Sadhguru Kannada

ಸದ್ಗುರು ಕನ್ನಡ Sadhguru Kannada

Religion EN ↓ 316 episodes

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Author

Sadhguru Kannada

Category

Religion

Podcast website

isha.sadhguru.org

Latest episode

Jul 9, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ಜೀವನವನ್ನೇ ಬದಲಿಸಬಲ್ಲ ’ಸೂರ್ಯ ಕ್ರಿಯಾ’! 21.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಭೂಮಿಯ ಮೇಲಿನ ಎಲ್ಲಾ ಶಕ್ತಿಗಳ ಮೂಲ ಸೂರ್ಯ. ನಾವು ಅಸ್ತಿತ್ವದಲ್ಲಿರೋದ ಸೂರ್ಯನಿಂದಾಗಿ. ಆದ್ದರಿಂದ, ನಮ್ಮ ಜೀವವ್ಯವಸ್ಥೆ ಸೂರ್ಯನ ಜೊತೆ ಲಯಬದ್ಧವಾಗಿದ್ದರೆ, ದೈಹಿ...

"ದೃಷ್ಟಿ ಬೀಳುತ್ತೆ" ಅನ್ನೋದು ಮೂಢ ನಂಬಿಕೆಯಲ್ಲ! 18.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. "ದೃಷ್ಟಿ ಬೀಳುತ್ತೆ" ಅನ್ನೋದು ಮೂಢ ನಂಬಿಕೆಯಲ್ಲ!  ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿ...

ಹಲವರೊಂದಿಗೆ ದೈಹಿಕ ಸಂಬಂಧ ಇಟ್ಕೊಂಡ್ರೆ ತಪ್ಪೇನು? 17.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹಲವರೊಂದಿಗೆ ದೈಹಿಕ ಸಂಬಂಧ ಇಟ್ಕೊಂಡ್ರೆ ತಪ್ಪೇನು? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿ...

ಲೈಂಗಿಕತೆ ತಪ್ಪಲ್ಲ! ಆದರೆ... | Sadhguru Kannada | ಸದ್ಗುರು 15.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಲೈಂಗಿಕತೆಯಿಂದ ದೂರವಿರಬೇಕೆ? ಅದು ಕೆಟ್ಟ ವಿಷಯವೇ? ಅದನ್ನು ಕಡೆಗಣಿಸಬೇಕೆ? ಇಲ್ಲ ಎನ್ನುತ್ತಾರೆ ಸದ್ಗುರು! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇ...

ಈ 2 ವಿಷಯಗಳನ್ನು ನೋಡಿಕೊಂಡರೆ 90% ರೋಗಗಳಿಂದ ಸಂಪೂರ್ಣವಾಗಿ ದೂರವಿರಬಹುದು | ಸದ್ಗುರು ಕನ್ನಡ 13.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಈ 2 ವಿಷಯಗಳನ್ನು ನೋಡಿಕೊಂಡರೆ 90% ರೋಗಗಳಿಂದ ಸಂಪೂರ್ಣವಾಗಿ ದೂರವಿರಬಹುದು. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್...

ಅತ್ಯಂತ ಶಕ್ತಿ ನೀಡುವ ಧಾನ್ಯ ಹಾಗೂ ಅದನ್ನು ಸೇವಿಸುವ ಬಗೆ . 08.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇದು ಪ್ರೋಟೀನ್ ನ ಖಜಾನೆ. ನಮಗೆ ಅತ್ಯಂತ ಶಕ್ತಿ ನೀಡಬಲ್ಲ ಧಾನ್ಯ. ಇದನ್ನು ಬಳಸುವುದು ಹೇಗೆ ಮತ್ತು ಪ್ರಯೋಜನಗಳು ಏನು? ವಿಡಿಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ...

ಹಸ್ತಮೈಥುನ - ಆಧ್ಯಾತ್ಮಿಕ ಹಾದಿಯಲ್ಲಿ ತೊಡಕೇ? 06.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಜೆ.ಎನ್.ಯು ಕಾಲೇಜಿನಲ್ಲಿ ಹಸ್ತಮೈಥುನವು ನಮ್ಮ ಆಧ್ಯಾತ್ಮಿಕ ಸಾಧನೆಯಲ್ಲಿ ಹಾನಿಯುಂಟು ಮಾಡುತ್ತದೆಯೇ ಎಂಬ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾರೆ. ಯೋಗಿ,...

2 ವಾರಗಳಲ್ಲಿ ನಿಮ್ಮನ್ನು ಬದಲಿಸಬಲ್ಲ, 20 ಸೆಕೆಂಡ್ ಯೋಗ! ಸದ್ಗುರು 03.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ "ನಾನು ಹೆಚ್ಚು ಗ್ರಹಣಶೀಲನಾಗೋದು ಹೇಗೆ ಮತ್ತು ನಿಮ್ಮೊಂದಿಗೆ ಹೆಚ್ಚು connect ಆಗೋದು ಹೇಗೆ?" ಎಂಬ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು, ನಿಮ್ಮ ಗ್ರಹಣಶೀಲತೆ...

ಅನೈತಿಕ ಸಂಬಂಧವು ತಪ್ಪೇ? 30.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಅನೈತಿಕ ಸಂಬಂಧಗಳ ಬಗೆಗಿನ ಮಾತು ಬಂದಾಗ ಪ್ರಶ್ನೆ ಸರಿ-ತಪ್ಪಿನದ್ದಲ್ಲ, ಬದಲಾಗಿ ವಿವೇಚನೆ ಮತ್ತು ಪರಿಣಾಮದ್ದು. ವ್ಯಭಿಚಾರಕ್ಕೆ ಸಮಾಜವು ಸಾಮಾನ್ಯವಾಗಿ ಕೊಡುವ ಸೀಮಿ...

ಆರೋಗ್ಯಕರ ಜೀವನಕ್ಕಾಗಿ ಪ್ರತಿದಿನ ಈ 3 ಸಂಗತಿಗಳನ್ನು ಮಾಡಿ! 28.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಆರೋಗ್ಯವಾಗಿರುವುದು ಎಲ್ಲರಿಗೂ ಅತೀ ಮುಖ್ಯವಾದ ವಿಷಯ. ಅದೊಂದು ಸರಿಯಿಲ್ಲದಿದ್ದರೆ ಜೀವನದ ಅನೇಕ ಸಾಧ್ಯತೆಗಳು ನಮ್ಮ ಗಮನಕ್ಕೆ ಬರದೇ ಹೋಗುತ್ತವೆ. ಹಾಗಿದ್ದರೆ, ನಮ್ಮ...

ಹೀಗೆ ಮಾಡಿದರೆ, ನಿಮ್ಮ ಬದುಕಲ್ಲಿ ನಡೆಯುವ ಜಗಳ-ತಿಕ್ಕಾಟಗಳು ಕಡಿಮೆಯಾಗುತ್ತವೆ! 27.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನೀವು ಮಾಡುವ ಕೆಲಸಗಳಲ್ಲಿ ತಿಕ್ಕಾಟಗಳನ್ನು ಅನುಭವಿಸುತ್ತಿರುವಿರೇ? ಸುಗಮವಾಗಿ ಬದುಕು ಸಾಗುತ್ತಿಲ್ಲವೇ? ಇದಕ್ಕೆ ಕಾರಣ ಏನು? ಇದನ್ನು ಸುಲಭವಾಗಿ ನಿಭಾಯಿಸುವುದು ಹ...

ಎಲ್ಲರೂ ನಿಮ್ಮನ್ನು ಪ್ರೀತಿಸುವಂತೆ ಮಾಡೋದು ಹೇಗೆ ಗೊತ್ತಾ?! 25.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜನರು ಇಷ್ಟಪಡುವಂತೆ ಬದುಕಬೇಕು ಎಂಬುದು ಎಲ್ಲರ ಆಸೆ. ಹಾಗಿದ್ದರೆ ಎಲ್ಲರೂ ಇಷ್ಟಪಡುವಂತೆ ಬದುಕುವುದು ಸಾಧ್ಯವೇ? ಹೌದು ಎನ್ನುತಾರೆ ಸದ್ಗುರು! ಅಷ್ಟೇ ಅಲ್ಲ, ನಿಮ್ಮ...

ಉತ್ತರಕ್ಕೆ ತಲೆ ಹಾಕಿ ಯಾಕೆ ಮಲಗಬಾರದು? 21.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ನಮ್ಮ ಸಂಸ್ಕೃತಿಯಲ್ಲಿ ಸಾಮಾನ್ಯವಾಗಿ ತಲೆಯನ್ನು ಉತ್ತರ ದಿಕ್ಕಿಗೆ ತಿರುಗಿಸಿ ಮಲಗಬಾರದು ಎಂದು ಹೇಳಲಾಗುತ್ತದೆ. ಇದರ ವೈಜ್ಞಾನಿಕ ವಿವರಣೆಯನ್ನು ಈ ವೀಡಿಯೋನಲ್ಲಿ ಸದ...

ಓಡುವ ಮನಸ್ಸನ್ನು ನಿಲ್ಲಿಸೋದು ಹೇಗೆ? 20.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಮನಸ್ಸನ್ನು ಹೇಗೆ ನಿಲ್ಲಿಸುವುದು ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಸದ್ಗುರುಗಳು, ಈ ’ಯೋಚನೆಗಳು ಇಲ್ಲದೇ ಇರುವುದು’, ’ನೋ ಮೈಂಡ್’ ಇತ್ಯಾದಿಗಳು ಬಹಳ ಅಪಾರ್ಥಗೊಂಡಿ...

ಆನಂದವಾಗಿ ಬದುಕೋದು ಹೇಗೆ? 19.05.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಚೆನ್ನೈನ ಐ.ಐ.ಟಿ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವರ್ಗದವರೊಂದಿಗೆ ಮಾತನಾಡುತ್ತಾ ಸದ್ಗುರುಗಳು, ಬಾಹ್ಯ ಸನ್ನಿವೇಶಗಳು ಹೇಗೇ ಇದ್ದರೂ ಹೇಗೆ ನಮ್ಮ ಸಂತೋಷ ಮತ್ತು ಆ...

ಆಹಾರ ಮತ್ತು ಆರೋಗ್ಯ :ನಿಮ್ಮ ಬುದ್ಢಿಶಕ್ತಿಯನ್ನು ತೀಕ್ಷ್ಣಗೋಳಿಸುವ ಶಕ್ತಿಶಾಲಿ ಜ್ಯೂಸ್! 15.05.2023

ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ’ಬುದುಗುಂಬಳ’ ಕೇಳಿದ್ದೀರಿ ಅಲ್ಲವೇ? ಆದರೆ ಬೂದುಗುಂಬಳದ ಈ ಪ್ರಯೋಜನಗಳ ಬಗ್ಗೆ ಕೇಳಿರಲಿಕ್ಕಿಲ್ಲ! ವಿಡಿಯೋ ನೋಡಿ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತ...

ಆಹಾರ ಮತ್ತು ಆರೋಗ್ಯ : ನಿಮ್ಮ 50% ಆರೋಗ್ಯದ ಸಮಸ್ಯೆಗಳು ದೂರವಾಗಲು ಹೀಗೆ ಮಾಡಿ! 15.05.2023

ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ‘ಉಪವಾಸ’ ಎನ್ನುವುದು ನಮ್ಮ ಸಂಸ್ಕೃತಿಯಲ್ಲಿ ಅನೇಕ ವಿಧಗಳಲ್ಲಿ ಹಾಸುಹೊಕ್ಕಾಗಿದೆ. ಆದರೆ ಅದು ಗೊಡ್ಡು ಸಂಪ್ರದಾಯ, ಮೂಢನಂಬಿಕೆ ಎಂದು ಅನೇಕರು ಮೂದಲಿಸುತ್ತಿದ್ದರು. ಇತ್ತೀಚಿಗೆ ಕೆಲವು ಪಾಶ್ಚಿಮಾತ್ಯ ಸಂಶೋಧನೆಗಳು ಉಪವಾಸವು ಆರೋಗ್ಯಕ್ಕೆ ಅತ್ಯಂತ ಒಳ್ಳೆಯದು ಎಂದು ತೋರಿಸಿಕೊಟ್ಟು ಅದಕ್ಕೆ ನೋಬೆಲ್ ಪ್ರಶಸ್ತಿಯೂ ದೊರೆಯಿತು. ಉಪವಾಸವನ್...

ಆಹಾರ ಮತ್ತು ಆರೋಗ್ಯ:ಒಳ್ಳೆಯ ಆರೋಗ್ಯದ ಗುಟ್ಟೇನು? 15.05.2023

ನಿಮ್ಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಸುಧಾರಿಸಲು ನೋಡುತ್ತಿರುವಿರಾ? ಆಹಾರ ಮತ್ತು ಪೋಷಣೆಯ ಪ್ರಾಮುಖ್ಯತೆಯ ಕುರಿತು ಸದ್ಗುರುಗಳ ವಿವೇಕದ ಮಾತುಗಳನ್ನು ಕೇಳಿ. ಅಪೋಲೋ ಆಸ್ಪತ್ರೆಗಳ ಸಂಸ್ಥಾಪಕರಾದ ಪಿ ಸಿ ರೆಡ್ಡಿಯವರು ಸದ್ಗುರುಗಳನ್ನು ಒಳ್ಳೆ ಆರೋಗ್ಯದ ಸೂತ್ರವೇನು ಎಂದು ಕೇಳುತ್ತಾರೆ. ಉತ್ತರವಾಗಿ ಸದ್ಗುರು, ರೋಗಗಳನ್ನು ಸಾಂಕ್ರಾಮಿಕ ಮತ್ತು ದೀರ್ಘಕಾಲಿಕ ಎಂದು ವಿಂಗಡನೆ ಮಾಡುತ್ತಾರೆ. ಹೊರಗಿನಿಂದ ಬರುವಂತಹ ಸಾಂಕ್ರಾಮಿಕ ರೋಗಗಳನ್ನು ನಿವಾರಿಸಲು ನಾವು ವೈದ್ಯಕೀಯ ವಿಜ್ಞಾನದ ಸಹಾಯವನ್ನು ಪಡೆಯ...

ನಮ್ಮೆಲ್ಲರ ಕಣ್ಣು ತೆರೆಸುವ ವಿಡಿಯೋ! 13.05.2023

ಜೀವನದಲ್ಲಿ ನೀವು ಬಯಸಿದ್ದೆಲ್ಲವೂ ಸಿಕ್ಕಿತು ಎಂದುಕೊಳ್ಳಿ. ಮುಂದೇನು?’ ಎಂದು ಆಳವಾಗಿ ಪ್ರಶ್ನಿಸುತ್ತಾ, ಸದ್ಗುರುಗಳು ಬದುಕಿನ ಬಹುಮುಖ್ಯ ಸತ್ಯವೊಂದರ ಕಡೆಗೆ ಬೆಳಕು ಚೆಲ್ಲುತ್ತಾರೆ. ನಮ್ಮೆಲ್ಲ ಕಣ್ಣು ತೆರೆಸುವ ವಿಡಿಯೋ! ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮ...

ರಾತ್ರಿ ಎಲ್ಲಾ ಎಚ್ಚರವಿದ್ದರೆ ಪರವಾಗಿಲ್ಲವೇ? 11.05.2023

ರಾತ್ರಿ ಬೇಗ ಮಲಗು, ಬೆಳಿಗ್ಗೆ ಬೇಗ ಏಳು ಅಂತ ಸಾಮಾನ್ಯವಾಗಿ ಹಿರಿಯರು ಹೇಳುತ್ತಾರೆ. ರಾತ್ರಿ ಎಚ್ಚರವಿರುವುದು ತಪ್ಪೇ? ರಾತ್ರಿ ಯಾರು ಯಾರಿಗೆ ಅನುಕೂಲಕರ? ರಾತ್ರಿ ಎದ್ದಿದ್ದರೆ ಏನಾಗುತ್ತದೆ? ಕೆಲವರಿಗೆ ಬೆಳಿಗ್ಗೆ ಏಕೆ ಸಮಯಕ್ಕೆ ಸರಿಯಾಗಿ ಎಚ್ಚರವಾಗುವುದಿಲ್ಲ? ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲ...

ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ? 09.05.2023

ಅತಿಯಾಗಿ ಆಲೋಚಿಸುವುದನ್ನು ನಿಲ್ಲಿಸುವುದು ಹೇಗೆ? ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್...

ಪ್ರೀತಿಸಿದವರು ಮೋಸ ಮಾಡಿದರೆ ಏನು ಮಾಡೋದು? 11.04.2023

ಯಾರಾದರೂ ನಮ್ಮನ್ನು ಪ್ರೀತಿಯಲ್ಲಿ ನಂಬಿಸಿ ಮೋಸ ಮಾಡಿದರೆ ಅವರನ್ನು ಶಿಕ್ಷಿಸುವುದು ತಪ್ಪೇ ಎಂಬ ಪ್ರಶ್ನೆಯನ್ನು ಸದ್ಗುರುಗಳನ್ನು ಕೇಳಲಾಗುತ್ತದೆ. ಇದನ್ನು ಉತ್ತರಿಸುತ್ತಾ ಸದ್ಗುರುಗಳು ಪ್ರೇಮ ಸಂಬಂಧಗಳು ಎಂದರೇನು, ಪ್ರೀತಿಸಿದವರು ದೂರವಾದಾಗ ನಮಗೇಕೆ ವಿರಹದ (Heart Break) ಭಾವನೆ ಉಂಟಾಗುತ್ತದೆ, ಹೀಗಾಗದಿರಲು ಹಾಗೂ ಸಂಪೂರ್ಣ ಜೀವವಾಗಿ ಬಾಳಲು ಏನು ಮಾಡಬೇಕು ಎಂಬುದನ್ನು ವಿವರಿಸುತ್ತಾರೆ. ನಿಜವಾದ ಪ್ರೀತಿ ಎಂದರೇನು? ಒಳ್ಳೆಯ ಸಂಬಂಧದ ಗುಟ್ಟು ಏನು? ಬ್ರೇಕಪ್ ನಂತರ ಮುಂದುವರಿಯುವುದು ಹೇಗೆ?...

ನಿದ್ರೆ ಚೆನ್ನಾಗಿ ಬರ್ತಿಲ್ಲ ಅಂದ್ರೆ ಏನು ಮಾಡ್ಲಿ? 11.04.2023

ದೇಹಕ್ಕೆ ಬೇಕಾಗಿರೋದು ನಿದ್ರೆ ಅಲ್ಲ, ವಿಶ್ರಾಂತಿ ಎಂದು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನೀವು ಎಚ್ಚರವಾಗಿದ್ದಾಗ ಆರಾಮವಾಗಿದ್ದರೆ ನಿಮ್ಮ ನಿದ್ರೆಯ ಕಾಲಾವಧಿ ಕಡಿಮೆಗೊಳ್ಳುತ್ತದೆ. ಆದ್ದರಿಂದ ನಿದ್ರೆಯ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಬೇಡಿ, ಜೀವನದ ಗುಣಮಟ್ಟವನ್ನು ಹೆಚ್ಚಿಸಿ ಎಂದು ಸಮಸ್ಯೆಯ ಮೂಲಕ್ಕೆ ಬೆಳಕು ಚೆಲ್ಲುತ್ತಾರೆ. ನೀವು ಚೆನ್ನಾಗಿ ಬದುಕುತ್ತಿದ್ದರೆ ಚೆನ್ನಾಗೇ ಮಲಗುತ್ತೀರಿ! Conscious Planet: https://www.consciousplanet.org  Sadhguru App (Download...

ದೈಹಿಕ ಸಂಬಂಧಕ್ಕೆ ಮದುವೆ ಅಗತ್ಯವೇ? | ಸದ್ಗುರು 11.04.2023

ಇತ್ತೀಚಿನ ಯುವಜನತೆಯಲ್ಲಿ casual relationships, ಅಂದರೆ ಬರೀ ದೈಹಿಕ ಸುಖಕ್ಕಾಗಿ ಮಾಡಿಕೊಳ್ಳುವ ಸಂಬಂಧಗಳು ಹೆಚ್ಚಾಗುತ್ತಿವೆ. ಇದು ಆರೋಗ್ಯಕರವೇ ಎಂದು ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರು ಸದ್ಗುರುಗಳನ್ನು ಕೇಳುತ್ತಿದ್ದಾರೆ. Conscious Planet: https://www.consciousplanet.org  Sadhguru App (Download): https://onelink.to/sadhguru__app  Official Sadhguru Website: https://isha.sadhguru.org  Sadhguru Exclusive: https://is...

ಕೇವಲ ಒಂದು ಯೋಗಾಸನ ಬದಲಿಸಬಲ್ಲದು ನಿಮ್ಮ ಜೀವನವನ್ನು . 11.04.2023

ನಮ್ಮ ಪರಮಸ್ಥಿತಿಯನ್ನು ತಲುಪಲು, ಅಂದರೆ "ಯೋಗ" ವನ್ನು ಸಾಧಿಸಲು, ಆಸನಗಳು ಹೇಗೆ ನಮಗೆ ಸಾಧನಗಳಾಗಬಲ್ಲವು ಎಂಬುದನ್ನು ಸದ್ಗುರುಗಳು ಇಲ್ಲಿ ವಿವರಿಸುತ್ತಾರೆ. ನಾವು ಎಲ್ಲ ಆಸನಗಳನ್ನು ಅಭ್ಯಸಿಸುವ ಅಗತ್ಯವಿಲ್ಲ, ಕೇವಲ ಒಂದು ಆಸನವನ್ನು ಸಿದ್ಧಿಸಿಕೊಂಡರೂ ಅದು ನಮಗೆ ಬ್ರಹ್ಮಾಂಡದೊಡಗಿನ ನಮ್ಮ ಐಕ್ಯತೆಯನ್ನು ಸಾಕ್ಷಾತ್ಕರಿಸಲು ಅನುವು ಮಾಡಿಕೊಡುತ್ತದೆ ಎಂದು ವಿವರಿಸುತ್ತಾರೆ. Conscious Planet: https://www.consciousplanet.org  Sadhguru App (Download): https://onelink.to/sad...

Listen to the ಸದ್ಗುರು ಕನ್ನಡ Sadhguru Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.