ಆದರೆ ಎಲ್ಲಕ್ಕೂ ಮೊದಲು ನಾವು ನಿಗದಿಪಡಿಸಬೇಕಾದುದು ನಾವು ನಮ್ಮೊಳಗೆ ಹೇಗಿದ್ದೇವೆ ಎಂಬುದನ್ನು, ಮತ್ತು ನಾವು ಆನಂದದಿಂದ ಇದ್ದರಷ್ಟೇ ಪ್ರಪಂಚದಲ್ಲಿ ಯಶಸ್ವಿಯಾಗುವುದು ಸಾಧ್ಯ ಎಂದು ಸದ್ಗುರು ನಮಗೆ ಮನದಟ್ಟು ಮಾಡುತ್ತಾರೆ. ಮತ್ತು ಈ ನಿಟ್ಟಿನಲ್ಲಿ ನಮಗೆ 5 ಅಮೂಲ್ಯ ಟಿಪ್ಸ್ ಗಳನ್ನು ನೀಡುತ್ತಾರೆ. ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸ...
ಜನರ ಮುಂದೆ ಧೈರ್ಯವಾಗಿ ಮಾತನಾಡುವುದು ಹೇಗೆ? 24.11.2025 7:24
ಸದ್ಗುರುಗಳು ಜನಸಮೂಹದೆದುರು ಮಾತನಾಡುವಾಗ ಹೇಗಿರಬೇಕು ಎಂದು ಹೇಳುತ್ತಾ ತಾವು ಜನರ ಎದುರು ಮಾತನಾಡುವುದನ್ನು ಹೇಗೆ ಪರಿಗಣಿಸುತ್ತಾರೆ ಎನ್ನುವುದರ ಕುರಿತು ಕೆಲವು ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. English video: • Overcome the Fear of Public Speaking | Sad... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್ಬುಕ್ ಚಾನಲ್: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್ಸ್ಟಾಗ್ರಾಮ್ ಚಾನಲ...
ಮನೆಗೆ ಹಾವು ಬಂದರೆ ಅದರ ಅರ್ಥ ಏನು? 10.11.2025 8:12
ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮನೆಗೆ ಹಾವು ಬಂದರೆ ಅದರ ಅರ್ಥ ಏನು? ಸದ್ಗುರುಗಳು ವಿವರಿಸುತ್ತಾರೆ ಕೇಳಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗು...
ಮಕ್ಕಳನ್ನು ಶಿಕ್ಷಿಸದೇನೇ ಅವರ ವರ್ತನೆಯನ್ನು ಬದಲಿಸೋದು ಹೇಗೆ? 08.11.2025 9:59
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್ಕಾಸ್ಟ್ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು...
ಹದಿಹರೆಯದವರು ಅಪ್ಪ-ಅಮ್ಮನೊಂದಿಗೆ ಜಗಳವಾಡುವುದು ಏಕೆ? 06.11.2025 10:15
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್ಕಾಸ್ಟ್ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಹದಿಹರೆಯದ ಮಕ್ಕಳು ತಮ್ಮ ಮಾತನ್ನೇ ಕೇಳುವುದಿಲ್ಲ, ವಾದ ಮಾಡುತ್ತಾರೆ, ಜಗಳವಾಡುತ್ತಾರೆ, ಎಂದು ಪೋಷಕರು ಹೇಳುವುದನ್ನು ಕೇಳಿರುತ್ತೀರಿ. ಅಥವಾ ನೀವೇ ಹದಿಹರೆಯದ ಮಕ್ಕಳ ಪೋಷಕರಾಗಿದ್ದರೆ, ಇದು ನಿಮ್ಮ ಅನುಭವಕ್ಕೂ ಬಂದಿರುತ್ತದೆ? ಅವರು ಏಕೆ ಹಾಗೆ ಮಾಡುತ್ತಾರೆ...
ಮಕ್ಕಳೇನೂ ನಿಮ್ಮ ಸ್ವಂತ ಆಸ್ತಿಯಲ್ಲ 04.11.2025 12:33
ಮಗುವಿಗೆ ಬೇಕಾಗಿರುವುದು ಒಬ್ಬ ಸ್ನೇಹಿತ, ಬಾಸ್ ಅಲ್ಲ ಎಂಬ ವಿಷಯವನ್ನು ಇಲ್ಲಿ ಸದ್ಗುರುಗಳು ವಿವರಿಸುತ್ತಾರೆ. ನಿಮ್ಮ ಉಪದೇಶಗಳನ್ನು ಅವರ ಮೇಲೆ ಬಲವಂತವಾಗಿ ಹೇರಿದರೆ, ಅವರು ಸ್ವಾತಂತ್ರ್ಯದ ಭಾವನೆಯನ್ನು ಕಳೆದುಕೊಳ್ಳುತ್ತಾರೆ, ಮತ್ತು ಇದರಿಂದ ಅವರು ಮುಂದೆ ನಿಮ್ಮ ಮೇಲೆ ತಿರುಗಿ ಬೀಳಬಹುದಾದ ಸಂಭವನೀಯತೆ ಉಂಟಾಗುತ್ತದೆ. ನೀವು ಹಾಗೆ ಮಾಡದಿದ್ದರೆ ಮಕ್ಕಳೇ ನಿಮ್ಮ ಬಳಿ ಪ್ರಶ್ನೆಗಳೊಂದಿಗೆ ಅಥವಾ ಸಹಾಯ ಕೇಳುತ್ತಾ ಬರುತ್ತಾರೆ. ಆಗ ನಿಮಗೆ ಗೊತ್ತಿದ್ದಷ್ಟು, ನಿಮ್ಮಿಂದಾದಷ್ಟು ಉತ್ತರಗಳನ್ನು, ಸಹಾಯ...
ತಂದೆ-ತಾಯಿಯರು ಹೇಗೆ ಮಕ್ಕಳನ್ನು ಬೆಳೆಸಬೇಕು? 01.11.2025 8:18
ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್ಕಾಸ್ಟ್ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ. ಮಕ್ಕಳನ್ನು ಬೆಳೆಸುವುದು ಸುಲಭದ ವಿಚಾರವೇನಲ್ಲ. ಮಕ್ಕಳು ದಾರಿತಪ್ಪದಂತೆ, ಅವರ ಬುದ್ಧಿ ಮತ್ತು ಸಾಮರ್ಥ್ಯಗಳು ಸಂಪೂರ್ಣವಾಗಿ ವಿಕಾಸವಾಗುವಂತೆ ಪೂರಕ ವಾತಾವರಣವನ್ನು ನಿರ್ಮಿಸಿ ಬೆಳೆಸುವುದು ಒಂದು ಸವಾಲಿನ ಕೆಲಸವೇ. ತಂದೆ-ತಾಯಿಯರು ತಮ್ಮ ಮಕ್ಕಳಿಗಾಗಿ ಎಂಥಹ...
ನೀವೊಂದು ಸಮಸ್ಯೆಯಾಗಬಾರದು, ಪರಿಹಾರವಾಗಬೇಕು 26.10.2025 12:42
ಐಐಟಿ ದೆಹಲಿಯಲ್ಲಿ ನಡೆದ ಸಂವಾದವೊಂದರಲ್ಲಿ ಸದ್ಗುರುಗಳು ಇಂಜಿನಿಯರ್ ಮಾಡಿಕೊಳ್ಳುವುದು ಎಂದರೆ ಸಂಗತಿಗಳನ್ನು ನಮಗೆ ಬೇಕಾದ ಹಾಗೆ ರೂಪಿಸಿಕೊಳ್ಳುವುದು ಎಂದು ವ್ಯಾಖ್ಯಾನಿಸುತ್ತಾರೆ. ಹಾಗೆಯೇ ಜೀವನ ನಾವು ಅಂದುಕೊಂಡಂತೆ ಆಗಬೇಕೆಂದರೆ ನಮ್ಮ ದೇಹ ಮತ್ತು ಮನಸ್ಸು ನಮ್ಮ ಪರವಾಗಿ ಕೆಲಸ ಮಾಡಬೇಕೇ ಹೊರತು ನಮಗೆ ಅಡ್ಡ ಬರಬಾರದು ಮತ್ತು ಇಂದಿನ ಯುವಜನತೆಯು ತಮ್ಮನ್ನು ಒಂದು ಸಮಸ್ಯೆಯಾಗಿಸಿಕೊಳ್ಳದೇ, ತಮ್ಮನ್ನು ಪರಿಹಾರದ ಒಂದು ಭಾಗವಾಗಿಸಿಕೊಳ್ಳಬೇಕು ಎನ್ನುತ್ತಾರೆ. #youth #life #motivation ಸದ್ಗು...
Ähnliche Podcasts
Replaio ist kein Herausgeber von Podcasts; die Namen der Sendungen, Cover und Audioinhalte gehören ihren Autoren und werden über öffentliche RSS-Feeds verbreitet