Udayavani

Sandhyavani | ಸಂಧ್ಯಾವಾಣಿ

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Auteur

Udayavani

Categorie

Kids

Website van de podcast

www.udayavani.com

Nieuwste aflevering

10 jul. 2026

Waar luisteren?

Podcasts in de app Replaio Radio Binnenkort beschikbaar

Podcasts komen binnenkort naar de app. Installeer nu en zie als eerste een compleet nieuwe kijk op podcasts

Download het op Google Play Gratis installeren Android bijna 10 mln downloads · beoordeling 4,8 iOS binnenkort

Afleveringen

S1EP- 511: ಸ್ವರ್ಗಕ್ಕಾಗಿ ಗೋದಾನ ಮಾಡಲು ಹೊರಟ ಗೌತಮ ಋಷಿ 03.05.2025

S1EP- 511: ಸ್ವರ್ಗಕ್ಕಾಗಿ ಗೋದಾನ ಮಾಡಿದ ಗೌತಮ ಋಷಿ| Moral Story ಸ್ವರ್ಗದ ಕಾಮನೆಯಿಂದ ಗೌತಮ ಋಷಿ ಯಜ್ಞ ಮಾಡಿದನಂತೆ . ಈ ಸಮಯದಲ್ಲಿ ಹಲವು ರೀತಿಯ ದಾನಗಳಿದ್ದು ಅವುಗಳಲ್ಲಿ ಒಂದು ಗೋದಾನ. ಈ ಗೋದಾನಕ್ಕಾಗಿ ಬಡಕಲು ಗೋವುಗಳನ್ನು ತಯಾರು ಮಾಡಿ ನಿಲ್ಲಿಸಲಾಗಿತ್ತು... ಆಗ ಅಲ್ಲೊಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP- 510:ಬದುಕು ಬದಲಿಸುವ ಕಥೆ| A life changing story 26.04.2025

S1EP- 510:ಬದುಕು ಬದಲಿಸುವ ಕಥೆ| A life changing story ಇದೊಂದು ಮಾರ್ಮಿಕ ಕಥೆ . ಬದುಕು ಬದಲಿಸುವ ಕಥೆ. ಒಂದೂರಲ್ಲಿ ಒಬ್ಬ ಸಾಮಾನ್ಯನಿದ್ದ. ಹಗಲು ಪೂರ್ತಿ ಮೈ ಮುರಿದು ಕೆಲಸ ಮಾಡಿ ಅತಿಥಿಗಳ ಸೇವೆಗೆ ಕಾಯುತ್ತಾ ಇದ್ದ . ಹೀಗಿರುವಾಗ ಒಂದು ದಿನ ಸಂತರ ಗುಂಪೊಂದು ಬಂತು . ಹೀಗೆ ಬಂದವರು ಆ ಸಾಮಾನ್ಯನ ಆತಿಥ್ಯ ಸ್ವೀಕರಿಸುವ ಮೊದಲು ಸಾಮಾನ್ಯನಿಗೆ ಕೆಲವು ಷರತ್ತುಗಳನ್ನು ಹಾಕಿದರು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ...

S3 : EP -98: ಭೀಷ್ಮರ ದೇಹ ಪರಿತ್ಯಾಗ| Bhishma's last moments 25.04.2025

S3 : EP -98: ಭೀಷ್ಮರ ದೇಹ ಪರಿತ್ಯಾಗ| Bhishma's last moments ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಇನ್ನೊಂದು ಸುಂದರ ಕಥೆ. ಯುಧಿಷ್ಠಿರನಿಗೆ ಭೀಷ್ಮ ಧರ್ಮೋಪದೇಶ ಮಾಡುವಾಗ ಅಲ್ಲೇ ಇದ್ದ ರಾಜರ ಸಮೂಹ ಇದೆಲ್ಲವನ್ನೂ ಕೇಳಿ ಮೂಕವಿಸ್ಮಿತರಾಗಿದ್ದರು. ಎಲ್ಲರೂ ಧನ್ಯತಾಭಾವದಲ್ಲಿರುವಾಗ ವ್ಯಾಸರು ಭೀಷ್ಮ ರ ಬಳಿ ಒಂದು ವಿಚಾರವನ್ನು ಪ್ರಸ್ತಾಪಿಸಿದರು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡ...

S1EP- 509: ಜ್ಞಾನ ಸಂಪನ್ನ ಎಂದರೆ ಯಾರು?| Moral Story in Kannada 24.04.2025

S1EP- 509: ಜ್ಞಾನ ಸಂಪನ್ನ ಎಂದರೆ ಯಾರು?| Moral Story in Kannada ಹಿಂದೊಮ್ಮೆ ಸ್ವಾಮಿ ರಾಮ ರನ್ನು ಅವರ ಗುರುಗಳು ಕೇಳಿದರಂತೆ... ನೀನು ಜ್ಞಾನ ಸಂಪನ್ನನ್ನೇನು? ರಾಮರು ಹೌದು ಎಂದು ಉತ್ತರಿಸಿದರು. ಆಗ ಸ್ವಾಮೀಜಿ ಹಾಗಾದರೆ ನೀನು ಕಲಿತಿದ್ದೀಯಾ ಎಂದು ಅಂದುಕೊಂಡಿದ್ದು ಬಂದದ್ದು ಎಲ್ಲಿಂದ? ಮತ್ತು ಕಲಿತಿದ್ದಿ ಎಂಬುದು ಯಾವುದೆಲ್ಲಾ? ಎಂದು ಪ್ರಶ್ನಿಸಿದರು ಅದಕ್ಕೆ ಸ್ವಾಮಿ ರಾಮ ರ ಉತ್ತರ ಏನಾಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ...

S1EP- 508:ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆಯೇ ? moral story 19.04.2025

S1EP- 508:ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆಯೇ ? moral story ಒಬ್ಬ ಪುಟ್ಟ ಹುಡುಗಿ ಪ್ರಾರ್ಥನೆಯಿಂದ ಭಗವಂತ ಒಲಿಯುತ್ತಾನೆ, ಬೇಡಿದ್ದನ್ನು ಕೊಡುತ್ತಾನೆ ಎಂದು ನಂಬಿದ್ದಳು. ಹೀಗಿರುವಾಗ ಈ ಹುಡುಗಿ ಹಲವು ವಿಭಿನ್ನ ಪ್ರಾರ್ಥನೆಯನ್ನು ಮಾಡಿಕೊಂಡಳು ಅದೇನದು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP -97:ಪರಶುರಾಮರ ಹುಟ್ಟಿನ ಹಿನ್ನೆಲೆ :The Story of Parshuram 18.04.2025

S3 : EP -97:ಪರಶುರಾಮರ ಹುಟ್ಟಿನ ಹಿನ್ನೆಲೆ :The Story of Parshuram ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಭೀಷ್ಮ ರನ್ನು ಯುಧಿಷ್ಠಿರ ಪ್ರಶ್ನಿಸುತ್ತಾ... ಪರಶುರಾಮರು ಮತ್ತು ವಿಶ್ವಾಮಿತ್ರರ ಹುಟ್ಟಿನ ಹಿನ್ನೆಲೆಯನ್ನು ತಿಳಿಸುವಂತೆ ಕೇಳಿಕೊಂಡರು ಆಗ ಭೀಷ್ಮ ರ ಉತ್ತರ ಏನಾಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇ...

S1EP- 507:ಅದೃಷ್ಟ ಒಲಿದು ಬರುವುದು ಯಾವಾಗ ?:A story of fate 17.04.2025

S1EP- 507: ಅದೃಷ್ಟ ಒಲಿದು ಬರುವುದು ಯಾವಾಗ ?:A story of fate ಒಂದು ಊರಿನಲ್ಲಿ ಒಬ್ಬ ಇದ್ದ . ಸರಳ, ಸಜ್ಜನ, ಕಷ್ಟಪಟ್ಟು ದುಡಿಯುವವ... ಆದರೆ ಅವನಿಗೆ ಅದೃಷ್ಟ ಕೈ ಹಿಡಿಯುತ್ತಿರಲಿಲ್ಲ. ಹೀಗಿರುವ ಅಲ್ಲಿಗೊಬ್ಬರು ಸಂತರು ಬಂದರು. ಆಗ ವ್ಯಕ್ತಿ ಆ ಸಂತರಲ್ಲಿ ತನ್ನ ಕಷ್ಟ ಹೇಳಿಕೊಂಡ. ಅನುಗ್ರಹ ಬೇಡಿದ. ಆಗ ಸಂತ ಹೇಳಿದ ಪರಿಹಾರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipod...

S1EP- 506:ಚತುರ ಮಂಗಗಳ ವ್ಯಾಪಾರಿಯ ಕಥೆ |The story of the monkey merchant 12.04.2025

S1EP- 506:ಚತುರ ಮಂಗಗಳ ವ್ಯಾಪಾರಿಯ ಕಥೆ |The story of the monkey merchant ಒಂದಾನೊಂದು ಊರಿನಲ್ಲಿ ಹಲವಾರು ಮಂಗಗಳು ಇದ್ದವು. ಅವು ಊರಿನವರಿಗೆ ಬಹು ಕಾಟ ಕೊಡುತ್ತಿದ್ದವು . ಹೀಗಿರುವಾಗ ಆ ಊರಿಗೊಬ್ಬ ವ್ಯಪಾರಿ ಬಂದು ಒಂದು ಮಂಗಕ್ಕೆ ನೂರು ಊರು ಬೆಲೆ ನಿಗದಿ ಮಾಡಿದ. ಆ ಮೂಲಕ ಮಂಗಗಳನ್ನು ಕೊಂಡುಕೊಳ್ಳಲು ಹೊರಟನಂತೆ. ವ್ಯಾಪಾರಿ ಹೀಗೇಕೆ ಮಾಡಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - s...

S1EP- 505:ಬದುಕಿನಲ್ಲಿ ಹೊಂದಾಣಿಕೆಯ ಮಹತ್ವ : The importance of harmony in life 10.04.2025

S1EP- 505:ಬದುಕಿನಲ್ಲಿ ಹೊಂದಾಣಿಕೆಯ ಮಹತ್ವ : The importance of harmony in life ಒಂದಾನೊಂದು ಊರಿನಲ್ಲಿ ನೂರಾರು, ಸಾವಿರಾರು ಮುಳ್ಳುಹಂದಿಗಳು ಬಲು ಸಾಮರಸ್ಯದಿಂದ ಬದುಕುತ್ತಿದ್ದವಂತೆ.ಅವೆಲ್ಲವೂ ಉತ್ತಮ ಹೊಂದಾಣಿಕೆಯಿಂದ ಜೀವನ ಕಳೆಯುತ್ತಿದ್ದವು. ಆದರೆ ಅವುಗಳಿಗೆ ಒಂದು ಬಹುದೊಡ್ಡ ಸವಾಲು ಎದುರಾಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.c...

S3 : EP -96:ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದವ |Mahabharata story 04.04.2025

S3 : EP -96:ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದವ |Mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಇನ್ನೊಂದು ಸುಂದರ ಕಥೆ. ಮಹಾಯುದ್ಧದ ಬಳಿಕ ಯುಧಿಷ್ಠಿರನಿಗೆ ಧರ್ಮೋಪದೇಶ ಮಾಡುತ್ತಿರುವ ಭೀಷ್ಮರು ಈ ಕಥೆಯಲ್ಲಿ ಯಾವ ಗೃಹಸ್ಥ ಗೃಹಸ್ಥಾಶ್ರಮ ಧರ್ಮವನ್ನೇ ಆಶ್ರಯಿಸಿ ಮೃತ್ಯುವನ್ನು ಜಯಿಸಿದ ಎಂಬ ಕುರಿತಾದ ವಿಚಾರವನ್ನು ತಿಳಿಸುತ್ತಾರೆ ಯಾರದು? ನಡೆದಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ...

S1EP- 504:ಇರುವುದರಲ್ಲಿ ಸಂತೋಷ ಪಟ್ಟರೆ ಸ್ವರ್ಗ ಸುಖ :Heaven 04.04.2025

S1EP- 504:ಇರುವುದರಲ್ಲಿ ಸಂತೋಷ ಪಟ್ಟರೆ ಸ್ವರ್ಗ ಸುಖ :Heaven ಕಾಗೆಯೊಂದು ತನ್ನ ಬದುಕಿನಲ್ಲಿ ರೋಸಿ ಹೋಗಿತ್ತು .. ರೂಪ ಕುರೂಪ ಕಡುಕಪ್ಪು ಬಣ್ಣ.. ಜನರು ನನ್ನನ್ನು ಓಡಿಸುತ್ತಾರೆ. ಎಂದು ಸನ್ಯಾಸಿ ಹತ್ತಿರ ಹೋಗಿ ತನ್ನ ಸಮಸ್ಯೆಯ ಕುರಿತು ತಿಳಿಸಿತು .. ಆಗ ಸನ್ಯಾಸಿ ಹೇಳಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP- 503:ನಾರದರ ಅಹಂಕಾರ ಶಮನ ಮಾಡಲು ಶ್ರೀ ಕೃಷ್ಣನ ಉಪಾಯ |Sri Krishna's idea 03.04.2025

S1EP- 503:ನಾರದರ ಅಹಂಕಾರ ಶಮನ ಮಾಡಲು ಶ್ರೀ ಕೃಷ್ಣನ ಉಪಾಯ |Sri Krishna's idea ಮಹರ್ಷಿ ನಾರದರಿಗೆ ತನಗಿಂತ ದೊಡ್ಡ ಭಕ್ತ ಯಾರು ಇಲ್ಲ ಎಂಬ ಅಹಂಕಾರ ಬಂದಿತ್ತು . ಇದನ್ನು ಸರಿಮಾಡಲು ಭಗವಾನ್ ಶ್ರೀ ಕೃಷ್ಣ ಒಂದು ಉಪಾಯ ಮಾಡಿದ ಆ ಮೂಲಕ ನಾರದರ ಅಹಂಕಾರ ಹೋಗಲಾಡಿಸಲು ಹೊರಟ. ಹಾಗಾದರೆ ಏನದು ಉಪಾಯ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP- 502:ಶ್ರೀಮಂತ ವ್ಯಕ್ತಿಯ ವಿಚಿತ್ರ ಆಸೆ|Strange desire of a rich man 29.03.2025

S1EP- 502: ಶ್ರೀಮಂತ ವ್ಯಕ್ತಿಯ ವಿಚಿತ್ರ ಆಸೆ|Strange desire of a rich man ಒಬ್ಬ ತುಂಬಾ ದೊಡ್ಡ ಶ್ರೀಮಂತ ಇದ್ದನಂತೆ. ಅವನು ತನ್ನ ಜೀವಮಾನ ಪೂರ್ತಿ ಅಪಾರ ಸಂಪತ್ತನ್ನು ಸಂಗ್ರಹಿಸಿ ಗುಡ್ಡೆ ಹಾಕಿದ್ದನಂತೆ.ಹೀಗಿರುವ ಆತನಿಗೆ ಸಾವು ಸಮೀಪಿಸಿತಂತೆ. ಆಗ ಹೇಗಾದರೂ ಮಾಡಿ ತನ್ನ ಸಂಪತ್ತನ್ನು ಪರಲೋಕಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಯೋಚಿಸಿದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ.... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್...

S3 : EP -95:ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು: Dharmopadesha 28.03.2025

S3 : EP -95:ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು: Dharmopadesha ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು ಯುಧಿಷ್ಠಿರನಿಗೆ ಧರ್ಮದ ಉಪದೇಶ ಮಾಡುತ್ತಿರುವ ಭೀಷ್ಮರು ತಮ್ಮ ಮಾತು ಮುಂದುವರೆಸುತ್ತಾ, ಹಿಂದೆ ವಿಶ್ವಾಮಿತ್ರರಿಗೆ ಹೇಗೆ ಬ್ರಾಹ್ಮಣತ್ವ ಪ್ರಾಪ್ತವಾಯಿತು ಎಂಬುದನ್ನು ವಿವರಿಸಿದರು ಈ ಸುಂದರ ಕಥೆ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳ...

S1EP- 501:ಆಹಾರ ಹುಡುಕಿ ಸಮುದ್ರ ಸೇರಿದ ಹಕ್ಕಿ :A story of a bird 27.03.2025

S1EP- 501:ಆಹಾರ ಹುಡುಕಿ ಸಮುದ್ರ ಸೇರಿದ ಹಕ್ಕಿ :A story of a bird ಕಾಳು, ಬೇಳೆ ಸಾಗಿಸುವ ಹಡಗೊಂಡು ದೂರ ಪ್ರಯಾಣಕ್ಕೆ ತಯಾರಾಗಿ ನಿಂತಿತ್ತು. ಅದನ್ನ ಕಂಡ ಹಕ್ಕಿಯೊಂದು ಆಹಾರಕ್ಕಾಗಿ ಹಡಗಿನ ಒಳಗೆ ಬಂದು ಅಲ್ಲಿದ್ದ ಆಹಾರ ತಿನ್ನಲು ಶುರುಮಾಡಿತು. ಆಗಲೇ ಹಡಗು ಹೊರಟು ಸಮದ್ರದಲ್ಲಿ ಸಾಗಿತ್ತು. ಆದರೆ ಹಕ್ಕಿಗೆ ಅದು ತಿಳಿಯಲಿಲ್ಲ! ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...

S1EP- 500:ಭಿಕ್ಷುಕನ ಕಥೆ | The story of the beggar 22.03.2025

S1EP- 500:ಭಿಕ್ಷುಕನ ಕಥೆ | The story of the beggar ಒಂದು ಊರಿನಲ್ಲಿ ಒಬ್ಬ ಭಿಕ್ಷುಕ ಇದ್ದ . ಆತ ಒಂದು ರೈಲು ನಿಲ್ದಾಣದಲ್ಲಿ ಶ್ರೀಮಂತನನ್ನು ಕಂಡ. ಆತನಲ್ಲಿಗೆ ಹೋಗಿ ತನಗೆ ಏನಾದ್ರು ಕೊಡುವಂತೆ ಕೇಳಿದ. ಆಗ ಅಲ್ಲಿ ನಡೆದಿದ್ದೇನು? ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP -94:ತಪಸ್ವಿ ಜಾಜಲಿಯ ಕಥೆ | The story of the Jajali 21.03.2025

S3 : EP -94:ತಪಸ್ವಿ ಜಾಜಲಿಯ ಕಥೆ | The story of the Jajali ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು ಭೀಷ್ಮರು ದುರ್ಯೋಧನನ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋಗುತ್ತಾರೆ ... ಧರ್ಮ ಪರಿಪಾಲನೆಯ ಬಗ್ಗೆ ವಿವರಿಸುತ್ತಾರೆ. ಈಗ ಜಾಜಲಿ ಎಂಬ ಬಾಹ್ಮಣನ ಕುರಿತು ಹೇಳುತ್ತಾ ಉಪದೇಶ ಮಾಡುತ್ತಾರೆ .. ಹಾಗಾದ್ರೆ ಅವರು ಏನಂದ್ರು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹ...

S1EP- 499:ಸುಖಿ ಜೀವನದ ತೊಂದರೆ| The problem with a happy life 20.03.2025

S1EP- 499:ಸುಖಿ ಜೀವನದ ತೊಂದರೆ The problem with a happy life ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ . ಆತನಿಗೆ ಎರಡು ಗಂಡುಮಕ್ಕಳು. ಬಾಲ್ಯದಿಂದ ಮಕ್ಕಳಿಗೆ ಆತ ಸುಖಿ ಜೀವನ ನೀಡಿದ್ದ . ಅದೇ ಅವನಿಗೆ ಮುಂದೆ ತೊಂದರೆಯಾಯಿತು. ಅದೇನದು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP -93:ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಯಾವುದು? | Mahabharata Story in Kannada 14.03.2025

S3 : EP -93: ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಯಾವುದು? | Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಭೀಷ್ಮರು ಮುಂದುವರೆದು ಹೇಳುತ್ತಾರೆ ಯುಧಿಷ್ಠಿರ ... ಈ ಜಗತ್ತಿನಲ್ಲಿ ಎಲ್ಲದಕ್ಕಿಂತ ದೊಡ್ಡ ದೋಷ ಒಂದಿದೆ ಎಂದು ಅದರ ಬಗ್ಗೆ ತಿಳಿಸುತ್ತಾರೆ . ಹಾಗಾದ್ರೆ ಅದು ಯಾವುದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ...

S1EP- 498 : ಮನುಷ್ಯ ತನ್ನ ಬದುಕಿಗೆ ಎಷ್ಟು ಹೊಂದಿಕೊಂಡಿರುತ್ತಾನೆ ?|How much is a person adapted to his life? 13.03.2025

S1EP- 498 : ಮನುಷ್ಯ ತನ್ನ ಬದುಕಿಗೆ ಎಷ್ಟು ಹೊಂದಿಕೊಂಡಿರುತ್ತಾನೆ ?|How much is a person adapted to his life? ಮನುಷ್ಯನು ತನ್ನ ಬದುಕನ್ನು ಬಹಳಷ್ಟು ಪ್ರೀತಿಸುತ್ತಾನೆ . ಬದುಕಬೇಕೆಂದು ನಾನಾ ಕೆಲಸದಲ್ಲಿ ತೊಡಗಿಕೊಳ್ಳುತ್ತಾನೆ ಒಟ್ಟಾರೆಯಾಗಿ ತನ್ನ ಬದುಕಿಗೆ ಅಂಟಿಕೊಂಡಿರುತ್ತಾನೆ . ಹೀಗೆ ಮನುಷ್ಯ ತನ್ನ ಬದುಕಿಗೆ ಎಷ್ಟು ಅಂಟಿಕೊಂಡಿರುತ್ತಾನೆ ಎಂಬುದನ್ನು ತಿಳಿಸುವ ಎರಡು ಕಥೆಗಳಿವೆ ಈ ಸುಂದರ ಕಥೆಗಳನ್ನು ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ...

S1EP- 497 : ಬದುಕಿನ ಪಾಠ | Life lesson 08.03.2025

S1EP- 497 : ಬದುಕಿನ ಪಾಠ | Life lesson ಒಬ್ಬನಿಗೆ ಬದುಕು ಸಾಕಾಯಿತು. ಎಲ್ಲಿ ನೋಡಿದರೂ ಬದುಕಿನ ಇಲಿಗಳ ಓಟ. ಎಲ್ಲವನ್ನೂ ಬಿಟ್ಟು ಒಂದು ಕಡೆ ನೆಮ್ಮದಿಯಿಂದ ಇರಬೇಕೆಂಬ ಆಸೆ ಇದ್ದರೂ ಅದು ಸಾಧ್ಯವಾಗಲಿಲ್ಲ ..ಆಗ ಒಬ್ಬ ಮಹಾನ್ ಜ್ಞಾನಿ ಹತ್ತಿರ ಹೋದ ಆಗ ಅಲ್ಲೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP -92:ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು|Mahabharata Story in Kannada 07.03.2025

S3 : EP -92:ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು|Mahabharata Story in Kannada ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು . ಯುಧಿಷ್ಠಿರ ಮತ್ತೆ ಭೀಷ್ಮರನ್ನು ಪ್ರಶ್ನಿಸಿದ. ರಕ್ಷಣೆಯನ್ನು ಬಯಸಿ ಬಂದ ಶತ್ರುವನ್ನು ಹೇಗೆ ನಡೆಸಿಕೊಳ್ಳಬೇಕು ಎಂದ . ಆಗ ಭೀಷ್ಮರು ಹಿಂದೆ ನಡೆದ ಭಗವಾನ್ ಪರಶುರಾಮರು ಹೇಳಿದ ಕಥೆ ಮೂಲಕ ವಿವರಣೆ ನೀಡಿದರು. ಹಾಗಾದ್ರೆ ಹೇಗಿತ್ತು ವಿವರಣೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvl...

S1EP- 496 : ರೈತನ ಸಮಸ್ಯೆಗೆ ಬುದ್ಧ ಹೇಳಿದ ಪರಿಹಾರ |story of buddha 06.03.2025

S1EP- 496 : ರೈತನ ಸಮಸ್ಯೆಗೆ ಬುದ್ಧ ಹೇಳಿದ ಪರಿಹಾರ |story of buddha ಬುದ್ಧ ದೇವನನ್ನು ಗುರು ಹಾಗೂ ಈತ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬಲ್ಲವ ಎಂದು ನಂಬಿಕೆ ಹೊಂದಿದ್ದ ರೈತ ಒಬ್ಬ ತನ್ನ ಸಮಸ್ಯೆಗಳನ್ನು ಹೇಳಿಕೊಳ್ಳಲು ಆತನಿದ್ದಲ್ಲಿಗೆ ಹೋದ. ಹಾಗಂತ ರೈತನ ಸಮಸ್ಯೆ ತುಂಬಾ ದೊಡ್ಡದಾಗಿರಲಿಲ್ಲ .ಹಾಗಾದ್ರೆ ಏನದು ರೈತನ ಸಮಸ್ಯೆ ? ಈತನ ಸಮಸ್ಯೆಗೆ ಬುದ್ಧನ ಉತ್ತರ ಏನು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್...

S1EP- 495 : ಮಾನಸಿಕ ಶಾಂತಿ ಹುಡುಕಿ ಹೊರಟ ರಾಜ | search of mental peace 01.03.2025

S1EP- 495 : ಮಾನಸಿಕ ಶಾಂತಿ ಹುಡುಕಿ ಹೊರಟ ರಾಜ | search of mental peace ಒಂದಾನೊಂದು ಊರಿನಲ್ಲಿ ಒಬ್ಬ ರಾಜ ಇದ್ದ . ಅವನ ಪ್ರಜಾಪ್ರೇಮದ ಕಥೆ ಎಲ್ಲೆಡೆ ಹರಡಿತ್ತು .ಎಲ್ಲರಿಗೂ ಅಚ್ಚುಮೆಚ್ಚಿನ ರಾಜನಾಗಿದ್ದ. ಆದರೆ ಅವನಿಗೆ ಎಲ್ಲಾ ಇದ್ದರೂ ಇನ್ನೂ ಏನೋ ಬೇಕು ಎನ್ನುವ ಭಾವನೆ ಇತ್ತು .ಇದಕ್ಕೆ ಪರಿಹಾರ ಹುಡುಕಿ ಹೊರಟ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyav...

S1EP- 494 : ಪ್ರಾಮಾಣಿಕ ಹುಡುಗನ ಕಥೆ | Story of a boy who is honest 27.02.2025

S1EP- 494 : ಪ್ರಾಮಾಣಿಕ ಹುಡುಗನ ಕಥೆ | Story of a boy who is honest ಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ ಕೇಳಿ .... ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

Luister naar de podcast Sandhyavani | ಸಂಧ್ಯಾವಾಣಿ in Replaio

Radio en podcasts in één app - gratis en zonder account. Installeer vandaag nog en mis de lancering niet

Download het op Google Play

Replaio is geen uitgever van podcasts; namen van shows, covers en audio zijn eigendom van hun makers en worden verspreid via openbare RSS-feeds