Udayavani

Sandhyavani | ಸಂಧ್ಯಾವಾಣಿ

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Auteur

Udayavani

Categorie

Kids

Website van de podcast

www.udayavani.com

Nieuwste aflevering

10 jul. 2026

Waar luisteren?

Podcasts in de app Replaio Radio Binnenkort beschikbaar

Podcasts komen binnenkort naar de app. Installeer nu en zie als eerste een compleet nieuwe kijk op podcasts

Download het op Google Play Gratis installeren Android bijna 10 mln downloads · beoordeling 4,8 iOS binnenkort

Afleveringen

Laxman's last responsibility | ಲಕ್ಷ್ಮಣನ ಕಟ್ಟಕಡೆಯ ಕರ್ತವ್ಯ 26.04.2021

In this episode, Dr. Sandhya S. Pai recites her very famous editorial Priya Odugare EP - 112 - Laxman's last responsibility | ಲಕ್ಷ್ಮಣನ ಕಟ್ಟಕಡೆಯ ಕರ್ತವ್ಯ  ಶ್ರೀರಾಮನ ಅವತಾರ ಸಮಾಪ್ತಿ ಆಗುವ ಸಂದರ್ಭ. ಕಾಲನು ರಾಮನನ್ನು ಕಾಣಲು ಬಂದ. ಕಾಲನೊಂದಿಗೆ ರಹಸ್ಯ ಮಾತುಕತೆ ಕಾರಣ, ಯಾರನ್ನೂ ಕೋಣೆಯೊಳಗೆ ಬಿಡಬಾರದು ಎಂದು ಶ್ರೀರಾಮ, ಲಕ್ಷ್ಮಣನಿಗೆ ಕಟ್ಟಾಜ್ಞೆ ವಿಧಿಸಿದ. ಅದೇ ವೇಳೆ ದೂರ್ವಾಸ ಮುನಿಗಳು ರಾಮನನ್ನು ಕಾಣಲು ಬಂದರು. ಲಕ್ಷ್ಮಣ ಪ್ರವೇಶ ನಿರಾಕರಿಸಿದಾಗ, ದ...

The Story of two Parrots | ಎರಡು ಗಿಳಿಗಳ ಕಥೆ 24.04.2021

In this episode, Dr. Sandhya S. Pai recites her very famous editorial Priya Odugare EP - 111 - The Story of two Parrots | ಎರಡು ಗಿಳಿಗಳ ಕಥೆ ಒಮ್ಮೆ ಮಠದ ಮುಖ್ಯಸ್ಥರಿಗೆ ಇಲ್ಲಿ ನಿರಂತರವಾಗಿ ಭಗವಂತನ ಸ್ಮರಣೆ ನಡೆಯಬೇಕೆಂಬ ವಿಚಾರ ಹೊಳೆಯಿತು. ಅದಕ್ಕಾಗಿ ಅವರು ಎರಡು ಗಿಳಿಗಳನ್ನು ತಂದು ದೇವರ ಸ್ಮರಣೆ ಕಲಿಸಲಾಯಿತು. ಮುಂದೇನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

ಹನುಮ, ರಾವಣ ಮುಖಾಮುಖಿ | Hanuma, Ravana Face to Face 23.04.2021

In this episode, Dr. Sandhya S. Pai recites her very famous editorial Manojna Ramayana S1 E35 - ಹನುಮ, ರಾವಣ ಮುಖಾಮುಖಿ | Hanuma, Ravana Face to Face ಲಂಕಾದಲ್ಲಿ ಹನುಮಂತ ರಾವಣನ ಸಾವಿರಾರು ಕಿಂಕರರನ್ನು ಕೊಂದು ಬಿಟ್ಟಿದ್ದ. ಈ ವಿಷಯ ತಿಳಿದ ರಾವಣನ ಸೇನಾಧಿಪತಿಗಳಲ್ಲಿ ಒಬ್ಬನಾದ ಜಂಬೂಮಾಲಿ ಕದನಕ್ಕಿಳಿದು ಹನುಮಂತನಿಂದ ಹತನಾಗಿದ್ದ. ನಂತರ ಇಂದ್ರಜಿತು ಹನುಮಂತನನ್ನು ರಾವಣನ ಮುಂದೆ ತಂದು ನಿಲ್ಲಿಸಿದಾಗ ನಡೆದಿದ್ದೇನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ...

Those Who Cheat are Punished | ಮೋಸ ಹೋದವರಿಗೂ ಶಿಕ್ಷೆ! 21.04.2021

In this episode, Dr. Sandhya S. Pai recites her very famous editorial Priya Odugare EP - 110 - Those Who Cheat are Punished | ಮೋಸ ಹೋದವರಿಗೂ ಶಿಕ್ಷೆ! ಪ್ರಿಯ ಓದುಗರೇ... ಒಮ್ಮೆ ರಾಜನ ಮುಂದೆ ದೂರು ಬಂತು. ವ್ಯಕ್ತಿಯೊಬ್ಬ ತನಗೆ ಮೋಸ ಮಾಡಿದ್ದಾನೆಂದು ಗೃಹಸ್ಥ ದೂರಿದ. ನೋಟು ದ್ವಿಗುಣ ಮಾಡುತ್ತೇನೆಂದು ಹೇಳಿ ನನ್ನ ಸಂಪತ್ತನ್ನೆಲ್ಲ ವಂಚಿಸಿರುವುದಾಗಿ ಹೇಳಿದ. ವಿಚಾರಣೆಗೆ ಕಿವಿಗೊಟ್ಟ ರಾಜ ಆ ವಂಚಕನಿಗೂ, ಗೃಹಸ್ಥನಿಗೂ ಸಮನಾಗಿ ಶಿಕ್ಷೆ ವಿಧಿಸಿದ. ಲಾಲಸೆಗೆ ಬುದ್ಧಿ ಕ...

A happy mirage | ಸುಖವೆಂಬ ಮರೀಚಿಕೆ 19.04.2021

In this episode, Dr. Sandhya S. Pai recites her very famous editorial Priya Odugare EP - 109 - A happy mirage | ಸುಖವೆಂಬ ಮರೀಚಿಕೆ ನಾಲ್ಕು ಮಂದಿ ಸುಖಕ್ಕೆ ಅಗತ್ಯವಾದ ಸಿರಿಯನ್ನು ಅರಸುತ್ತಾ ಹೊರಟಿದ್ದರು. ದಾರಿ ಮಧ್ಯೆ ಸಂತನೊಬ್ಬನ ಬಳಿ ತಮ್ಮ ಅಭಿಲಾಷೆಯನ್ನು ತೋಡಿಕೊಂಡರು. ಆತನ ಸಲಹೆಯಂತೆ ನಾಲ್ವರು ಬೆಟ್ಟದ ಗುಹೆ ತಲುಪಿದಾಗ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

Kisa Gotami and Mustard seeds | ಸಾವಿಲ್ಲದ ಮನೆಯ ಸಾಸಿವೆ 17.04.2021

In this episode, Dr. Sandhya S. Pai recites her very famous editorial Priya Odugare EP - 108 - Kisa Gotami and Mustard seeds | ಸಾವಿಲ್ಲದ ಮನೆಯ ಸಾಸಿವೆ ಶ್ರಾವಸ್ತಿಯ ಶ್ರೀಮಂತನ ಮಗಳಾಗಿದ್ದ ಕಿಸಾ ಗೌತಮಿ ತನ್ನ ಕಂದನ ಸಾವಿನಿಂದ ಪರಿತಪಿಸುತ್ತಿದ್ದಳು. ಅಂತೂ ಊರ ಹೊರಗಿದ್ದ ಗೌತಮ ಬುದ್ಧ ತನ್ನ ಮಗುವನ್ನು ಬದುಕಿಸಿಕೊಡಬಹುದು ಎಂದು ಬುದ್ಧನ ಬಳಿ ಬಂದಾಗ ಗೌತಮಿಗೆ ವಾಸ್ತವ ದರ್ಶನ ಮಾಡಿಸಿದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

The Principle of Tadpoles | ತಕ್ಕಡಿಯ ತಟ್ಟೆಯ ತತ್ವ 17.04.2021

In this episode, Dr. Sandhya S. Pai recites her very famous editorial Priya Odugare EP - 107 - The Principle of Tadpoles | ತಕ್ಕಡಿಯ ತಟ್ಟೆಯ ತತ್ವ ಒಂದಾನೊಂದು ಕಾಲದಲ್ಲಿ ಒಬ್ಬ ವ್ಯಕ್ತಿಗೆ ದೇವರನ್ನು ಸಾಕ್ಷಾತ್ಕರಿಸಿಕೊಳ್ಳಬೇಕೆಂಬ ಬಯಕೆ ಮೂಡಿತ್ತು. ಅದರಂತೆ ಧ್ಯಾನದಲ್ಲಿ ಮಗ್ನನಾದ. ದಿನ ಕಳೆದಂತೆ ಇವನಲ್ಲಿ ಅಹಂಕಾರವೂ ಬೆಳೆಯಿತು. ಒಂದು ದಿನ ಜೋಡಿ ಹಕ್ಕಿ ಇವನ ಜಡೆಕಟ್ಟಿದ ತಲೆಕೂದಲ ಮೇಲೆ ಗೂಡುಕಟ್ಟಿದ ಮೇಲೆ ಏನಾಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ...

Sita at Ashokavana | ಅಶೋಕವನದಲ್ಲಿ ಸೀತೆ 16.04.2021

In this episode, Dr. Sandhya S. Pai recites her very famous editorial Manojna Ramayana S1E34 - Sita at Ashokavana | ಅಶೋಕವನದಲ್ಲಿ ಸೀತೆ  ಹನುಮಂತ ಸೀತೆಯನ್ನು ಹುಡುಕುತ್ತಾ ಲಂಕೆ ಪ್ರವೇಶಿಸಿದ ಮೇಲೆ ಅಶೋಕವನದಲ್ಲಿ ಸೀತೆ ಇರುವುದನ್ನು ಪತ್ತೆ ಹಚ್ಚಿದ್ದ. ಆಗ ರಾವಣ ಅಲ್ಲಿಗೆ ಆಗಮಿಸಿ ಸೀತೆಯ ಮನವೊಲಿಸಲು ಯತ್ನಿಸಿ ಮರಳಿದ್ದ. ಬಳಿಕ ಹನುಮಂತ ಮತ್ತು ಸೀತೆಯ ನಡುವೆ  ನಡೆದ ಸಂಭಾಷಣೆಯ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

The way to release | ಬಿಡುಗಡೆಯ ದಾರಿ 12.04.2021

In this episode, Dr. Sandhya S. Pai recites her very famous editorial Priya Odugare EP - 106 - The way to release | ಬಿಡುಗಡೆಯ ದಾರಿ ಕಳ್ಳನೊಬ್ಬ ದಟ್ಟ ಅಡವಿ ಮೂಲಕ ಸಾಗುತ್ತಿದ್ದ ಪ್ರಯಾಣಿಕರನ್ನು ದೋಚಿ ಹಣ ಸಂಗ್ರಹಿಸುತ್ತಿದ್ದ. ಒಂದು ದಿನ ಆ ಹಾದಿಯಲ್ಲಿ ಸಾಧು ಸಂತರ ಗುಂಪೊಂದು ಬಂದಿತ್ತು. ನಂತರ ಸಾಧುಗಳ ರೀತಿ ವೇಷ ಧರಿಸಿದ ಕಳ್ಳನ ಬದುಕಿನ ಮೇಲಾದ ಪರಿಣಾಮ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

Life is all but 3 puzzles | 3 ಒಗಟಲ್ಲಿ ಈ ಬಾಳ ನಂಟು 10.04.2021

In this episode, Dr. Sandhya S. Pai recites her very famous editorial Priya Odugare EP - 105 - Life is all but 3 puzzles | 3 ಒಗಟಲ್ಲಿ ಈ ಬಾಳ ನಂಟು  3 ಒಗಟಲ್ಲಿ ಈ ಬಾಳ ನಂಟು-  S1E105 ಪ್ರಿಯ ಓದುಗರೇ  "ಅಮ್ಮಾ... ನಾನು ನಿನ್ನ ಪ್ರೀತಿಸ್ತೀನಿ"- ಒಂದೇ ವಾಕ್ಯದಿಂದ ತಾಯಿಯ ಮನ ತಂಪಾಗುತ್ತೆ. ಒಂದು ಪ್ರೀತಿಯ ನೋಟ ಸಂಗಾತಿಗೆ ಬೆಟ್ಟದಷ್ಟು ಖುಷಿ ನೀಡುತ್ತೆ. ಒಂದೇ ಒಂದು ಆತ್ಮೀಯ ನಗು ಈ ಕ್ಷಣವನ್ನು ಚಿನ್ನವಾಗಿಸುತ್ತೆ... ಬದುಕಿನ ಅತ್ಯಂತ ಪ್ರಮುಖ...

Hanuman enters Lanka | ಲಂಕೆ ಪ್ರವೇಶಿಸಿದ ಹನುಮಂತ 09.04.2021

In this episode, Dr. Sandhya S. Pai recites her very famous editorial Manojna Ramayana S1 E33 - Hanuman enters Lanka | ಲಂಕೆ ಪ್ರವೇಶಿಸಿದ ಹನುಮಂತ ಸೀತಾ ಮಾತೆಯನ್ನು ಅರಸುತ್ತಾ ಹನುಮಂತ ಲಂಕೆಯನ್ನು ಪ್ರವೇಶಿಸಿದ್ದ. ನಂತರ ಆತನಿಗೆ ಲಂಕಾದ ಹೆಬ್ಬಾಗಿಲಿನಲ್ಲಿ ಲಂಕಿಣಿ ಮುಖಾಮುಖಿಯಾಗುತ್ತಾಳೆ. ಆಕೆಯ ಸಲಹೆಯಂತೆ ಅರಮನೆ ಆವರಣ ಪ್ರವೇಶಿಸಿದ ಹನುಮ ಸೀತೆಯನ್ನು ಹೇಗೆ ಪತ್ತೆ ಹಚ್ಚಿದ ಎಂಬ ಕಥೆಯನ್ನು ಸಂಧ್ಯಾ ಮಾಮಿ ಅವರ ಮಾತುಗಳಲ್ಲಿ ಕೇಳಿ,

Peace- the antithesis of Love | ಶಾಂತಿ- ಪ್ರೇಮದ ವಿರಾಟರೂಪ 07.04.2021

In this episode, Dr. Sandhya S. Pai recites her very famous editorial Priya Odugare ( EP | 104 ) - Peace- the antithesis of Love | ಶಾಂತಿ- ಪ್ರೇಮದ ವಿರಾಟರೂಪ ಪ್ರಿಯಓದುಗರೇ... ಪತ್ನಿಪೀಡಕ ಗಂಡ. ಪ್ರತಿನಿತ್ಯ ಪತ್ನಿ ಮೇಲೆ ಕೈ ಮಾಡುತ್ತಿದ್ದ. ಏತನ್ಮಧ್ಯೆ ಪ್ರವಚನಕಾರನ ಮಾತೊಂದು ಆಕೆಯ ಕಿವಿಗೆ ಬಿತ್ತು. ಗಂಡ ಎಷ್ಟು ಹಿಂಸಿಸಿದರೂ ಆತನನ್ನು ಕ್ಷಮಿಸತೊಡಗಿದಳು. ಅವನ ಮನಸ್ಸಿಗೆ ಶಾಂತಿ ಸಿಗಲೆಂದು ದೇವರನ್ನು ಪ್ರಾರ್ಥಿಸತೊಡಗಿದಳು. ಕಾಲಕ್ರಮೇಣ ಗಂಡ ಬದಲಾದ. ಶಾಂತಿ-...

A success race | ಒಂದು ಯಶಸ್ಸಿನ ಓಟ 05.04.2021

In this episode, Dr. Sandhya S. Pai recites her very famous editorial Priya Odugare ( EP | 103 ) - A success race | ಒಂದು ಯಶಸ್ಸಿನ ಓಟ  ಪ್ರಿಯ ಓದುಗರೇ... ಎಲ್ಲಿಯವರೆಗೆ ನಮ್ಮ ಹೃದಯದಲ್ಲಿ ಅಚಲ ನಂಬಿಕೆ, ಧೈರ್ಯ ತುಂಬಿರುತ್ತದೋ ಅಲ್ಲಿಯತನಕ ಯಾವುದೇ ಹೊರಗಿನ ಸವಾಲು ನಮ್ಮನ್ನು ಅಲುಗಾಡಿಸದು. ಬೆಕ್ಕಿನ ಬಗ್ಗೆ ದಿಗಿಲಿದ್ದ ಇಲಿ ಸಿದ್ಧಪುರುಷರತ್ತ ಹೋಗುತ್ತೆ. ವರ ಪಡೆದು ಹುಲಿಯಾಗುತ್ತೆ. ಆದರೂ ಹೃದಯದಲ್ಲಿ ಇದ್ದಿದ್ದು ಮಾತ್ರ ಇಲಿಯ ಭಯ! ಯಶಸ್ಸಿನ ಹಿಂದೋಡುವ ನಮ್ಮ...

Eagle- There are foxes, beware! | ಹದ್ದು- ನರಿಗಳಿವೆ, ಹುಷಾರು! 03.04.2021

In this episode, Dr. Sandhya S. Pai recites her very famous editorial Priya Odugare ( EP | 102 ) - Eagle- There are foxes, beware! | ಹದ್ದು- ನರಿಗಳಿವೆ, ಹುಷಾರು! ಸ್ವಾರ್ಥ ಸಾಧನೆಯನ್ನು ಕರುಣೆಯ ಮಸುಕಿನಲ್ಲಿಟ್ಟು ಸಂತರಂತೆ ನಟಿಸಿದ ಹದ್ದು- ನರಿಗಳ ಕಥೆ ಇದು. ಅಂದೆಂದೋ ಭೀಷ್ಮರು ಹೇಳಿದ ಪ್ರಸಂಗ, ಈ ಕಾಲಕ್ಕೆ ತೀರಾ ಪ್ರಸ್ತುತ. ಚುನಾವಣೆ ಹೊತ್ತಿನಲ್ಲಿ ಪ್ರಕಟಗೊಳ್ಳುವ ಮುಖವಾಡಗಳು ಇದಕ್ಕೆ ಹೊರತಲ್ಲ ಎಂಬ ಸತ್ಯ ತೆರೆದಿಡುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲ...

ಅಧ್ಯಾಯ 32 : ಲಂಕೆಯತ್ತ ಹಾರಿದ ಹನುಮಂತ | Hanuman flies to Lanka 02.04.2021

In this episode, Dr. Sandhya S. Pai recites the story of ಅಧ್ಯಾಯ 32 : ಲಂಕೆಯತ್ತ ಹಾರಿದ ಹನುಮಂತ | Hanuman flies to Lanka ಶ್ರೀರಾಮನ ಕಾರ್ಯಕ್ಕಾಗಿ ಸಾಗರೋಲ್ಲಂಘನೆ ಮಾಡಲು ತನಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಿ ಎಂದು ಹನುಮಂತ ವಿನಮ್ರನಾಗಿ ಪ್ರಕೃತಿಯ ಆತ್ಮಗಳಲ್ಲಿ ಬೇಡಿಕೊಂಡಿದ್ದ. ಮಹೇಂದ್ರ ಪರ್ವತದಿಂದ ಲಂಕೆಗೆ ಹಾರಿದ ಹನುಮನಿಗೆ ಎದುರಾದ ಸಂಕಷ್ಟಗಳೇನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಅವರ ಮಾತುಗಳಲ್ಲಿ ಕೇಳಿ,

ದೇವವ್ರತನ ತ್ಯಾಗ | The Sacrifice of God 31.03.2021

In this episode, Dr. Sandhya S. Pai recites her very famous editorial Priya Odugare ( EP | 101 ) - ದೇವವ್ರತನ ತ್ಯಾಗ | The Sacrifice of God ಶಂತನು ಹಾಗೂ ಗಂಗೆಯ ಪುತ್ರ ದೇವವ್ರತ. ರಾಜ ಶಂತನು ದೇವವ್ರತನನ್ನು  ಹಸ್ತಿನಾವತಿಯ ಉತ್ತರಾಧಿಕಾರಿ ಎಂದು ಘೋಷಿಸುತ್ತಾನೆ. ಆದರೆ ಶಂತನು ಗಂಗೆಯ ಮೋಹಪಾಶದಲ್ಲಿ ಸಿಲುಕಿಬಿಟ್ಟಿದ್ದ. ತಂದೆಯ ಇಚ್ಛೆ ನೆರವೇರಿಸಲು ದೇವವ್ರತ ಕೈಗೊಂಡ ಪ್ರತಿಜ್ಞೆ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

We are a living ship | ಬದುಕೆಂಬ ನಾವೆ 29.03.2021

In this episode, Dr. Sandhya S. Pai recites her very famous editorial Priya Odugare ( EP | 100 ) - We are a living ship | ಬದುಕೆಂಬ ನಾವೆ ಆಳ ಸಮುದ್ರದ ಮಧ್ಯೆದಲ್ಲಿ ಹಡಗೊಂದು ಬಿರುಗಾಳಿಗೆ ಸಿಲುಕಿತ್ತು. ಅದರಲ್ಲಿ ಶ್ರೀಮಂತರು, ರಾಜಕಾರಣಿಗಳು ಪ್ರಯಾಣಿಸುತ್ತಿದ್ದರು. ಬಿರುಗಾಳಿಗೆ ಸಿಲುಕಿ ಸಾವು ಬದುಕಿನ ನಡುವೆ ಇದ್ದ ಪ್ರಯಾಣಿಕರಿಗೆ ಹಡಗಿನ ಮೂಲೆಯಲ್ಲಿ ಕುಳಿತಿದ್ದ ಸನ್ಯಾಸಿ ಹೇಳಿದ ಬದುಕಿನ ಪಾಠ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

The Angry demon | ಕೋಪಿಷ್ಠ ಭೂತ 27.03.2021

In this episode, Dr. Sandhya S. Pai recites her very famous editorial Priya Odugare ( EP| 99 ) - The Angry demon | ಕೋಪಿಷ್ಠ ಭೂತ  ಒಂದು ದಿನ ರಾಜನ ಅನುಪಸ್ಥಿತಿಯಲ್ಲಿ ಒಂದು ಭೂತ ಅರಮನೆಯನ್ನು ಪ್ರವೇಶಿಸಿತ್ತು. ಇಂತಹ ಕೋಪಿಷ್ಠ ಭೂತವನ್ನು ಜನರು ಎಂದೂ ನೋಡಿರಲಿಲ್ಲ. ಸಿಂಹಾಸನದ ಮೇಲೆ ಕುಳಿತ ಭೂತವನ್ನು ಹೊರಹಾಕಲು ಹೋದಾಗ ಏನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

ಅಧ್ಯಾಯ 31 : ಸೀತೆ ಬಗ್ಗೆ ಸಂಪಾತಿ ಸುಳಿವು | Sampathi hints about Sita 26.03.2021

In this episode, Dr. Sandhya S. Pai recites the story of ಅಧ್ಯಾಯ 33 : ಸೀತೆ ಬಗ್ಗೆ ಸಂಪಾತಿ ಸುಳಿವು | Sampathi hints about Sita  ಸೀತೆಯ ಶೋಧಕ್ಕಾಗಿ ಸುಗ್ರೀವ ವಿಧಿಸಿದ್ದ ಗಡುವು ಮುಗಿಯುತ್ತಾ ಬಂದಿತ್ತು. ಏತನ್ಮಧ್ಯೆ ಸೀತೆಯನ್ನು ಆಕಾಶ ಮಾರ್ಗವಾಗಿ ಅಪಹರಿಸಿಕೊಂಡು ಹೋದ ವಿಷಯವನ್ನು ಜಟಾಯು ಅಣ್ಣ ಸಂಪಾತಿ ತಿಳಿಸುತ್ತಾನೆ. ಮುಂದೆ ಸಂಪಾತಿ ಹನುಮನಿಗೆ ಸೀತೆ ಕುರಿತು ನೀಡಿದ ಸುಳಿವು ಏನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ....

ಭಿಕ್ಷುಕನಾದ ರಾಜಕುಮಾರ | The prince became beggar 24.03.2021

In this episode, Dr. Sandhya S. Pai recites her very famous editorial Priya Odugare - ಭಿಕ್ಷುಕನಾದ ರಾಜಕುಮಾರ | The Prince became beggar| S1 E98 ಒಂದು ದಿನ ರಾಜಕುಟುಂಬ. ನೆರೆಯ ರಾಜ್ಯಕ್ಕೆ ನದಿಯ ಮೂಲಕ ನಾವೆಯಲ್ಲಿ ಪ್ರಯಾಣಿಸುತ್ತಿದ್ದಾಗ ಅಕಾಲಿಕ ಪ್ರವಾಹಕ್ಕೆ ಸಿಲುಕಿ ನೀರುಪಾಲಾಗಿದ್ದರು.  ಘಟನೆಯಲ್ಲಿ ರಾಜ ರಾಣಿಯ ಶವ ಸಿಕ್ಕಿತ್ತು. ಆದರೆ ರಾಜಕುಮಾರ ನಾಪತ್ತೆಯಾಗಿದ್ದು ಮುಂದೇನು ನಡೆಯಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,

Akbar and the woman | ಅಕ್ಬರ್ ಮತ್ತು ಮಹಿಳೆ 22.03.2021

In this episode, Dr. Sandhya S. Pai recites her very famous editorial Priya Odugare - Akbar and the woman | ಅಕ್ಬರ್ ಮತ್ತು ಮಹಿಳೆ | S1 E97 ಕಾಡಿಗೆ ಹೋಗಿದ್ದ ಗಂಡನನ್ನು ಹುಡುಕುತ್ತಾ ಕಾಡಿನತ್ತ ಪತ್ನಿ ಓಡುತ್ತಿದ್ದಾಗ ಪ್ರಾರ್ಥನೆ ಸಲ್ಲಿಸುತ್ತಿದ್ದ ಬಾದಷಹಾನಿಗೆ ಡಿಕ್ಕಿ ಹೊಡೆದು ಬಿದ್ದು ಬಿಟ್ಟಿದ್ದಳು. ಆಕೆ ವಾಪಸ್ ಬಂದಾಗ ಅಕ್ಬರನ ಕೋಪ ತಣ್ಣಗಾಗಿದ್ದು ಹೇಗೆ ಎಂಬ ಕಥೆಯನ್ನು ಸಂಧ್ಯಾ ಪೈ ಮಾತುಗಳಲ್ಲಿ ಕೇಳಿ,

Untouchability and Buddha | ಅಸ್ಪೃಶ್ಯತೆ ಮತ್ತು ಬುದ್ಧ | S1 E96 20.03.2021

In this episode, Dr. Sandhya S. Pai recites her very famous editorial Priya Odugare - ಅಸ್ಪೃಶ್ಯತೆ ಮತ್ತು ಬುದ್ಧ | Untouchability and Buddha | S1 E96 ಪ್ರಿಯ ಓದುಗರೇ ಗೌತಮ ಬುದ್ಧ ನಗರಕ್ಕೆ ಬರುವ ಸುದ್ದಿ ತಿಳಿದು ಆತ ಬರಲಿರುವ ಹಾದಿಯನ್ನು ಶುಚಿಗೊಳಿಸುವ ವ್ಯಕ್ತಿಗೆ ಎಲ್ಲಿಲ್ಲದ ಸಂಭ್ರಮ. ತಾನು ಮನಸ್ಸಿನಲ್ಲಿ ಆರಾಧಿಸುತ್ತಿದ್ದ ಭಗವಂತ ಬರುತ್ತಿದ್ದು, ಆತನನ್ನು ನೋಡಲು ಕಾತುರನಾಗಿದ್ದ. ಆದರೆ ಆತನ ಆಸೆ ಈಡೇರಿತೇ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ...

ಅಧ್ಯಾಯ 30 : ಸೀತೆಗಾಗಿ ಶೋಧ | The quest for Sita 19.03.2021

In this episode, Dr. Sandhya S. Pai recites the story of In this episode, Dr. Sandhya S. Pai recites the story of   ಅಧ್ಯಾಯ 30 :  ಸೀತೆಗಾಗಿ ಶೋಧ | The quest for Sita ಹದಿನೈದು ದಿನದೊಳಗೆ ಸೀತಾ ಮಾತೆಯನ್ನು ಹುಡುಕುವ ಕಾರ್ಯದ ರೂಪರೇಶೆ ಸಿದ್ಧವಾಗಬೇಕೆಂದು ಹನುಮಂತ ಸುಗ್ರೀವನಿಗೆ ತಿಳಿಸಿದ್ದ. ದೀರ್ಘ ಕಾಲ ಮಂಕು ಕವಿದು ಕುಳಿತಿದ್ದ ಸುಗ್ರೀವ ಕೂಡಲೇ ಕಾರ್ಯೋನ್ಮುಖನಾದಾಗ ಆತ ವಾನರ ಸೇನೆಯನ್ನು ಹೇಗೆ ಸಜ್ಜುಗೊಳಿಸಿದ ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತ...

Rama went there!| ರಾಮನು ಅಲ್ಲಿಗೆ ಹೋದನು! 17.03.2021

In this episode, Dr. Sandhya S. Pai recites her very famous editorial Priya Odugare EP - 95 -  Rama went there!| ರಾಮನು ಅಲ್ಲಿಗೆ ಹೋದನು! ಪ್ರಿಯ ಓದುಗರೇ ರಾಮಾಯಣವನ್ನು ಹಾಡಿ, ಕುಣಿದು, ಆರಾಧಿಸುವ ರಾಷ್ಟ್ರ ಅದು. ಶೇ.95 ಬೌದ್ಧರಿರುವ ನಾಡೊಂದು ರಾಮನನ್ನು ತನ್ನವನನ್ನಾಗಿ ಸ್ವೀಕರಿಸಿ, ರಾಮಾಯಣವನ್ನು ಜೀವಂತವಾಗಿಟ್ಟಿದೆ. ನಮ್ಮ ಅಯೋಧ್ಯೆಯಂತೆ, ಅಲ್ಲೂ ಒಂದು ಅಯೋಧ್ಯೆ. ಮಾಗಿದ ಮತ್ತು ಅಪಕ್ವ ಮನಸ್ಸಿನ ವ್ಯತ್ಯಾಸ ತಿಳಿಸುತ್ತಾ, ರಾಮಭಕ್ತಿಯ ಇನ್ನೊಂದು ನೆಲೆ ದರ್ಶ...

ಎಲ್ಲಿರುವಳು ಸಿರಿದೇವಿ? | Where is the abode of Siri Devi? 13.03.2021

In this episode, Dr. Sandhya S. Pai recites her very famous editorial Priya Odugare EP - 94 -  ಎಲ್ಲಿರುವಳು ಸಿರಿದೇವಿ? | Where is the abode of Siri Devi? ಪ್ರಿಯ ಓದುಗರೇ ಒಬ್ಬನಿಗೆ ಸಕಲೈಶ್ವರ್ಯದ ಬಯಕೆ ಹುಟ್ಟಿತು. ಲಕ್ಷ್ಮಿಯ ಆರಾಧಿಸಿದರೆ ಐಶ್ವರ್ಯ ಪ್ರಾಪ್ತಿಯಾಗುತ್ತೆ ಎಂದು ತಿಳಿದು ಹಗಲುರಾತ್ರಿ ದೇವಿ ಜಪಿಸಿದ. ಮೊದಮೊದಲು ಅಷ್ಟೇನೂ ಫಲ ಸಿಗಲಿಲ್ಲ. ಕೆಲಕಾಲ ಕಳೆಯುತ್ತಿದ್ದಂತೆ ಸಂತೃಪ್ತ, ಘನತೆಯ ಬದುಕು ಅವನದ್ದಾಯಿತು. ಲಕ್ಷ್ಮಿ ಪ್ರತ್ಯಕ್ಷಳಾದ ಪ್ರಸಂಗ...

Luister naar de podcast Sandhyavani | ಸಂಧ್ಯಾವಾಣಿ in Replaio

Radio en podcasts in één app - gratis en zonder account. Installeer vandaag nog en mis de lancering niet

Download het op Google Play

Replaio is geen uitgever van podcasts; namen van shows, covers en audio zijn eigendom van hun makers en worden verspreid via openbare RSS-feeds