Udayavani

Sandhyavani | ಸಂಧ್ಯಾವಾಣಿ

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Auteur

Udayavani

Categorie

Kids

Website van de podcast

www.udayavani.com

Nieuwste aflevering

10 jul. 2026

Waar luisteren?

Podcasts in de app Replaio Radio Binnenkort beschikbaar

Podcasts komen binnenkort naar de app. Installeer nu en zie als eerste een compleet nieuwe kijk op podcasts

Download het op Google Play Gratis installeren Android bijna 10 mln downloads · beoordeling 4,8 iOS binnenkort

Afleveringen

S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan 27.09.2024

S3 : EP - 74 : ಶ್ರೀ ಕೃಷ್ಣನ ವಿಶ್ವರೂಪ ದರ್ಶನದ ಬಳಿಕ ....|After seeing Shri Krishna's Vishwarupa Darshan ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಶ್ರೀ ಕೃಷ್ಣ ಪರಮಾತ್ಮ ಅರ್ಜುನನಿಗೆ ತನ್ನ ವಿಶ್ವರೂಪ ದರ್ಶನವನ್ನು ಮಾಡುತ್ತಾನೆ . ಆ ಬಳಿಕ ವಿಶ್ವರೂಪವನ್ನು ನೋಡಿದ ಅರ್ಜುನನ ಪ್ರತಿಕ್ರಿಯೆ ಹೇಗಿತ್ತು ಎನ್ನುವುದನ್ನು ಇಲ್ಲಿ ನೋಡಬಹುದಾಗಿದೆ. ಹಾಗಾದ್ರೆ ಅರ್ಜುನ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹ...

S1EP - 460 :ನೌಟಂಕಿ ಕುಟುಂಬ | Story of a happy family 21.09.2024

ನೌಟಂಕಿಯಿಂದ ಜೀವನ ನಡೆಸ್ತಾ ಇದ್ದ ಒಂದು ಕುಟುಂಬ ಇತ್ತು, ನೌಟಂಕಿ ಅಂದ್ರೆ ಗಾನ , ನರ್ತನ, ಸಮೃದ್ಧವಾದ .. ಹೆಚ್ಚಾಗಿ ನಾಲ್ಕು ರಸ್ತೆ ಕೂಡುವ ಕಡೆ, ಹಾಗು ಕೆಲವೊಮ್ಮೆ ರಂಗ ಮಂದಿರದಲ್ಲಿ ನಡೆಯುವ ನಾಟಕಗಳು. ರೇಡಿಯೋ ಟೀವಿಗಳು ಇಲ್ಲದ ಕಾಲದಲ್ಲಿ .. ಇದೊಂದು ಜನಸಾಮಾನ್ಯರ ಮನೋರಂಜನೆಯ ಪರಿಯಾಗಿತ್ತು .. ಕೆಲವು ಕುಟುಂಬಗಳು ಇದನ್ನ ಕುಲ ಕಸಬನ್ನಾಗಿ ಮಾಡಿಕೊಂಡಿದ್ದವು.. ಅಂತಾ ಒಂದು ಕುಟುಂಬದ ಕಥೆ ಇದು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...

S3 : EP - 73 : ಗೀತೋಪದೇಶ, ವಿಶ್ವರೂಪ ದರ್ಶನ |Before Mahabharata War 20.09.2024

ಅರ್ಜುನನು ಯುದ್ಧರಂಗದಲ್ಲಿ ಎರಡೂ ಪಕ್ಷದಲ್ಲಿ ನಿಂತಿರುವ ತನ್ನವರನ್ನು ನೋಡಿದ, ಅವನ ಮನಸ್ಸು ವಿಹ್ವಲವಾಯಿತು, ಒಂದು ತುಂಡು ಭೂಮಿಗಾಗಿ ತನ್ನವರನ್ನು ಕೊಲ್ಲುವುದು ಸರಿಯಲ್ಲ ಅನ್ನಿಸಿತು, ಹೀಗೆ ಹೇಳಿ ವಿಷಾದದಿಂದ ಗಾಂಡೀವವನ್ನು ಕೆಳಗಿಟ್ಟು ಕೆಳಗೆ ಕುಳಿತುಬಿಟ್ಟ.. ಆಗ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 459: ಊರಿಗೆ ಬಂದ ಮಹಾತಪಸ್ವಿ ಸಂತ | Story of a saint 19.09.2024

ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 72 : ಯುದ್ಧ ಆರಂಭಕ್ಕಿಂತ ಕೆಲ ಸಮಯದ ಮೊದಲು ...|Shortly before the start of the war 13.09.2024

ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧಕ್ಕೆ ಎರಡೂ ಪಕ್ಷಗಳು ತಯಾರಾಗಿ ನಿಂತಿದ್ದವು. ಅತ್ತ ಯುದ್ಧದ ಬಗೆಯನ್ನು ಕೂತಲ್ಲಿಯೇ ಸಂಜಯನಿಂದ ತಿಳಿದುಕೊಳ್ಳುತ್ತಿದ್ದ ಧೃತರಾಷ್ಟ್ರ ಸಂಜಯ ನಲ್ಲಿ ಅಲ್ಲಿ ಏನು ನಡೆಯುತ್ತಿದೆ ಎಂದು ಕೇಳಿದ ಅದಕ್ಕೆ ಸಂಜಯ ಏನೆಂದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 458: ಮೀನು ಹಾಗು ನವಿಲಿನ ಗೆಳೆತನ| Friendship of fish and peacock 12.09.2024

ಒಂದು ನದಿಯಲ್ಲಿ ಒಂದು ಮೀನು ವಾಸ ಮಾಡ್ತಾ ಇತ್ತು, ಕಾಡಿನಲ್ಲಿ ಒಂದು ನವಿಲು ಮನೆ ಮಾಡಿತ್ತು, ಹೇಗೋ ಏನೋ ಅವರಿಬ್ಬರೂ ಗೆಳೆಯರಾದ್ರು ಗೆಳೆತನ ಬೆಳೆದು ಒಬ್ಬರಿಗೋಸ್ಕರ ಒಬ್ಬರು ಜೀವ ಕೊಡುವಷ್ಟು ಅವರಲ್ಲಿ ಆತ್ಮೀಯತೆ ಬೆಳೆಯಿತು ಒಂದು ದಿನ .. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 71 : ಮಹಾ ಯುದ್ಧದ ವ್ಯೂಹ | Mahabharata war 06.09.2024

S3 : EP - 71 : ಮಹಾ ಯುದ್ಧದ ವ್ಯೂಹ | Mahabharata war ಮಹಾಯುದ್ಧಕ್ಕೆ ಪೂರ್ವವಾಗಿ ಕೌರವ- ಪಾಂಡವರಿಂದ ವ್ಯೂಹ ರಚನೆ ಆಗ್ತದೆ ಆಗ.. ಸಂಜಯ ದೃತರಾಷ್ಟ್ರನಿಗೆ ಹೇಳ್ತಾನೆ.. ಮಹಾ ಯುದ್ಧಕ್ಕೆ ಮಹಾ ಸಿದ್ಧತೆಗಳಾದವು. ಎರಡೂ ಕಡೆಗಳಲ್ಲಿ ಸಾಗರದಂತೆ ಸೈನ್ಯ ಸೇರಿತ್ತು ಈಗ ಎರಡೂ ಕಡೆಯಲ್ಲಿನ ಪ್ರಮುಖರು ಒಂದು ಕಡೆಯಲ್ಲಿ ಸಮಾಲೋಚಿಸಿ ಯುದ್ಧ ನಿಬಂಧನೆಗಳನ್ನು ರೂಪಿಸಿದರು.. ಆಮೇಲೆ ಏನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇ...

S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise? 05.09.2024

S1EP - 457: ಕಷ್ಟಗಳು ಯಾಕಾಗಿ ಬರುತ್ತವೆ ? | Why do difficulties arise? ಒಂದು ದಿನ ಪ್ರಯಾಣಿಕನೊಬ್ಬ ಬಿರು ಬೇಸಿಗೆಗೆ ಬಳಲಿ ವಿಶ್ರಾಂತಿ ಬಯಸಿದ . ಆಗ ದೂರದಲ್ಲಿ ಒಂದು ಮರ ಕಾಣಿಸಿತು. ಅಲ್ಲಿಗೆ ಹೋಗಿ ನೋಡಿದಾಗ ಅಲ್ಲೊಬ್ಬ ಮಲಗಿದ್ದ. ಆದರೆ ಅವನ ಎದೆ ಮೇಲೆ ಏನೋ ಚಲಿಸುತ್ತಿತ್ತು. ಅದೇನದು? ಯಾರು ಈ ವ್ಯಕ್ತಿ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace 30.08.2024

S3 : EP - 70 : ಸಂಜಯನಿಗೆ ವ್ಯಾಸ ಮಹರ್ಷಿಗಳು ಅನುಗ್ರಹಿಸಿದ ದಿವ್ಯ ದೃಷ್ಟಿ | When Vedavyasa came to the palace ಅತ್ತ ಕುರುಕ್ಷೇತ್ರದಲ್ಲಿ ಯುದ್ಧ ಸಿದ್ದತೆಗಳು ಆಗ್ತಾ ಇರುವಾಗ ಇತ್ತ ತನ್ನ ಮಕ್ಕಳು ಮಾಡಿದ, ಈವಾಗಲೂ ಮಾಡ್ತಾ ಇರುವ ಅನ್ಯಾಯ ಹಾಗು ಅದರ ಪರಿಣಾಮಗಳ ಬಗ್ಗೆ ದೃತರಾಷ್ಟ್ರ ಚಿಂತಿತನೂ ದುಃಖಿತನೂ ಆಗಿದ್ದ. ಆಗ ಕುರು ಕುಲ ಪಿತಾಮಹರಾದ ಭೂತ ಭವಿಷ್ಯಗಳನ್ನು ತಿಳಿದಿದ್ದ ಮಹರ್ಷಿ ವೇದವ್ಯಾಸರು ಅರಮನೆಗೆ ಬರ್ತಾರೆ.. ಆಗ ಏನಾಯಿತು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ...

S1EP - 456:ನಂಟಿನ ಗಂಟಿನ ಪರಮಾರ್ಥವೇನು?.Everything in this world is related to each other 29.08.2024

ಧರಣಿ ಕಿರಣದ ನಂಟು ಗಗನ ಸಲಿಲದ ನಂಟು, ಧರಣಿ ಚಲನೆಯ ನಂಟು,ಮರುತನೊಳ್ ನುಂಟು. ಪರಿಪರಿಯ ನಂಟುಗಳ್'ಇನ್ನೊಂದಕ್ಕ್ ಅಂಟಿ.. ವಿಶ್ವ. ಕಿರಿದು ಪಿರಿದೊಂದುಂಟು ಮಂಕುತಿಮ್ಮ. ಈ ಜಗತ್ತಿನಲ್ಲಿ ಪ್ರತಿಯೊಂದಕ್ಕೂ ಒಂದಕ್ಕೊಂದು ಸಂಬಂಧ ಇದೆ... ಸೂರ್ಯನ ಬೆಳಕಿಗೂ ಈ ಭೂಮಿಗೂ ಎಲ್ಲದಕ್ಕೂ ಒಂದಕ್ಕೊಂದು ನಂಟಿದೆ. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 455: ಒಂದು ಸಣ್ಣ ಘಟನೆ ಬದುಕು ಬದಲಿಸಬಲ್ಲದೇ ? | Lesson for life 24.08.2024

ಸೂಕ್ಷ್ಮ ಸಂವೇದಿಯಾಗಿದ್ದರೆ, ಏನಾದರೂ ಸಾಧಿಸಬೇಕು ಎಂಬ ಛಲ ಇದ್ದರೆ, ಕಾಲ ಕೂಡಿ ಬಂದಿದ್ದೆ ಆದರೆ, ಕಡೆಯದಾಗಿ ದೈವಾನುಗ್ರಹ ಇದ್ದರೆ ಅಥವಾ ತನ್ನಲ್ಲಿ ತನಗೆ ನಂಬಿಕೆ ಇದ್ದರೆ ಹೌದು ಅಂತ ಉತ್ತರಿಸಬಹುದು. ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 69 : ಶಿಖಂಡಿಯ ಕಥೆ | The story of Shikhandi 23.08.2024

S3 : EP - 69 : ಶಿಖಂಡಿಯ ಕಥೆ | The story of Shikhandi ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಈ ಕಥೆಯಲ್ಲಿ ಭೀಷ್ಮರು ಶಿಖಂಡಿಯ ಕಥೆ ಹೇಳುತ್ತಾರೆ.... ದುರ್ಯೋಧನ ಚಿಂತಿತನಾಗಿದ್ದ . ಭೀಷ್ಮರು ಯಾವುದೇ ಕಾರಣಕ್ಕೂ ಶಿಖಂಡಿ ಜೊತೆ ಯುದ್ಧ ಮಾಡುವುದಿಲ್ಲ ಎಂದರು. ಇದಕ್ಕೆ ಅವರು ಬಲವಾದ ಕಾರಣವನ್ನೂ ನೀಡುತ್ತಾರೆ . ಹಾಗಾದ್ರೆ ಆ ಕಾರಣ ಏನು ಎಂಬುವ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...

S1EP - 454: ಇದ್ದದ್ದೆಲ್ಲವ ಕಳೆದುಕೊಂಡವನ ಕಥೆ | The story of a man who lost everything 17.08.2024

ಶ್ರೀಮಂತನೊಬ್ಬ ಷೇರು ಮಾರುಕಟ್ಟೆಯಲ್ಲಿ ತನ್ನ ಸಂಪತ್ತೆಲ್ಲವನ್ನು ಕಳೆದುಕೊಂಡ, ಭಯ ದುಃಖಗಳಿಂದ ಮತಿಹೀನನಂತಾದ ಇನ್ನು ಬದುಕಿ ಪ್ರಯೋಜನವೇ ಇಲ್ಲ ಸಾಯುವುದೇ ಸರಿ ಎಂದು ನಿರ್ಧರಿಸಿದವನನ್ನು ಹಿತೈಷಿಗಳು ಒಬ್ಬ ಸಂತನ ಹತ್ತಿರ ಕರ್ಕೊಂಡು ಬಂದ್ರು. ಆಗ..ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message 16.08.2024

S3 : EP - 68 : ಕೌರವರ ಸಂದೇಶಕ್ಕೆ ಪಾಂಡವರ ಉತ್ತರ | Pandava's reply to Kaurava's message ಆತ್ಮೀಯ ಓದುಗರೇ .. ಇದು ಮನೋಹರ ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಕೌರವರು ಕಳುಹಿಸಿದ ಸಂದೇಶವನ್ನು ಉಲೂಕ ಪಾಂಡವರಿಗೆ ತಿಳಿಸಿದ ನಂತರ ಏನಾಯಿತು, ಪಾಂಡವರ ಉತ್ತರ ಏನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S1EP - 453: ಚಂಚಲ ಚಿತ್ತ | Restless mind 10.08.2024

ಸ್ಥಿರವಾದ ಮನಸ್ಸಿಲ್ಲದ ವ್ಯಕ್ತಿ ತನ್ನ ಹೆಂಡತಿಯಿಂದ ಸಾಕಷ್ಟು ಹಣ ಪಡೆದು ಹಸುವನ್ನು ಕೊಂಡುಕೊಳ್ಳಲು ಸಂತೆಗೆ ಹೋದ. ದುಡ್ಡಿನ ಚೀಲ ಹೊಂದಿದ ಈತನನ್ನ ವ್ಯಾಪರಿಯೊಬ್ಬ ಮತನಾಡಿಸಿದ....ಪೂರ್ತಿ ಕೇಳಿ..ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 67 : ದುರ್ಯೋಧನನ ಸಂದೇಶ | Message of Duryodhana 09.08.2024

S3 : EP - 67 : ದುರ್ಯೋಧನನ ಸಂದೇಶ | Message of Duryodhana ಇದು ಮನೋಹರ ಮಹಾಭಾರತ ಕಥಾ ಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಯುದ್ಧಕ್ಕೆ ತಯಾರಾಗಿದ್ದ ದುರ್ಯೋಧನ, ತನ್ನ ದೂತನನ್ನು ಕರೆದು ಪಾಂಡವರಿಗೆ ಒಂದು ಸಂದೇಶ ಕಳುಹಿಸಿದ. ಈ ಸಂದೇಶ ಮುಂದೆ ಯುದ್ಧದಲ್ಲಿ ದುರ್ಯೋಧನನ ಅಂತ್ಯಕ್ಕೆ ನಾಂದಿ ಹಾಡಿದಂತಿತ್ತು . ಅದೇನದು ಸಂದೇಶ ಎಂಬ

S1EP - 452: ಜಪಾನಿನ ಪುರಾಣ ಕಥೆ | Story of Japan Family 08.08.2024

ಇಝನಾಕಿ ಹಾಗು ಇಝನಾನಿ ಎಂಬ ದಂಪತಿಗಳ ಕಥೆ ಬರ್ತದೆ, ಜಪಾನ್ ದೇಶ ಒಂದು ದ್ವೀಪ ಸಮೂಹ, ಸಣ್ಣ ಸಣ್ಣ ದ್ವೀಪಗಳು ಸೇರಿ ದೇಶ ಆದದ್ದು. ಹಿಂದೆ ಇವೆಲ್ಲಾ ಸಮುದ್ರದಲ್ಲಿ ಮುಳುಗಿತ್ತಂತೆ ಇಝನಾಕಿ ಮತ್ತು ಇಝನಾನಿ ಎಂಬ ದೈವಾಂಶ ಸಂಭೂತ ದಂಪತಿಗಳು ಸಾಗರದಾಳದಿಂದ ಈ ದ್ವೀಪಗಳನ್ನು ಮೇಲೆತ್ತಿ ತಂದರಂತೆ.. ಆವಾಗ ಈ ದಂಪತಿಗಳಿಗೆ ನೂರಾರು ಮಕ್ಕಳಾದ್ರು ಆಗ.ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail...

S1EP - 451: ಭಕ್ತಿಯ ಪರಿಭಾಷೆ ಏನು ?| Shree Krishna and Sudhama 03.08.2024

ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

S3 : EP - 66 : ಭೀಷ್ಮರ ಆಶೀರ್ವಾದ | Bhishma's blessings 02.08.2024

ದುರ್ಯೋಧನ ತನ್ನ ಹನ್ನೊಂದು ಅಕ್ಷೋಹಿಣಿ ಸೈನ್ಯದ ಒಂದೊಂದು ತುಕಡಿಗೆ ಒಬ್ಬೊಬ್ಬ ಸೇನಾ ನಾಯಕನನ್ನು ಆರಿಸಿ ಪಟ್ಟಕಟ್ಟಿದ. ನಂತರ .. ಅವರೆಲ್ಲರನ್ನು ಹಿಂದಿಟ್ಟುಕೊಂಡು ಭೀಷ್ಮರ ಬಳಿ ಹೋಗಿ ಎರಡೂ ಕೈಗಳನ್ನು ಜೋಡಿಸಿ ನಮಸ್ಕಾರ ಮಾಡ್ತಾ.. ಪಿತಾಮಹ, ಸೈನ್ಯ ಎಷ್ಟೇ ದೊಡ್ಡದಾಗಿರಲಿ ಸಮರ್ಥವಾಗಿರಲಿ ಅದಕ್ಕೆ ಯೋಗ್ಯನಾದ ನಾಯಕ ಇಲ್ಲದೆ ಹೋದರೆ ಅದರ ಸಾಮರ್ಥ್ಯ ವ್ಯರ್ಥವಾಗುತ್ತದೆ! ನೀವು ನೀತಿಯಲ್ಲಿ ಶುಕ್ರಾಚಾರ್ಯರಿಗೆ ಸಮ, ಧರ್ಮದಲ್ಲಿ ಪ್ರತಿಷ್ಠಿತನಾಗಿರುವೆ, ತೇಜಸ್ಸಿನಲ್ಲಿ ಸೂರ್ಯ ಸಮಾನ ಧರ್ಮದಲ್ಲಿ ಪ್ರ...

S3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharata 26.07.2024

S3 : EP - 65 : ಮಹಾಭಾರತದ ಮಹಾಯುದ್ಧ ನಿಶ್ಚಯ | The Great War of Mahabharata ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಇದೀಗ ಮಹಾಭಾರತದ ಮಹಾ ಯುದ್ಧ ನಿಶ್ಚಯವಾಗಿದೆ. ಕೌರವರ ಬಳಿ ಸಂಧಾನಕ್ಕಾಗಿ ಬಂದ ಕೃಷ್ಣನ ಸಂಧಾನ ವಿಫಲವಾಯಿತು. ಬಳಿಕ ವಿಷಯ ತಿಳಿಸಲು ಪಾಂಡವರ ಬಳಿ ಬಂದ. ಆಗ ಪಾಂಡವರು ಏನೆಂದರು. ಯುದ್ದಕ್ಕೆ ಪಾಂಡವರ ತಯಾರಿ ಹೇಗಿತ್ತು ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@g...

S1EP - 450: ಯುದ್ಧದ ಭೀತಿ| Fear of war 25.07.2024

ಒಂದು ರಾಜ್ಯದ ಮೇಲೆ ಯುದ್ಧದ ಕಾರ್ಮೋಡ ಕವಿದಿತ್ತು, ಸೈನಿಕರ ಮನಸ್ಸು ಭಯದಿಂದ ಕೂಡಿತ್ತು, ಶತ್ರು ಬಲಾಢ್ಯನಾಗಿದ್ದ, ಸಾವಿರ ಸಾವಿರ ಸೈನ್ಯದ ಬಲ ಹೊಂದಿದ್ದ. ಎದುರು ಬಂದವರ ಸೋಲಿಸುವ ಶಕ್ತಿ ಅವನಿಗಿತ್ತು. ಅಷ್ಟೇ ಅಲ್ಲದೆ ಅವನು ತನ್ನೆದುರು ಸೋತವರ ರಾಜ್ಯದ ಜನರನ್ನ ಅವರ ಕುಟುಂಬವನ್ನ ಕ್ರೂರ ರೀತಿಯಲ್ಲಿ ನಡೆಸಿಕೊಂಡ ಇತಿಹಾಸವಿತ್ತು. ಆಗ.. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.c...

S1EP - 449: ಸಾತ್ವಿಕ ಹಾಗು ದೈವಭಕ್ತ ಬರ್ಬರಿ | Story from Mahabharata 20.07.2024

ಅರ್ಜುನನ ಮೊಮ್ಮಗ, ಅಂದ್ರೆ .. ಅರ್ಜುನನ ಮಗ ಘಟೋದ್ಗಜನ ಮಗ 'ಬರ್ಬರಿ' ಮಹಾನ್ ಸಾತ್ವಿಕ ಹಾಗು ದೈವ ಭಕ್ತ.. ಅವನ ಬದುಕಿನ ಘಟನೆ ಇದು. ಒಂದು ಬಾರಿ ಋಷಿ ಮುನಿಗಳು ಅಪೂರ್ವವಾದ ಯಾಗದ ಸಂಕಲ್ಪವೊಂದನ್ನು ಮಾಡಿದರು. ಲೋಕಹಿತಕ್ಕಾಗಿ ಮಾಡುವ ಈ ಯಜ್ಞಕ್ಕೆ ಯಾವುದೇ ವಿಗ್ನವಾಗದಂತೆ ಕಾಯುವ ವೀರ ಧೀರನ ಅಗತ್ಯ ಇತ್ತು. ಬರ್ಬರಿಯೇ ಈ ಕೆಲಸಕ್ಕೆ ಯೋಗ್ಯ ಎಂದು ಅವನಲ್ಲಿ ವಿನಂತಿ ಮಾಡಿದರು.. ಆಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವ...

S3 : EP - 64 : ಕರ್ಣನ ನೆನೆದ ಕುಂತಿ | Story of Karna 19.07.2024

S3 : EP - 64 : ಕರ್ಣನ ನೆನೆದ ಕುಂತಿ Story of Karna ಯುದ್ಧದ ತಯಾರಿ ಆಗ್ತಾ ಇದೆ ಎಲ್ಲರೂ ಯುದ್ಧದ ಕುರಿತೇ ಮಾತಾಡ್ತಾರೆ, ಮುಂದೆ .. ಶ್ರೀ ಕೃಷ್ಣ ವಾಸುದೇವ ಉಪಪ್ಲಾವ್ಯಕ್ಕೆ ಹೊರಟು ಹೋದ ನಂತರ ಕುಂತಿ, ಮುಂದೆ ಬರುವಂತಹಾ ಘೋರ ವಿನಾಶವನ್ನು ನೆನೆದು ಬೇಸರಗೊಂಡಳು.. ಅವಳಿಗೆ ಭಯವಿತ್ತು.. ತನ್ನ ಮಕ್ಕಳು ಐದು ಮಂದಿ ಅವರು ನೂರು ಮಂದಿ ! ಮುಂದೇನಾಗ್ತದೋ ಎಂದು ಯೋಚಿಸಿ ಭಯಭೀತಳಾಗಿದ್ದಾಗ.. ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇ...

S1EP - 448: ವೇದಗಳನ್ನು ಲೂಟ ಹೊರಟ ಅಲೆಕ್ಸಾಂಡರ್| Alexander the Great 18.07.2024

ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬಂದ ವಿಷಯವನ್ನ ನಾವೆಲ್ಲ ಚರಿತ್ರೆಗಳಲ್ಲಿ ಓದಿದ್ದೇವೆ. ದೇಶದ ಗಡಿ ದಾಟಿ ಹೊರಗೂ ಇದರ ಕೀರ್ತಿ ವ್ಯಾಪಿಸಿತ್ತು. ಧರ್ಮ ಲುಪ್ತವಾಗದಂತೆ, ಅಯೋಗ್ಯರ ಕೈಗೆ ಸಿಗದಂತೆ ಕಾಯುವವರಿದ್ದರು. ಅದರ ಹಿಂದಿನ ಮನೋಜ್ಞ ಕತೆ ಇಂದಿನ ಸಂಚಿಕೆಯಲ್ಲಿ. ಅಲೆಕ್ಸಾಂಡರ್ ನ ಗುರು ಅರಿಸ್ಟಾಟಲ್ ಅವರು ಪ್ಲಾಟೊರ ಶಿಷ್ಯರು, ಅವರ ಪರಮ ಗುರು ಸಾಕ್ರೆಟೀಸ್. ಅಲೆಕ್ಸಾಂಡರ್ ಭಾರತದ ಮೇಲೆ ದಂಡೆತ್ತಿ ಬರುವಾಗ ಗುರುವಿನ ಬಳಿ ಭಾರತದಿಂದ ಬರುವಾಗ ತಮಗಾಗಿ ಏನು ತರಲಿ ಎಂದು ಕೇಳಿದ. ಆಗ... ಕೇಳ...

S1EP - 447: ಪ್ರಾಮಾಣಿಕ ಮಾಣಿಯ ಕಥೆ | Story of a boy 13.07.2024

ಸುಮಾರು ಎಂಬತ್ತು ವರ್ಷಗಳ ಹಿಂದಿನ ಸತ್ಯ ಕಥೆ ಇದು. ಆಗ ದಕ್ಷಿಣಕನ್ನಡದವರು ಮುಂಬೈಗೆ ಹೋಗಿ ಉಡುಪಿ ಅಡುಗೆಯ ರುಚಿಯನ್ನು ಮಹಾರಾಷ್ಟದವರೆಗೆ ಪರಿಚಯಿಸಿದ್ರು. ಮುಂಬೈ ಶಹರದಲ್ಲಿ ಉಡುಪಿಯ ಇಡ್ಲಿ, ದೋಸೆಗಳು ಜನಪ್ರಿಯವಾಗಿದ್ದ ಕಾಲ.. ಮುಂದೆ.... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com

Luister naar de podcast Sandhyavani | ಸಂಧ್ಯಾವಾಣಿ in Replaio

Radio en podcasts in één app - gratis en zonder account. Installeer vandaag nog en mis de lancering niet

Download het op Google Play

Replaio is geen uitgever van podcasts; namen van shows, covers en audio zijn eigendom van hun makers en worden verspreid via openbare RSS-feeds