Sadhguru Kannada

ಸದ್ಗುರು ಕನ್ನಡ Sadhguru Kannada

Religion EN ↓ 316 episodes

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Author

Sadhguru Kannada

Category

Religion

Podcast website

isha.sadhguru.org

Latest episode

Jul 9, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಲು ಬಯಸಿದ್ದೇನು? 27.07.2024

ಕೃಷ್ಣನ ಬೋಧನೆಯ ಕುರಿತಾದ ಪ್ರಶ್ನೆಯೊಂದಕ್ಕೆ ಸದ್ಗುರುಗಳು ಉತ್ತರಿಸುತ್ತಾ, ಜನರು ತಾವು ಮಾಡುವ ಎಲ್ಲ ಕಾರ್ಯಗಳಲ್ಲಿ ತಮ್ಮನ್ನು 'ತೊಡಗಿಸಿಕೊಳ್ಳುವ' ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.co...

ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಲು 6 ದಾರಿಗಳು 25.07.2024

ದುಷ್ಟ ಶಕ್ತಿಗಳು ಮತ್ತು ಪ್ರಭಾವಗಳಿಂದ ನಮ್ಮನ್ನು ಸಂರಕ್ಷಿಸಿಕೊಳ್ಳಲು ಸದ್ಗುರುಗಳು ಸರಳ ಮತ್ತು ಪರಿಣಾಮಕಾರಿಯಾದ 6 ಸಲಹೆಗಳನ್ನು ನೀಡುತ್ತಾರೆ.  ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್...

ನಿಮ್ಮ ಜೀವನದ ಕೊನೆಯ ದಿನ ಇಂದೇ ಆಗಿದ್ದರೆ? 23.07.2024

ಚರ್ಚಿನ ಫಾದರ್ ಮತ್ತು ಕ್ರೈಸ್ತ ಸಂನ್ಯಾಸಿಯೊಬ್ಬರ ನಡುವೆ ನಡೆಯುವ ಒಂದು ಕುತೂಹಲಕಾರಿ ಕಥೆಯ ಮೂಲಕ ಸದ್ಗುರುಗಳು ಸಾವಿನ ಕ್ಷಣಗಳಲ್ಲಿರುವ ಗಹನವಾದ ಸಾಧ್ಯತೆ ಮತ್ತು ಚೆನ್ನಾಗಿ ಬದುಕುವುದು ಏಕೆ ಮುಖ್ಯ ಎನ್ನುವುದನ್ನು ತಿಳಿಸಿಕೊಡುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :  https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:...

ಈ ಐವರಲ್ಲಿ ನೀವು ಯಾರು? 20.07.2024

ತಮ್ಮಲ್ಲಿಗೆ ಬರುವಾಗ ಜನ 5 ರೀತಿಯಲ್ಲಿ ಬರುತ್ತಾರೆ - ತನಿಖೆಗಾಗಿ, ಪ್ರೇಕ್ಷಕರಾಗಿ, ವಿದ್ಯಾರ್ಥಿಗಳಾಗಿ, ಶಿಷ್ಯರಾಗಿ ಹಾಗೂ ಭಕ್ತರಗಿ. ಇವರ ನಡುವಿನ ವ್ಯತ್ಯಾಸ ಏನು ಹಾಗೂ ಗುರು-ಶಿಷ್ಯರ ನಡುವಿನ ಸಂಬಂಧದ ಸ್ವರೂಪವೇನು? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.i...

ಅನುಗ್ರಹ ಪಡೆಯಲು ಸರಳವಾದ ದಾರಿ ಯಾವುದು? 18.07.2024

ಸುಲಭವಾಗಿ ಬಯಸಿದ್ದನ್ನು ಪಡೆಯಬೇಕೆಂಬ ಮನಸ್ಥಿತಿಯನ್ನು ಇಂದು ವ್ಯಾಪಕವಾಗಿ ಕಾಣಬಹುದು. ಕೆಲವರು ಅನುಗ್ರಹವನ್ನು ಕೂಡ ಹಾಗೆಯೇ ಪಡೆಯಬೇಕೆಂದು ಹಂಬಲಿಸುತ್ತಾರೆ. ಅನುಗ್ರಹವನ್ನು ಹೊಂದಬೇಕಾದರೆ, ನಾವು ಹೇಗೆ ಇರಬೇಕು ಎನ್ನುವುದನ್ನೂ, ಅನುಗ್ರಹ ಹುಡುಕಿ ಯಾರ ಬಳಿ ಹೋಗಬೇಕೆಂಬುದನ್ನೂ ವಿವೇಕಾನಂದರ ಜೀವನದ ಘಟನೆಯೊಂದನ್ನು ವಿವರಿಸುತ್ತಾ ಸದ್ಗುರುಗಳು ಇಲ್ಲಿ ಉತ್ತರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ...

ಎಲ್ಲರನ್ನೂ ಮಂಕಾಗಿಸಿದ ಒಂದು ಜಾಣ ಕತ್ತೆಯ ಕಥೆ 16.07.2024

ಒಬ್ಬ ವೃದ್ಧ ರೈತ ಮತ್ತು ಅವನ ಕತ್ತೆಯ ಕಥೆಯ ಮೂಲಕ ಸದ್ಗುರುಗಳು ಆಧ್ಯಾತ್ಮಿಕ ಹಾದಿಯಲ್ಲಿರುವ ಎಲ್ಲರೂ ನೆನಪಿನಲ್ಲಿಟ್ಟುಕೊಳ್ಳಬೇಕಾದ ಒಂದು ಬಹುಮುಖ್ಯ ಸಂಗತಿಯನ್ನು ಹೇಳುತ್ತಾರೆ.  ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾ...

ಮೃತ ವ್ಯಕ್ತಿಯ ಬಟ್ಟೆಗಳು ನಿಮ್ಮ ಮೇಲೆ ಪರಿಣಾಮ ಬೀರಬಲ್ಲವೇ? 13.07.2024

ಸದ್ಗುರುಗಳು ಸಾವಿನ ಪ್ರಕ್ರಿಯೆಯ ಬೇಧಿಸುತ್ತಾ, ಸತ್ತವರ ಬಟ್ಟೆಗಳನ್ನು ಏಕೆ ಸುಡಬೇಕು ಅಥವಾ ದೂರ ದೂರ ಪ್ರದೇಶದಲ್ಲಿ ವಿತರಿಸಬೇಕು ಎಂದು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sad...

ಒಳ್ಳೆಯವರಿಗೆ ಏಕೆ ಒಳ್ಳೆಯದಾಗುವುದಿಲ್ಲ 11.07.2024

‘ನಾನು ತುಂಬಾ ಒಳ್ಳೆಯವನು/ಳು. ಆದರೆ ನನಗೆ ಒಳ್ಳೆಯದೇ ಆಗಲ್ಲ’ ಎಂದು ಅನೇಕರು ಹೇಳುವುದನ್ನು ಕೇಳಿದ್ದೀರಾ? ಅದು ನಿಜವೇ? ನಿಜವೇ ಆಗಿದ್ದರೆ, ಅದು ಏಕೆ ಹಾಗೆ? ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ :   https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.s...

ಬೆಳಿಗ್ಗೆ ಬೇಗ ಏಳಲು ಕೆಲವು ಟಿಪ್ಸ್! 09.07.2024

ಬೆಳಿಗ್ಗೆ ಬೇಗ ಏಳಲು ಸದ್ಗುರುಗಳಿಂದ ಕೆಲವು ಟಿಪ್ಸ್... ಸೂರ್ಯ ಉದಯಿಸಿದ ಮೇಲೂ ದೇಹದಲ್ಲಿ ಆಲಸ್ಯವಿದ್ದರೆ, ಯೋಗಾಭ್ಯಾಸ ಮಾತ್ರವಲ್ಲದೆ ದಿನದ ಅನೇಕ ಕೆಲಸಗಳು ಸರಿಯಾಗಿ ನಡೆಯುವುದಿಲ್ಲ. ಬೆಳಿಗ್ಗೆ ಬೇಗ ಏಳುವುದಕ್ಕಾಗಿ ಕೆಲವು ಸಲಹೆಗಳ ಬಗ್ಗೆ ಸದ್ಗುರುಗಳನ್ನು ಕೇಳಿದಾಗ, ಇದಕ್ಕೆ ದೊಡ್ಡ ಕರುಳಿನ ಶುಚಿತ್ವ ಎಷ್ಟು ಮುಖ್ಯ ಎನ್ನುವುದನ್ನು ವಿವರಿಸುತ್ತಾರೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್...

ಪ್ರೀತಿಸಿದವರು ವಂಚಿಸಿದರೆ ಏನು ಮಾಡೋದು? | ಸದ್ಗುರು 31.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಚೆನ್ನೈನ ಗಿಂಡಿ ಕಾಲೇಜ್ ಆಫ್ ಇಂಜಿನಿಯರಿಂಗ್‌ನ ವಿದ್ಯಾರ್ಥಿನಿಯೊಬ್ಬಳು ಪ್ರೀತಿಸಿದವರು ನಮಗೆ ವಂಚಿಸಿದರೆ ನಾವು ಹೇಗೆ ಪ್ರತಿಕ್ರಿಯಿಸಬೇಕು ಎಂದು ಸದ್ಗುರುಗಳನ್ನು...

ಮುಂದೂಡುವುದು (Postponing) ಮತ್ತು ಆಲಸ್ಯ - ಪರಿಹಾರವೇನು? | ಸದ್ಗುರು 29.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಎಲ್ಲರೂ ಹೆಚ್ಚಾಗಿ ತಮ್ಮ ಬಗ್ಗೆ ಹೇಳಿಕೊಳ್ಳುವ ಸಮಸ್ಯೆಯಾದ ಕೆಲಸ postpone ಮಾಡುವುದನ್ನು ಹೇಗೆ ನಿವಾರಿಸಿಕೊಳ್ಳುವುದು ಎಂದು ತಮಿಳುನಾಡು ಅಗ್ರಿಕಲ್ಚರಲ್ ಯುನಿವರ...

ಫೆಮಿನಿಸಮ್ - ಮಹಿಳಾ ಹಕ್ಕುಗಳಿಗಾಗಿ ಹೋರಾಟ ಅಗತ್ಯವೇ? | ಸದ್ಗುರು 28.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿನಿಯರ ಮಹಿಳಾ ಹಕ್ಕುಗಳ ಹೋರಾಟದ ಬಗೆಗಿನ ಪ್ರಶ್ನೆಯೊಂದನ್ನು ಸದ್ಗುರು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್...

ಸಲಿಂಗಕಾಮ ಧರ್ಮಕ್ಕೆ ವಿರುದ್ಧವಾದುದೇ? | ಸದ್ಗುರು 26.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸುಪ್ರೀಮ್ ಕೋರ್ಟಿನ ಸಲಿಂಗಕಾಮವು ದಂಡನಾರ್ಹವಲ್ಲ ಎಂಬ ಇತ್ತೀಚಿನ ತೀರ್ಪನ್ನು ಉಲ್ಲೇಖಿಸುತ್ತಾ ಇದನ್ನು ಧರ್ಮಗಳು ಒಪ್ಪುವುದಿಲ್ಲವೇ ಎಂದು ಬೆಂಗಳೂರಿನ ಮೌಂಟ್ ಕಾರ್...

ಜನರೊಂದಿಗೆ ಬೆರೆಯಲು ಮುಜುಗರವೇ? | ಸದ್ಗುರು 24.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೊಸಬರನ್ನು ಭೇಟಿಯಾದಾಗ ಮಾತನಾಡಿಸಲು ತಳಮಳವೇ? ಕೇಳಿ ಸದ್ಗುರುಗಳ ಉತ್ತರ! ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರ...

ಮತಧರ್ಮಗಳಲ್ಲಿ, ದೇವರಲ್ಲಿ ನಂಬಿಕೆಯಿಲ್ಲದಿದ್ರೆ ಪರ್ವಾಗಿಲ್ವಾ? | ಸದ್ಗುರು 22.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನನಗೆ ಯಾವುದೇ ಮತಗಳ ಮೇಲೆ ನಂಬಿಕೆಯಿಲ್ಲ; ದೇವರ ಮೇಲೆ ನಂಬಿಕೆಯಿಡುವುದು ಮುಖ್ಯವೇ ಎಂಬ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಿದ್ದಾರೆ. ಯೋಗಿ, ಅಧ್ಯಾತ್ಮಿಕ ಚಿಂ...

Ignorance is Bliss - ಅಜ್ಞಾನವೇ ಆನಂದವಾದರೆ ಜ್ಞಾನ ಏತಕ್ಕೆ ಬೇಕು? | ಸದ್ಗುರು 21.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮಿಳುನಾಡು ಅಗ್ರಿಕಲ್ಚರಲ್ ಯುನಿವರ್ಸಿಟಿಯ ಓರ್ವ ವಿದ್ಯಾರ್ಥಿ "Ignorance is bliss" (ಅಜ್ಞಾನವೇ ಆನಂದ) ಅನ್ನುವ ಆಂಗ್ಲ ಹೇಳಿಕೆಯ ಬಗ್ಗೆ ಸದ್ಗುರುಗಳನ್ನು ಪ್ರ...

ಒಂಟಿತನವನ್ನು ಹೇಗೆ ಎದುರಿಸಲಿ? | ಸದ್ಗುರು 19.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ ಬೇರೊಬ್ಬರ ಪ್ರೀತಿಯ, ಒಡನಾಟದ ಕೊರತೆಯನ್ನು ಹೇಗೆ ನಿಭಾಯಿಸುವುದು ಎಂದು ಸದ್ಗುರುಗಳನ್ನು ಕೇಳುತ್ತ...

ನಿಮ್ಮ ಜೀವನದ ಗುರಿಯೇನು? | ಸದ್ಗುರು 17.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ವಿದ್ಯಾರ್ಥಿಗಳು ಸದ್ಗುರುಗಳನ್ನು ನೀವು ಯುವಕರಾಗಿದ್ದಾಗ ನಿಮ್ಮ ಜೀವನದ ಗುರಿಯೇನಾಗಿತ್ತು ಎಂದು ಕೇಳಿದರು. ಕೇಳಿರಿ ಸ...

ಇಂಟರ್ನೆಟ್‌ನಲ್ಲಿ ನಕಲಿ ಖಾತೆಗಳಿರೋರು - ತಪ್ಪದೇ ಕೇಳಿ! | ಸದ್ಗುರು 15.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗಿನ ಪ್ರಶ್ನೆಯೊಂದನ್ನು ಉತ್ತರಿಸುತ್ತಾ ಸದ್ಗುರುಗಳು, ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಹೆಸರನ್ನು ಹಾಕಲು ಧೈರ್ಯವಿಲ್ಲದಿರುವ ಹೇಡಿಗ...

ಹೊಟ್ಟೆಕಿಚ್ಚು ನನಗೆ ಮುಂದುವರಿಯಲು ಸ್ಫೂರ್ತಿ ನೀಡುತ್ತೆ, ಇದು ತಪ್ಪಾ? | ಸದ್ಗುರು 14.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ದೆಹಲಿಯ ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್ ನ ಓರ್ವ ವಿದ್ಯಾರ್ಥಿ "ನನಗೆ ಹೊಟ್ಟೆಕಿಚ್ಚು ಚೆನ್ನಾಗೇ ಕೆಲಸ ಮಾಡಿದೆ; ಹೊಟ್ಟೆಕಿಚ್ಚಿನಿಂದ ಸ್ಫೂರ್ತಿಯನ್ನು ಪಡೆಯುವುದ...

ಜೀವನದಲ್ಲಿ ನಾವು ಬಯಸಿದ್ದನ್ನು ಪಡೆಯೋದು ಹೇಗೆ? - How to Achieve What You Truly Desire | Sadhguru Kannada 12.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜೀವನದಲ್ಲಿ ನಾವು ಬಯಸಿದ್ದನ್ನು ಪಡೆಯೋದು ಹೇಗೆ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್...

ಯುವಕರಿಗೆ ಸದ್ಗುರುಗಳು ನೀಡಿರುವ ಅದ್ಭುತ ಸಲಹೆ! Sadhguru Kannada 10.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರಾತ್ರಿ ಮಲಗಿದರೆ ನಿಮಗೆ ತಕ್ಷಣ ನಿದ್ದೆ ಬರುತ್ತಾ? ನಿಮ್ಮ ದಿನಚರಿ ಹೇಗಿದೆ? ಕೆಲಸದೊತ್ತಡ ನಿಮ್ಮನ್ನು ಕಾಡುತ್ತಿದೆಯಾ? ನಮ್ಮೆಲ್ಲರಲ್ಲಿ ಅಪಾರ ಸ್ಫೂರ್ತಿ ತುಂಬಬಲ...

ಬದುಕಿನಲ್ಲಿ ನೀವು ಕಲಿಯಬೇಕಾಗಿರುವುದು ಇಷ್ಟೇ! Sadhguru Kannada | ಸದ್ಗುರು 08.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಾವು ಏನನ್ನಾದರೂ ಮಾಡುತ್ತಿರಬಹುದು. ಆದರೆ ಬದುಕಿನಲ್ಲಿ ಎಲ್ಲಕ್ಕಿಂತ ಮಿಗಿಲಾಗಿ ಕಲಿಯಬೇಕಾಗಿರುವುದು ಇದನ್ನು. ಏನು ಗೊತ್ತಾ? ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶ...

ಶ್ರೀನಿವಾಸನ್ ರಾಮಾನುಜಂ ಅಂಥಹ ಅದ್ಭುತ ಗಣಿತಜ್ಞ ಆಗಿದ್ದು ಹೇಗೆ? Sadhguru Kannada | ಸದ್ಗುರು 07.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಶ್ರೀನಿವಾಸನ್ ರಾಮಾನುಜಂ ಅವರ ಅದ್ಭುತ ಮೇಧಾಶಕ್ತಿಯ ಬಗೆಗಿನ ಪ್ರಶ್ನೆಯನ್ನು ಉತ್ತರಿಸುತ್ತಾ ಸದ್ಗುರುಗಳು ಅದನ್ನು ಸಾಧ್ಯವಾಗಿಸಿದ ಪ್ರಾಚೀನ ಯೋಗವಿಜ್ಞಾನದ ಮೇಲೆ ಬ...

ಮೊಬೈಲ್ ಮುಂತಾದ ತಂತ್ರಜ್ಞಾನಗಳನ್ನು ನಮ್ಮ ಒಳಿತಿಗೆ ಬಳಸೋದು ಹೇಗೆ? Sadhguru Kannada | ಸದ್ಗುರು 05.10.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ತಮ್ಮ ಗುರಿಯನ್ನು ತಲುಪುವಲ್ಲಿ ತಂತ್ರಜ್ಞಾನವು ಯುವಜನರಿಗೆ ಸಹಾಯಕವೇ, ಅಥವಾ ಅಡ್ಡಿಯೇ ಎಂದು ಬಾಲಿವುಡ್ ಸಿನೆಮಾ ನಿರ್ಮಾಪಕ-ನಿರ್ದೇಶಕರಾದ ಇಮ್ತಿಯಾಜ಼್ ಅಲಿಯವರು ಸ...

Listen to the ಸದ್ಗುರು ಕನ್ನಡ Sadhguru Kannada podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.