Radio Panchajanya 90.8 FM Puttur

Radio Panchajanya 90.8 FM

Arts KN ↓ 606 episodi

Radio Panchajanya 90.8 FM

Autore

Radio Panchajanya 90.8 FM Puttur

Categoria

Arts

Sito del podcast

podcasters.spotify.com

Ultimo episodio

11 dic 2023

Dove ascoltare?

I podcast nell'app Replaio Radio In arrivo

I podcast stanno per arrivare nell'app. Installala ora e scopri per primo un modo tutto nuovo di vivere i podcast

Scaricala su Google Play Installala gratis Android quasi 10 mln di download · valutazione 4,8 iOS in arrivo

Episodi

Programme Dated 08-09-2021 09.09.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  08-09-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಕುಶಲ ಹಾಸ್ಯಪ್ರಿಯ ಸಂಘದ ಸದಸ್ಯರಿಂದ ವೈವಿಧ್ಯಮಯ ಕಾರ್ಯಕ್ರಮ  ಸಂಯೋಜನೆ: ಶ್ರೀಮತಿ ಶಂಕರಿ ಶರ್ಮ  * ಜಾಣಸುದ್ದಿಯಲ್ಲಿ ಜಾಣಪ್ರಶ್ನೆ  * ಜನಪದಗೀತೆಗಳು    http://www.radiopanchajanya.com

Programme Dated 05-09-2021 05.09.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  05-09-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಶಿಕ್ಷಕ ವೃಂದದವರಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ `ಗುರುನಮನ’ ಕಾರ್ಯಕ್ರಮ * ಕೊರೊನಾ ತಡೆಗಟ್ಟಲು ವಾಕ್ಸಿನ್ ಕುರಿತ ಕವಿತೆ  ಸಾಹಿತ್ಯ: ಮಧುರಕಾನನ ಗಣಪತಿ ಭಟ್, ಸಂಗೀತ: ಪಾಣಿನಿ ದೇರಾಜೆ  * ಶಿಕ್ಷಕರ ದಿನದ ಅಂಗವಾಗಿ ವಿವೇಕಾನಂದ ಸ್ನಾತಕೋತ್ತರ ವಾ...

Programme Dated 03-09-2021 03.09.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  03-09-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಜಾಣಸುದ್ದಿಯಲ್ಲಿ ಕಥಾಸಮಯ * ತೆಹೆಮಿನಾ ದುರಾನಿ ಅವರ ಆತ್ಮಕಥೆ `ಆರನೇ ಹೆಂಡತಿಯ ಆತ್ಮಕಥೆ’ಯ ಕುರಿತು ಡಾ. ಸುಭಾಷ್ ಪಟ್ಟಾಜೆ ಅವರಿಂದ ಪರಿಚಯ     * ಪುಟಾಣಿ ಪ್ರಪಂಚದಲ್ಲಿ ನೆಹರೂನಗರ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿನಿ ಆರೋಹಿ ಅವರಿಂದ ಕಬೀರ್ ಕಿ ದೋಹೆ  * ಡಾ. ಆರತಿ...

Programme Dated 01-09-2021 01.09.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  01-09-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಮಕ್ಕಳ ಮಾನಸಿಕ ಆರೋಗ್ಯದ ಕುರಿತು ಆರೋಗ್ಯ ಸಚಿವಾಲಯದ ನೇತೃತ್ವದೊಂದಿಗೆ ಡಾ. ರಾಜೇಶ್ ಸಾಗರ್ ಅವರೊಂದಿಗಿನ ಹಿಂದಿ ಭಾಷೆಯಲ್ಲಿ ಸಂವಾದ  * ಡಾ. ಸುಭಾಷ್ ಪಟ್ಟಾಜೆ ಅವರಿಂದ ಪುಸ್ತಕ ಪರಿಚಯ: ಅಶೋಕ್ ಬಲ್ಲಾಳ್ ಅವರು ಸಂಪಾದಿಸಿದ ಧರೆ ಹೊತ್ತಿ ಉರಿದಾಗ ಕಥಾಸಂಕಲನ’  *  ಶ್ರೀಭಾರತಿ ಹಿರಿಯ ಪ್ರಾ...

Programme Dated 30-08-2021 01.09.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   30-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30;  ಸಂಜೆ 6.00-8.30 * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಯಕ್ಷಶ್ರೀ ಬಳಗದ ಶ್ರೀಮತಿ ಗೀತಾ ರಾವ್ ಕೆದಿಲ ಅವರಿಂದ ಶ್ರೀಕೃಷ್ಣ ಜನ್ಮಾಷ್ಠಮಿ ವಿಶೇಷತೆ * ಜಾಣಸುದ್ದಿಯಲ್ಲಿ ಜಾಣನುಡಿ  * ಬೊಳುವಾರು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ  ಇಂದು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ವಿಶೇಷ ತಾಳಮದ್ದಳೆ `ಶ್ರೀಕೃಷ್ಣ ಲೀಲಾರ್ಣವ’  ಹಿಮ್ಮೇಳದಲ್ಲಿ...

YOUNG WARRIWRS - dr kruthishri - mental health 30.08.2021

YOUNG WARRIWRS - dr kruthishri - mental health

Dr. Rajesh Sagar, Professor, Department of Psychiatry, AIIMS 29.08.2021

ಮಕ್ಕಳ ಮಾನಸಿಕ ಆರೋಗ್ಯದ ಕುರಿತು ವಿಶ್ವ ಆರೋಗ್ಯ ಸಚಿವಾಲಯದ ನೇತೃತ್ವದೊಂದಿಗೆ ಡಾ. ರಾಜೇಶ್ ಸಾಗರ್ ಅವರೊಂದಿಗೆ ಹಿಂದಿ ಭಾಷೆಯಲ್ಲಿ ಸಂವಾದ.

Programme Dated 29-08-2021 29.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   29-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಭಾರತದ ಶ್ರೇಷ್ಠ ಹಾಕಿ ಆಟಗಾರರಾಗಿದ್ದ ಮೇಜರ್ ಧ್ಯಾನ್‍ಚಂದ್‍ರವರ ಸ್ಮರಣಾರ್ಥ ರಾಷ್ಟ್ರೀಯ ಕ್ರೀಡಾ ದಿನವನ್ನು     ಆ. 29ರಂದು ಆಚರಿಸಲಾಗುತ್ತದೆ ಈ ದಿನದ ವಿಶೇಷವಾಗಿ `ಕ್ರೀಡೆ ಶೈಕ್ಷಣಿಕ ಅರಿವು’ ಸಂವಾದ ಕಾರ್ಯಕ್ರಮ  * ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಸಂಘ ಮತ್ತು ಮಹಿ...

Programme Dated 28-08-2021 29.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ. 28-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ವಿವೇಕಾನಂದ ಪದವಿ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ರಸಪ್ರಶ್ನೆ ಕಾರ್ಯಕ್ರಮ * ಡಾ. ಶ್ರೀಲತಾ ಪದ್ಯಾಣ ಅವರ ಸಾಹಿತ್ಯದ ಹಾಡು ಗಾಯನ: ಪ್ರಸನ್ನಾ ಸಿ.ಎಸ್. ಭಟ್ ಕಾಕುಂಜೆ * ಅರುಣ ಕಿರಿಮಂಜೇಶ್ವರ ಅವರಿಂದ `ಅರಣ್ಯ ಸಂರಕ್ಷಣೆ’ ಲೇಖನ * ಜಾಣಸುದ್ದಿ * ಮಧುರಗಾನ  http://www.radiopanchajanya.com https:...

Programme Dated 26-08-2021 26.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  26-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00   * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಶ್ರೀಪಡ್ರೆ ಅವರಿಂದ ಜಲಸಾಕ್ಷರತೆ ಕುರಿತು ಭಾಷಣ  * ಜಾಣಸುದ್ದಿ * ಮಧುರಗಾನ  http://www.radiopanchajanya.com

Programme Dated 24-08-2021 24.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  24-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು  *  ಮಾರುಕಟ್ಟೆಧಾರಣೆ *  ಅಣಿಮುತ್ತು ಕೃತಿಯ ಭಾಗ * ಶಾಸ್ತ್ರೀಯ ಸಂಗೀತ ಕಛೇರಿ ಹಾಡುಗಾರಿಕೆ: ಧನ್ಯಾ ಕಾಂಚನ, ವಯಲಿನ್: ವಿ. ವೇಣುಗೋಪಾಲ, ಮೃದಂಗ: ವಿ. ವಸಂತ ಕೃಷ್ಣ, ಮೋರ್ಸಿಂಗ್: ವಿ. ಬಾಲಕೃಷ್ಣ ಹೊಸಮನೆ  * ವಿವೇಕಾನಂದ ಶಿಕ್ಷಕ ಶಿಕ್ಷಣ ವಿದ್ಯಾಲಯದ ವಿದ್ಯಾರ್ಥಿನಿ ಕಲ್ಪನಶ್ರೀ ಎಂ.ಎಲ್. ಅವರಿಂದ ಕವನವ...

Programme Dated 23-08-2021 23.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 23-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ತೆಂಕುತಿಟ್ಟು ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರಿಂದ ಗಾನವೈಭವ * ಆಹಾರ ಮರ್ಮ ಕಾರ್ಯಕ್ರಮದಲ್ಲಿ ಡಾ. ಎಚ್.ಎಸ್. ಪ್ರೇಮ ಅವರಿಂದ ಆರೋಗ್ಯ ಮಾಹಿತಿ * ಜಾಣಸುದ್ದಿಯಲ್ಲಿ ಜಾಣನುಡಿ * ಮಧುರಗಾನ http://www.radiopanchajanya.com https://anchor.fm/radio-panchajanya-908-fm-puttur 👇 ಮಾಸ್ಕ್ ಧರಿಸಿ...

Programme Dated 22-08-2021 22.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   22-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಕೊರೊನಾ ಜಾಗೃತಿ ಮಾಹಿತಿ  * ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಸಂಘ ಮತ್ತು ಮಹಿಳಾ ಯಕ್ಷಗಾನ ಸಂಘದಿಂದ `ಯಕ್ಷಗಾನ ತಾಳಮದ್ದಳೆ ವಿಪ್ರಾರ್ಪಣ ’ ಪ್ರಸಂಗಕರ್ತರು: ಶೇಡಿಗುಮ್ಮೆ ಶ್ರೀ ವಾಸುದೇವ ಭಟ್, ಕಥಾಸಂಗ್ರಹ: ಅಡ್ಕ ಶ್ರೀ ಗೋಪಾಲಕೃಷ್ಣ ಭಟ್ ಹಿಮ್ಮೇಳದಲ್ಲಿ ಸತೀಶ್ ಇರ್ದೆ, ಚೆಂಡೆಮದ್ದಳೆಯಲ್ಲಿ ಶ್...

Programme Dated 21-08-2021 22.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   21-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ  * ಯುನಿಸೆಫ್ ಸಹಯೋಗದ ಯಂಗ್‍ವಾರಿಯರ್ಸ್ ಕಾರ್ಯಕ್ರಮದಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಮನೋರೋಗ ತಜ್ಞರಾಗಿರುವ ಡಾ. ಕೃತಿಶ್ರೀ ಅವರೊಂದಿಗೆ ಸಂವಾದ (ಭಾಗ-2) ವಿಷಯ: ಮಕ್ಕಳ ಮಾನಸಿಕ ಆರೋಗ್ಯ  ಸಂದರ್ಶನ: ಡಾ. ವಿಜಯ ಸರಸ್ವತಿ  * ಜಾಣಸುದ್ದಿಯಲ್ಲಿ ಜಾಣಪ್ರಶ್ನೆ...

Programme Dated 19-08-2021 20.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 19-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಂದ ಭಜನೆ * ಶ್ರೀಮತಿ ವಿದ್ಯಾಶ್ರೀ ಅಡೂರು ಮುಂಡಾಜೆ ಅವರ ರಚಿತ ಹಾಡು `ಜೀವನ ಹೂರಣ’ * ಜಾಣಸುದ್ದಿಯಲ್ಲಿ ಜಾಣಜಾಣೆಯರು * ಮಧುರಗಾನ http://www.radiopanchajanya.com https://anchor.fm/radio-panchajanya-908-fm-puttur 👇 ಮಾಸ್ಕ್ ಧರಿ...

Programme Dated 18-08-2021 18.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.  18-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಸುಹಾಸಿನಿ ಕಾರ್ಯಕ್ರಮದಲ್ಲಿ ಯಕ್ಷಗಾನ ತಾಳಮದ್ದಳೆ ಅರ್ಥಗಾರಿಕೆಯಲ್ಲಿ ಪ್ರಖ್ಯಾತಿಯನ್ನು ಪಡೆಯುತ್ತಿರುವ ಶ್ರೀಮತಿ ಕಿಶೋರಿ ದುಗ್ಗಪ್ಪ ಅವರೊಂದಿಗಿನ ಮನದಾಳದ ಮಾತುಕತೆ ಸಂದರ್ಶನ: ವಿದ್ಯಾ ಎಸ್.  * ಜಾಣಸುದ್ದಿಯಲ್ಲಿ ಕಥಾಸಮಯ  * ಮಧುರಗಾನ   http://www.radiopanchajanya.com

Programme Dated 16-08-2021 16.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   16-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ  *  ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಯಕ್ಷಗಾನ ತಾಳಮದ್ದಳೆ `ಸ್ವಾತಂತ್ರ್ಯ ವಿಜಯ’ ಹಿಮ್ಮೇಳದಲ್ಲಿ ಪದ್ಯಾಣ ಗಣಪತಿ ಭಟ್, ಕಡಬ ನಾರಾಯಣ ಆಚಾರ್ಯ, ಕೋಳ್ಯೂರು ಭಾಸ್ಕರ ಅರ್ಥಧಾರಿಗಳು: ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ಗಣರಾಜ...

Programme Dated 15-08-2021 15.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   15-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.30 * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವತಿಯಿಂದ `ಭರತ ವರ್ಷಾಮೃತ’ ಸರಣಿಯ ಭಾಗವಾಗಿ `ನಮೋ ಭಾರತ’   ಕಾರ್ಯಕ್ರಮ ಸಂಯೋಜನೆ: ಆಶಾ ಬೆಳ್ಳಾರೆ, ವೀಣಾ ಸರಸ್ವತಿ, ಚಂದ್ರಶೇಖರ್ ಸುಳ್ಯಪದವು, ಅನುಷ, ರಾಜೇಶ್  * ಸೋಲ್ಸ್ ರಿದಂ ಅರ್ಪಿಸುವ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ `ಅಜಾದಿ’ ಆಲ್ಬಂ ಹಾಡು ಇಂದು...

Programme Dated 13-08-2021 13.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 13-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಶ್ರೀಮತಿ ವೀಣಾ ನಾಗೇಶ ತಂತ್ರಿ ನಾಗರಪಂಚಮಿ ವಿಶೇಷ ರೂಪಕ * ಮಾರುಕಟ್ಟೆಧಾರಣೆ * ಸಾಹಿತ್ಯ ಸಮುನ್ನತಿ ಮೂರನೇ ಸರಣಿ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕøತ ಶಿಕ್ಷಕರಾದ ಶ್ರೀಯುತ ಟಿ. ನಾರಾಯಣ ಭಟ್ ಅವರೊಂದಿಗಿನ ಮನದಾಳದ ಮಾತುಕತೆ (ಭಾಗ-9) * 75ನೇ ವರ್ಷದ ಸಂಭ್ರಮಾಚರಣೆಯಲ್ಲಿ 2021ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ತೆಂಕಿಲ ವ...

Programme Dated 12-08-2021 13.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 12-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * 75ನೇ ವರ್ಷದ ಸಂಭ್ರಮಾಚರಣೆಯಲ್ಲಿ 2021ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವತಿಯಿಂದ `ಭರತ ವರ್ಷಾಮೃತ’ ಸರಣಿ (ಭಾಗ-11) ಕಾರ್ಯಕ್ರಮದ ಪರಿಕಲ್ಪನೆ: ಆಶಾ ಬೆಳ್ಳಾರೆ * ಶ್ರೀಯುತ ಮಧುರಕಾನನ ಗಣಪತಿ ಭಟ್ ರಚಿತ ಮುಕ್ತಕ ವಾಚನ: ಪ್ರಸನ್ನ ಸಿ.ಎಸ್. ಭಟ್ ಕಾಕುಂ...

Programme Dated 11-08-2021 11.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   11-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ  * 75ನೇ ವರ್ಷದ ಸಂಭ್ರಮಾಚರಣೆಯಲ್ಲಿ 2021ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವತಿಯಿಂದ `ಭರತ ವರ್ಷಾಮೃತ’ ಸರಣಿ (ಭಾಗ-10) ಕಾರ್ಯಕ್ರಮದ ಪರಿಕಲ್ಪನೆ: ಆಶಾ ಬೆಳ್ಳಾರೆ * ರೋಗನಿರೋಧಕ ಶಕ್ತಿ ಕಡಿಮೆ ಮಾಡುವ ಆಹಾರಗಳು ಕುರಿತ...

Programme Dated 10-08-2021 10.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 10-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ ೭.೦೦-೯.೦೦; ಸಂಜೆ ೬.೦೦-೮.೦೦ * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಕಗ್ಗ ವಾಚನ: ಅನನ್ಯ ಬಳಂತಿಮೊಗರು ವ್ಯಾಖ್ಯಾನ: ಕವಿತಾ ಅಡೂರು * ಭಾಷಣ: 1942 ಸ್ವಾತಂತ್ರ್ಯ ಪೂರ್ವದಲ್ಲಿ ದಕ್ಷಿಣ ಕನ್ನಡದಲ್ಲಿ ನಡೆದ ಚಳುವಳಿ - ಉಪನ್ಯಾಸಕರಾದ ಪ್ರಮೋದ್ ಎಂ.ಜಿ. * ಜಾಣಸುದ್ದಿ * ಶಾಸ್ತ್ರೀಯ ಸಂಗೀತ ಕಛೇರಿ ಹಾಡುಗಾರಿಕೆ: ಭಾಮಿನಿ, ಮೃದಂಗ: ಅಮೃತ್ ನಾರಾಯಣ http://www.radiopanchajanya.co...

Programme Dated 08-08-2021 08.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   08-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಶ್ರೀಯುತ ಕೃಷ್ಣರಾಜ ಕೆದಿಲಾಯ ಅವರಿಂದ ಚಿಂತನ * ಕೃಷ್ಣಪ್ರಸಾದ್ ಕೆ. ಮಿತ್ತನಡ್ಕ ಅವರ ಸಾಹಿತ್ಯ ರಚನೆ ಹಾಗೂ ಕವಿಭಾವ ವ್ಯಾಖ್ಯಾನದ `ವಿಷ್ಣುಸಹಸ್ರನಾಮ’ (ಭಾಗ- 3)  ಗಮಕವಾಚನ: ಬ.ನಾ. ಸುಬ್ರಹ್ಮಣ್ಯ ಮೈಸೂರು  * ಯಕ್ಷಶ್ರೀ ಹವ್ಯಾಸಿ ಬಳಗದ ಶ್ರೀಮತಿ ರಮಾದೇವಿ ಅವರಿಂದ `ಆಟಿ ಮಹತ್ವ’ * 75ನೇ ವ...

Programme Dated 07-08-2021 08.08.2021

*ರೇಡಿಯೋ ಪಾಂಚಜನ್ಯ 90.8 ಎಫ್.ಎಂ.* 07-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15; ಸಂಜೆ 6.00-8.00 * ಪ್ರದೇಶ ಸಮಾಚಾರ * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ * ಜಾಣಸುದ್ದಿಯಲ್ಲಿ ಜಾಣಜಾಣೆಯರು * ವೈದ್ಯದೇವೋಭವ ಕಾರ್ಯಕ್ರಮದಲ್ಲಿ ಆಗಸ್ಟ್ ತಿಂಗಳ ವಿಶ್ವಸ್ತನ್ಯಪಾನ ಸಪ್ತಾಹದ ಅಂಗವಾಗಿ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ. ಅರ್ಚನಾ ಕಾವೇರಿ ಅವರೊಂದಿಗೆ ಸಂವಾದ *ವಿಷಯ: ಸ್ತನ್ಯಪಾನ ಮಗುವಿಗೆ ಆರೋಗ್ಯಕರ* ಸಂದರ್ಶನಕರು: ಡಾ. ವಿಜಯ...

Programme Dated 03-08-2021 03.08.2021

ರೇಡಿಯೋ ಪಾಂಚಜನ್ಯ 90.8 ಎಫ್.ಎಂ.   03-08-2021 ಕಾರ್ಯಕ್ರಮಗಳ ವಿವರ ಸಮಯ: ಬೆಳಗ್ಗೆ 7.00-9.15;  ಸಂಜೆ 6.00-8.00  * ಪ್ರದೇಶ ಸಮಾಚಾರ  * ಭಕ್ತಿಗೀತೆಗಳು * ಮಾರುಕಟ್ಟೆಧಾರಣೆ  * 75ನೇ ವರ್ಷದ ಸಂಭ್ರಮಾಚರಣೆಯಲ್ಲಿ 2021ರ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ವತಿಯಿಂದ `ಭರತ ವರ್ಷಾಮೃತ’ ಸರಣಿ (ಭಾಗ-3) ಕಾರ್ಯಕ್ರಮದ ಪರಿಕಲ್ಪನೆ: ಆಶಾ ಬೆಳ್ಳಾರೆ * ಶಾಸ್ತ್ರೀಯ ಸಂಗೀತ ಕಚೇರಿಯಲ್ಲಿ ಹಾಡುಗಾರಿಕೆ: ದಿವ...

Ascolta il podcast Radio Panchajanya 90.8 FM su Replaio

Radio e podcast in un'unica app - gratis e senza registrazione. Installala oggi e non perderti il lancio

Scaricala su Google Play

Replaio non è un editore di podcast; i nomi dei programmi, le copertine e l'audio appartengono ai rispettivi autori e vengono distribuiti tramite feed RSS pubblici