Udayavani
Sandhyavani | ಸಂಧ್ಯಾವಾಣಿ
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
Where to listen?
Podcasts in the app Replaio Radio Coming soonPodcasts are coming to the app soon. Install now and be the first to see a whole new take on podcasts
Episodes
The light on the path leading to the supernatural | ಅಲೌಕಿಕ ಮಾರ್ಗದ ಬೆಳಕು 27.01.2021 4:44
In this episode, Dr. Sandhya S. Pai recites her very famous editorial Priya Odugare - The light on the path leading to the supernatural | ಅಲೌಕಿಕ ಮಾರ್ಗದ ಬೆಳಕು ಪ್ರಿಯ ಓದುಗರೇ ಹುಟ್ಟುವಾಗ ಮನುಷ್ಯನ ಹೃದಯದಲ್ಲಿ ಅನರ್ಘ್ಯ ರತ್ನಗಳು ತುಂಬಿರುತ್ತದೆ ಎಂಬುದಕ್ಕೆ ಪುಟ್ಟ ಹುಡುಗನ ತಿಳಿ ನಗುವೇ ಇದಕ್ಕೆ ಸಾಕ್ಷಿ. ಕೆಸರು ಮೆತ್ತಿದ ರಕ್ತಗಳನ್ನು ತೊಳೆದು ಅಲೌಕಿಕ ಹಾದಿ ತೋರಿಸುವ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
36 qualities of women | ಹೆಣ್ಣಿನ 36 ಗುಣ 25.01.2021 5:25
In this episode, Dr. Sandhya S. Pai recites her very famous editorial Priya Odugare - 36 qualities of women | ಹೆಣ್ಣಿನ 36 ಗುಣ ಪ್ರಿಯ ಓದುಗರೇ ಒಂದು ಹಳ್ಳಿಯಲ್ಲಿ ಗಂಡ, ಹೆಂಡತಿ ಅನ್ಯೋನ್ಯತೆಯಿಂದ ಇದ್ದರು. ಒಂದು ದಿನ ಹೊಲದಿಂದ ಬರುತ್ತಿದ್ದಾಗ ಜೋಗಿಯೊಬ್ಬ ಭೇಟಿಯಾಗಿ ಹೆಣ್ಣಿನಲ್ಲಿ 36ಗುಣಗಳಿರುವ ವಿಷಯ ತಿಳಿಸಿದ್ದ. ಈ ವಿಚಾರದಲ್ಲಿ ಪತಿ, ಪತ್ನಿ ನಡುವೆ ನಡೆದಿದ್ದೇನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
The childish mind of man | ಮನುಷ್ಯನ ಬಾಲಿಶ ಮನಸ್ಸು 23.01.2021 6:23
In this episode, Dr. Sandhya S. Pai recites her very famous editorial Priya Odugare - The childish mind of man | ಮನುಷ್ಯನ ಬಾಲಿಶ ಮನಸ್ಸು ಪ್ರಿಯ ಓದುಗರೇ ಸುಖಕ್ಕೂ, ವಸ್ತುವಿಗೂ ಯಾವುದೇ ಸಂಬಂಧ ಇಲ್ಲ. ಸುಖ ಮನಸ್ಸಿನ ಸ್ಥಿತಿಯಾಗಿದೆ. ಹೀಗೆ ಮನುಷ್ಯನ ಬಾಲಿಶ ಮನಸ್ಸು ಸುಖ ಮತ್ತು ವಸ್ತುಗಳಿಗೆ ಹೇಗೆ ತಾಳೆ ಹಾಕುತ್ತದೆ ಎಂಬ ಕಥೆಯನ್ನು ಸಂದ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಅಧ್ಯಾಯ 22 : Akampana informs Ravana about Rama | ರಾವಣನಿಗೆ ರಾಮನ ಕುರಿತು ಅಕಂಪನ ಮಾಹಿತಿ 22.01.2021 10:49
In this episode, Dr. Sandhya S. Pai recites the story of In this episode, Dr. Sandhya S. Pai recites the story of ಅಧ್ಯಾಯ 22 : Akampana informs Ravana about Rama | ರಾವಣನಿಗೆ ರಾಮನ ಕುರಿತು ಅಕಂಪನ ಮಾಹಿತಿ ಯುದ್ಧದಲ್ಲಿ ಓಡಿಹೋಗಿದ್ದ ಅಕಂಪನ ಎಂಬ ರಾಕ್ಷಸ ಲಂಕೆಗೆ ತೆರಳಿ, ಶ್ರೀರಾಮ ಖರ ದೂಷಣ ಹಾಗೂ ಅವರ 14 ಸಾವಿರ ಸೈನಿಕರನ್ನು ಸಂಹಾರ ಮಾಡಿರುವ ವಿಷಯ ರಾವಣನಿಗೆ ತಿಳಿಸಿದ್ದ. ಇದರಿಂದ ಆಕ್ರೋಶಗೊಂಡ ಲಂಕಾಧೀಶನಿಗೆ ಅಕಂಪನ ಹೇಳಿದ ಉಪಾಯವೇನು ಎಂಬುದನ್ನು...
The Scales of Justice are equal for everyone | ನ್ಯಾಯದ ತಕ್ಕಡಿ ಎಲ್ಲರಿಗೂ ಒಂದೇ 20.01.2021 5:54
In this episode, Dr. Sandhya S. Pai recites her very famous editorial Priya Odugare - The Scales of Justice are equal for everyone | ನ್ಯಾಯದ ತಕ್ಕಡಿ ಎಲ್ಲರಿಗೂ ಒಂದೇ ಪ್ರಿಯ ಓದುಗರೇ ತಪ್ಪಿತಸ್ಥ ರಾಜ ಆದರೇನು? ಪ್ರಜೆಯೇ ಆದರೇನು? ನ್ಯಾಯದ ತಕ್ಕಡಿಯಲ್ಲಿ ಎಲ್ಲರಿಗೂ ಒಂದೇ ತೂಕ. ರಾಜನ ಬಾಣಕ್ಕೆ ಪುರುಷನೊಬ್ಬ ಪ್ರಾಣಬಿಟ್ಟ. ಪುತ್ರಶೋಕತಪ್ತ ತಾಯಿ ಮುಂದೆ ಅಪರಾಧಿ ರಾಜ ಮಂಡಿಯೂರಿ ಶಿಕ್ಷೆಗೆ ಅಣಿಯಾದ. ತಾನೂ ಬದುಕಬೇಕು, ಪರರನ್ನೂ ಬದುಕಲು ಬಿಡಬೇಕು ಎಂಬ ಭಾರತೀಯ ನ್ಯಾ...
Children are like flowing water | ಮಕ್ಕಳು ಹರಿವ ನೀರಿನಂತೆ 16.01.2021 5:49
In this episode, Dr. Sandhya S. Pai recites her very famous editorial Priya Odugare - Children are like flowing water | ಮಕ್ಕಳು ಹರಿವ ನೀರಿನಂತೆ ಪ್ರಿಯ ಓದುಗರೇ... ಪುಟಾಣಿ ಮಕ್ಕಳು ಕನ್ನಡಿ ಇದ್ದಂತೆ. ಅವರೊಳಗೆ ಪ್ರತಿಫಲಿಸುವುದು ನಮ್ಮದೇ ವ್ಯಕ್ತಿತ್ವಬಿಂಬಗಳು. ಹರಿವ ನೀರಿನಂತೆ ಅವರ ಮನಸ್ಸನ್ನು ಸರಿಯಾದ ಸಮಯದಲ್ಲಿ, ಸರಿಯಾದ ದಿಕ್ಕಿಗೆ ಕರೆದೊಯ್ಯುವುದು ಹೆತ್ತವರ ಕರ್ತವ್ಯ. ಇಲ್ಲಿನ ಪಂಜರದ ಗಿಣಿಯ ಕಥೆಯಲ್ಲೂ ನಮ್ಮ ಮಕ್ಕಳ ಚಿತ್ರಗಳುಂಟು. ಪ್ರತಿ ತಂದೆ- ತಾಯಂದಿರೂ...
Have you seen the real wealth? | ನಿಜವಾದ ಸಂಪತ್ತು ಕಂಡಿರಾ? 16.01.2021 5:30
In this episode, Dr. Sandhya S. Pai recites her very famous editorial Priya Odugare - Have you seen the real wealth? | ನಿಜವಾದ ಸಂಪತ್ತು ಕಂಡಿರಾ? ಪ್ರಿಯ ಓದುಗರೇ... ಬರಿಗೈಯಿಂದ ಜಗತ್ತಿಗೆ ಬಂದಿರ್ತೀವಿ. ಕಣ್ಣೆದುರು ನೂರಾರು ಕಾಮನೆಗಳು. ಆರೋಗ್ಯ, ನೆಮ್ಮದಿ, ಸಿರಿ... ಯಾವುದು ಸಂಪತ್ತು? ನಮ್ಮೊಳಗೇ ಗೊಂದಲ. ಭಗವಂತ ನೀಡಿದ ಶಾಶ್ವತವಾದ ಸಿರಿಯನ್ನು ಅಪ್ಪಿ- ಒಪ್ಪಿಕೊಂಡೆವೋ, ಬಚಾವು. ಇಲ್ಲದಿದ್ರೆ ಬದುಕು ಹಾವು-ಏಣಿ ಆಟ. ಆಸೆಬುರುಕನೊಬ್ಬ ಖಜಾನೆಯ ಒಳಹೊಕ್ಕು ಖಾಲಿ ಕೈ...
ಅಧ್ಯಾಯ 21 : Shurpanakhi episode - The extermination of Kharadushana | ಶೂರ್ಪನಖಿ ಪ್ರಸಂಗ - ಖರದೂಷಣ ಸಂಹಾರ 15.01.2021 10:37
In this episode, Dr. Sandhya S. Pai recites the story of In this episode, Dr. Sandhya S. Pai recites the story of ಅಧ್ಯಾಯ 21 : Shurpanakhi episode - The extermination of Kharadushana | ಶೂರ್ಪನಖಿ ಪ್ರಸಂಗ-ಖರದೂಷಣ ಸಂಹಾರ ಅಗಸ್ತ್ಯ ಮುನಿಗಳ ಆಶ್ರಮದಿಂದ ಶ್ರೀರಾಮ, ಲಕ್ಷ್ಮಣ ಮತ್ತು ಸೀತೆ ಹೊರಟು ಪಂಚವಟಿಗೆ ಬಂದಿದ್ದರು. ಒಂದು ದಿನ ಆಕಾಶಮಾರ್ಗವಾಗಿ ತೆರಳುತ್ತಿದ್ದ ಶೂರ್ಪನಖಿಗೆ ಶ್ರೀರಾಮನನ್ನು ಕಂಡಾಗ ಮುಂದೇನಾಯ್ತು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗ...
The curiosity of a miser | ಜಿಪುಣನ ಜಿಜ್ಞಾಸೆ! 13.01.2021 6:56
In this episode, Dr. Sandhya S. Pai recites her very famous editorial Priya Odugare EP 69 The curiosity of a miser | ಜಿಪುಣನ ಜಿಜ್ಞಾಸೆ! ಒಂದು ಊರಿನಲ್ಲಿ ಕಡು ಜಿಪುಣನೊಬ್ಬ ಇದ್ದ. ಒಂದು ದಿನ ಊರಿಗೆ ಬಂದಿದ್ದ ಜ್ಯೋತಿಷಿಯೊಬ್ಬರಲ್ಲಿ ಭವಿಷ್ಯ ಕೇಳಿದ ನಂತರ ಹೆದರಿ, ಜೀವ ಉಳಿಸಿಕೊಳ್ಳಲು ದಾನ ಮಾಡಲು ಶುರು ಮಾಡಿದ್ದ. ಆದರೆ ಜಿಪುಣನಿಗೆ ಜಿಜ್ಞಾಸೆ ಮೂಡಿಸಿದ್ದು ಯಾಕೆ ಎಂಬ ಕಥೆಯನ್ನು ಸಂಧ್ಯಾ ಪೈ ಮಾತುಗಳಲ್ಲಿ ಕೇಳಿ
Life is a gem mine of debt | ಬಾಳು ಋಣದ ರತ್ನದ ಗಣಿ 11.01.2021 5:55
In this episode, Dr. Sandhya S. Pai recites her very famous editorial Priya Odugare EP 68 Life is a gem mine of debt | ಬಾಳು ಋಣದ ರತ್ನದ ಗಣಿ ನಮ್ಮ ಬದುಕು ಸಾವಿರಾರು ಋಣಗಳ ಹೆಣಿಗೆ. ಹೆತ್ತವರು, ಒಡಹುಟ್ಟಿದವರು, ಅಕ್ಷರ ಕಲಿಸಿದ ಗುರು, ಬಾಳಸಾಂಗತ್ಯ ನೀಡಿ ನೆರಳಾದವಳು, ಖುಷಿ ಅರಳಿಸಿದ ಮಕ್ಕಳು- ಹೀಗೆ ಸಹಸ್ರಾರು ಋಣಗಳ ಬಂಧನದಲ್ಲಿ ನಾವಿದ್ದೇವೆ. ಇಲ್ಲಿ ಬೇಕು ಅಂದರೂ ಯಾರೂ ಸ್ವತಂತ್ರರಲ್ಲ. ಪಂಜರದ ಗಿಳಿಯೆಂಬ ಕನ್ನಡಿಯಲ್ಲಿ ಬಾಳ ಬಿಂಬಗಳನ್ನು ನೋಡುವ ಮನೋಜ್ಞ...
The enimity of crow and owl | ಕಾಗೆ ಮತ್ತು ಗೂಬೆ ದ್ವೇಷ 09.01.2021 8:15
In this episode, Dr. Sandhya S. Pai recites her very famous editorial Priya Odugare EP 67 The enimity of crow and owl | ಕಾಗೆ ಮತ್ತು ಗೂಬೆ ದ್ವೇಷ ಪ್ರಾಣಿಗಳು ಸಿಂಹ ತಮ್ಮ ರಾಜನೆಂದು ಘೋಷಿಸಿಕೊಂಡವು. ಜಲಚರಗಳು ಕೂಡಾ ದೊಡ್ಡ ಮೀನನ್ನು ನಾಯಕ ಎಂದು ಘೋಷಿಸಿದವು. ಆದರೆ ಪಕ್ಷಿ ಸಂಕುಲಕ್ಕೆ ಕೀಳರಿಮೆ ಶುರುವಾಯ್ತು...ಕೊನೆಗೂ ತಮ್ಮ ನಾಯಕನ ಆಯ್ಕೆ ಮಾಡಿಕೊಂಡವೇ? ಅಲ್ಲಿ ದ್ವೇಷ ಹುಟ್ಟಿಕೊಂಡಿದ್ದು ಹೇಗೆ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಅಧ್ಯಾಯ 20 : Srirama visits the Agastya Muni Ashram | ಅಗಸ್ತ್ಯ ಮುನಿ ಆಶ್ರಮಕ್ಕೆ ಶ್ರೀರಾಮ ಭೇಟಿ 08.01.2021 11:21
In this episode, Dr. Sandhya S. Pai recites the story of In this episode, Dr. Sandhya S. Pai recites the story of Srirama visits the Agastya Muni Ashram | ಅಗಸ್ತ್ಯ ಮುನಿ ಆಶ್ರಮಕ್ಕೆ ಶ್ರೀರಾಮ ಭೇಟಿ ಶರ್ಭಂಗ ಮುನಿಗಳು ಶ್ರೀರಾಮನಿಗೆ ತಮ್ಮ ತಪೋ ಬಲವನ್ನು ಧಾರೆ ಎರೆದು, ದೇಹತ್ಯಾಗ ಮಾಡಿದ್ದರು. ನಂತರ ಶ್ರೀರಾಮ, ಸೀತೆ ಮತ್ತು ಲಕ್ಷ್ಮಣ ಅಗಸ್ತ್ಯರ ಆಶ್ರಮಕ್ಕೆ ಹೊರಟ ಹಾಗೂ ಅಪ್ಸರಕೊಂಡದ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿ ಕೇಳಿ....
Camel and diamond bag | ಒಂಟೆ ಮತ್ತು ವಜ್ರದ ಚೀಲ 06.01.2021 6:12
In this episode, Dr. Sandhya S. Pai recites her very famous editorial Priya Odugare EP 66 - Camel and diamond bag | ಒಂಟೆ ಮತ್ತು ವಜ್ರದ ಚೀಲ ವ್ಯಾಪಾರಿಯೊಬ್ಬ ಒಂಟೆಯೊಂದನ್ನು ಖರೀದಿಸಿ ಮನೆಗೆ ತಂದಿದ್ದ. ಆದರೆ ಸೇವಕ ಒಂಟೆಯ ಬೆನ್ನಿನ ಮೇಲಿದ್ದ ಖಜುವಾವನ್ನು ತೆಗೆಯುವಾಗ ಚಿಕ್ಕ ಚೀಲ ಕಂಡಿತ್ತು. ಅದರಲ್ಲಿ ಬೆಲೆಬಾಳುವ ವಜ್ರಗಳಿದ್ದವು. ವ್ಯಾಪಾರಿ ಆ ವಜ್ರವನ್ನು ಏನು ಮಾಡಿದ ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
Transformation of a beggar's life | ಬದಲಾದ ಭಿಕ್ಷುಕನ ಬದುಕು 04.01.2021 6:27
In this episode, Dr. Sandhya S. Pai recites her very famous editorial Priya Odugare EP 65 - Transformation of a beggar's life | ಬದಲಾದ ಭಿಕ್ಷುಕನ ಬದುಕು ಪ್ರತಿದಿನ ಭಿಕ್ಷೆ ಬೇಡಿ ಬದುಕುತ್ತಿದ್ದೀಯಾ. ಜೀವನದಲ್ಲಿ ಯಾರಿಗಾದರು ಏನನ್ನಾದರು ಕೈಯೆತ್ತಿ ಕೊಟ್ಟಿದ್ದೀಯಾ. ಬರೇ ತೆಗೆದುಕೊಳ್ಳುವುದೇ ಬದುಕಲ್ಲಾ. ಏನಾದರು ಕೊಡುವುದನ್ನು ಕಲಿತುಕೊ ಎಂಬ ಶೇಠ್ ಜೀ ಮಾತು ಭಿಕ್ಷುಕನ ಬದುಕನ್ನು ಹೇಗೆ ಬದಲಾಯಿಸಿತು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
The two faces of Karma without desire | ನಿಷ್ಕಾಮ ಕರ್ಮದ ಎರಡು ಮುಖಗಳು 01.01.2021 6:12
In this episode, Dr. Sandhya S. Pai recites her very famous editorial Priya Odugare EP 64 - The two faces of Karma without desire | ನಿಷ್ಕಾಮ ಕರ್ಮದ ಎರಡು ಮುಖಗಳು, ವಾಲ್ಮೀಕಿ ಬರೆದಿದ್ದ ರಾಮಾಯಣ ಓದಿ ಮುಗಿಸಿದ್ದ ನಾರದ ಮುನಿಗಳ ಮುಖ ನಿರ್ಭಾವುಕವಾಗಿತ್ತು. ರಾಮಾಯಣ ಹೇಗಿದೆ ಎಂದು ವಾಲ್ಮೀಕಿ ಪ್ರಶ್ನಿಸಿದಾಗ, ಹನುಮಂತ ಬರೆದ ರಾಮಾಯಣಕ್ಕೆ ಹೋಲಿಸಿದರೆ ಸಾಧಾರಣವಾಗಿದೆ ಎಂದಿದ್ದರು. ಮುಂದೇನಾಯ್ತು ಎಂಬ ನಿಷ್ಕಾಮ ಕರ್ಮದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ...
ಅಧ್ಯಾಯ 19 : Srirama entered the Dandakaranya | ದಂಡಕಾರಣ್ಯ ಪ್ರವೇಶಿಸಿದ ಶ್ರೀರಾಮ 01.01.2021 10:12
In this episode, Dr. Sandhya S. Pai recites the story of Srirama entered the Dandakaranya | ದಂಡಕಾರಣ್ಯ ಪ್ರವೇಶಿಸಿದ ಶ್ರೀರಾಮ ರಾಮ, ಸೀತೆ ಮತ್ತು ಲಕ್ಷ್ಮಣ ಅತ್ರಿ ಮುನಿಗಳ ಆಶ್ರಮಕ್ಕೆ ಬಂದಿದ್ದರು. ಮೂವರನ್ನು ಅತ್ರಿ ಮುನಿಗಳು ಮತ್ತು ಅನುಸೂಯೆ ಸತ್ಕರಿಸಿ ಬೀಳ್ಕೂಟ್ಟಿದ್ದರು. ನಿಮಗೆ ಮಂಗಳವಾಗಲಿ, ಮುಂದೆ ಭಯಂಕರವಾದ ದಂಡಕಾರಣ್ಯವಿದೆ ಎಂದು ತಿಳಿಸಿದ್ದರು. ಮುಂದೇನಾಯ್ತು ಎಂಬುದನ್ನು ಸಂಧ್ಯಾ ಮಾಮಿ ಅವರ ಮಾತುಗಳಲ್ಲಿಕೇಳಿ....
The river that brings life | ಬದುಕು ಹರಿಯುವ ನದಿ... 30.12.2020 5:48
In this episode, Dr. Sandhya S. Pai recites her very famous editorial Priya Odugare EP 63 - The river that brings life | ಬದುಕು ಹರಿಯುವ ನದಿ... ಪ್ರಿಯ ಓದುಗರೇ, ಬದುಕು ಹರಿಯುವ ನದಿ...ಕಾಡಿನಲ್ಲಿ ಸ್ವತಂತ್ರವಾಗಿ ಓಡಾಡಿಕೊಂಡಿದ್ದ ಹುಲಿ ಒಂದು ದಿನ ಬೋನಿನಲ್ಲಿ ಬಂಧಿಯಾಯ್ತು. ಒಂದರ್ಥದಲ್ಲಿ ಮನುಷ್ಯನ ಬದುಕು ಕೂಡಾ ಲಾಲಸೆ, ಐಶ್ವರ್ಯ, ಅಧಿಕಾರ, ಮೋಹದ ಬಂಧನವಾಗಿರುತ್ತದೆ ಎಂಬ ದೃಷ್ಟಾಂತದ ಹುಲಿಯ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
The path to god's lovingness | ದೇವರ ಒಲುಮೆಗೆ ದಾರಿ 28.12.2020 6:33
In this episode, Dr. Sandhya S. Pai recites her very famous editorial Priya Odugare EP 62 – The path to god's lovingness | ದೇವರ ಒಲುಮೆಗೆ ದಾರಿ ದೇವರ ಒಲುಮೆಗೆ ದಾರಿ- S1E62 ಪ್ರಿಯ ಓದುಗರೇ ದೇವರು ಹಣ, ಅಂತಸ್ತು, ಜಾತಿ ನೋಡಿ ಒಲಿಯುವುದಿಲ್ಲ. ಮಾದಾರ ಚನ್ನಯ್ಯನ ತಟ್ಟೆಯ ಅಂಬಲಿಯೂ ಆ ಭಗವಂತನಿಗೆ ಬಲು ರುಚಿ. ನಿಷ್ಕಲ್ಮಶ ಭಕ್ತಿಯೇ ಸರ್ವಶಕ್ತನ ಒಲುಮೆಗಿರುವ ಏಕೈಕ ಸೇತುವೆ. ಧೂಪ, ದೀಪ, ನೈವೇದ್ಯ, ಗಂಧಾಕ್ಷತೆಗಿಂತ ಸದ್ಭಕ್ತಿಯೇ ಶ್ರೇಷ್ಠ ಎಂದು ಸಾರುವ ಕಥೆಯನ್ನು ಸಂ...
The janitor of the mind | ಮನಸ್ಸೆಂಬ ದ್ವಾರಪಾಲಕ 25.12.2020 7:51
In this episode, Dr. Sandhya S. Pai recites her very famous editorial Priya Odugare – The janitor of the mind | ಮನಸ್ಸೆಂಬ ದ್ವಾರಪಾಲಕ ಪ್ರಿಯ ಓದುಗರೇ ಆತ ಪಾಪದ ಕಡುಬಡವ. ಆಕಸ್ಮಿಕವಾಗಿ ಸಿಕ್ಕ ಅಮೂಲ್ಯ ರತ್ನವನ್ನೂ ರಾಜನಿಗೊಪ್ಪಿಸಿದ. ಪ್ರಾಮಾಣಿಕತೆಗೆ ಶಹಬ್ಬಾಶ್ ಸಿಕ್ಕಿತು. "ಏನು ಬೇಕು?" ಕೇಳಿದ ರಾಜ. ಈತ ಕೇಳಿದ್ದು ಮಾತ್ರ "ಛಡಿಯೇಟನ್ನು"! ಮನಸ್ಸೆಂಬ ದುರಾಸೆಯ ದ್ವಾರಪಾಲಕನಿಗೆ ನಿಯತ್ತಿನ ಪಾಠ ಕಲಿಸುವ, ಬಹು ಆಯಾಮದ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಅಧ್ಯಾಯ 18 : Bharata's divine ideal | ಭರತನ ದಿವ್ಯ ಆದರ್ಶ 25.12.2020 9:53
In this episode, Dr. Sandhya S. Pai recites the story of Bharata's divine ideal | ಭರತನ ದಿವ್ಯ ಆದರ್ಶ ಭರತ ನಿರಂತರ ದುಃಖದಿಂದ ಬುದ್ಧಿ ಸ್ಥಿಮಿತ ಕಳೆದುಕೊಳ್ಳುತ್ತದೆ. ಸಮಚಿತ್ತದಿಂದ ಇರುವಂತೆ ವಶಿಷ್ಠರು ಸಮಾಧಾನಿಸಿದ್ದರು. ಈ ವೇಳೆ ಭರತನ ಉದಾತ್ತ ಗುಣ, ಭವ್ಯ ಆದರ್ಶದ ಬಗ್ಗೆ ಶ್ರೀರಾಮಚಂದ್ರ ಹೇಳಿದ್ದೇನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿಕೇಳಿ....
Independence from ignorance is the innerness of life | ಅಜ್ಞಾನದ ಬಿಡುಗಡೆ ಬದುಕಿನ ಅಂತರಾಳ 23.12.2020 6:37
In this episode, Dr. Sandhya S. Pai recites her very famous editorial Priya Odugare - Independence from ignorance is the innerness of life | ಅಜ್ಞಾನದ ಬಿಡುಗಡೆ ಬದುಕಿನ ಅಂತರಾಳ ಪ್ರಿಯ ಓದುಗರೇ 50ರ ದಶಕದ ಬದುಕಿನ ಕೂಡು ಕುಟುಂಬದ ವ್ಯವಸ್ಥೆಯಲ್ಲಿ ಮಾಂತ್ರಿಕ ಮೋಹಕತೆ ಇತ್ತು. ಅಲ್ಲದೆ ಕಿನ್ನರ ಕಥೆಗಳ ಮೂಲಕ ಓದುವ, ಹಿರಿಯರ ಮಾತನ್ನು ಕೇಳುವ ಶ್ರದ್ಧೆ ಇತ್ತು. ಆದರೆ ಬದುಕು ಹೇಗೆ ಸಾಗಿದೆ ಎಂಬುದನ್ನು ವಿವರಿಸುವ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕ...
Nature and Man's perversion | ಪ್ರಕೃತಿ ಮತ್ತು ಮನುಷ್ಯನ ವಿಕೃತಿ 21.12.2020 6:31
In this episode, Dr. Sandhya S. Pai recites her very famous editorial Priya Odugare - EP 59 Nature and Man's perversion | ಪ್ರಕೃತಿ ಮತ್ತು ಮನುಷ್ಯನ ವಿಕೃತಿ ಭೂಮಿಯ ಮೇಲೆ ಅತ್ಯುತ್ತಮವಾದ ಮಳೆ ಕಾಡುಗಳಿದ್ದವು.ಇದರಲ್ಲಿ ಸಮೃದ್ಧವಾದ ಜೀವಜಾಲವಿದೆ. ಪ್ರಕೃತಿ ಕೊಟ್ಟ ದೊಡ್ಡ ವರದಾನ ಈ ಮಳೆಕಾಡು. ಆದರೆ ಅರ್ಧದಷ್ಟು ಮಳೆಕಾಡು ನಾಶ ಮಾಡಿದ್ದ ಮನುಷ್ಯನ ವಿಕೃತಿಯ ಪರಿಣಾಮದ ಸುಂದರ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
The miracle of music! | ಸಂಗೀತದ ಪವಾಡ! 18.12.2020 5:06
In this episode, Dr. Sandhya S. Pai recites her very famous editorial Priya Odugare -EP 58 The miracle of music! | ಸಂಗೀತದ ಪವಾಡ! ಜಾನಪದ ಸಂಗೀತಗಾರರ ಗುಂಪೊಂದು ಹಳ್ಳಿಯೊಂದಕ್ಕೆ ಬಂದಾಗ ಕತ್ತಲಾಗಿತ್ತು. ಮೈ ಕೊರೆಯುವ ಚಳಿಗೆ ಜನರು ಮನೆ ಸೇರಿಕೊಂಡಿದ್ದರು. ಆದರೂ ಹಾಡುವುದು ನಮ್ಮ ಕಾಯಕ ಎಂದ ಹಿರಿಯ ವ್ಯಕ್ತಿಯ ಮಾತಿನಂತೆ ಸಂಗೀತ ಕಾರ್ಯಕ್ರಮ ನಡೆಸಿದಾಗ ಅಲ್ಲಿ ನಡೆದ ಪವಾಡ ಏನು ಎಂಬ ಕಥೆಯನ್ನು ಸಂಧ್ಯಾ ಪೈ ಅವರ ಮಾತುಗಳಲ್ಲಿ ಕೇಳಿ,
ಅಧ್ಯಾಯ 17 : Bharata's vow to Lord Sri Rama | ಶ್ರೀರಾಮನ ಮುಂದೆ ಭರತನ ಪ್ರತಿಜ್ಞೆ 18.12.2020 12:26
In this episode, Dr. Sandhya S. Pai recites the story of Bharata's vow to Lord Sri Rama | ಶ್ರೀರಾಮನ ಮುಂದೆ ಭರತನ ಪ್ರತಿಜ್ಞೆ ರಾಜನಿಲ್ಲದ ರಾಜ್ಯ ಬಹಳ ಕಾಲ ಇರಲ್ಲ. ಹೀಗಾಗಿ ಅಯೋಧ್ಯೆಗೆ ಬರುವಂತೆ ಭರತ ಶ್ರೀರಾಮನ ಬಳಿ ಬೇಡಿಕೊಂಡ. ಅದಕ್ಕೆ ರಾಮ ಒಪ್ಪಲಿಲ್ಲ. ನಂತರ ಜನಕ ಮಹಾರಾಜನ ತೀರ್ಮಾನದ ನಡುವೆ ಭರತ ಕೈಗೊಂಡ ಪ್ರತಿಜ್ಞೆ ಏನು ಎಂಬ ಕಥೆಯನ್ನು ಸಂಧ್ಯಾ ಮಾಮಿ ಮಾತುಗಳಲ್ಲಿಕೇಳಿ....
Those with cultured sensibilities never lose their paths | ಸಂಸ್ಕಾರವಂತ ಹಾದಿ ತಪ್ಪುವುದಿಲ್ಲ! 17.12.2020 8:00
In this episode, Dr. Sandhya S. Pai recites her very famous editorial Priya Odugare -EP-52 Those with cultured sensibilities never lose their paths |ಸಂಸ್ಕಾರವಂತ ಹಾದಿ ತಪ್ಪುವುದಿಲ್ಲ! ಸಂಸ್ಕಾರ ಮನುಜನ ಪಾಲಿಗೆ ದಾರಿದೀಪ. ಸಂಸ್ಕಾರವಂತನಾಗಿ ಹುಟ್ಟಿದ್ದ ಬ್ರಾಹ್ಮಣನೊಬ್ಬ ವೃತ್ತಿಯಿಂದ ಕಳ್ಳನಾಗಿದ್ದ. ಸಂಪತ್ತು ಕಂಡರೆ ಬಾಯ್ಬಿಡುತ್ತಿದ್ದ ಈತ ಕಳ್ಳರ ಗುಂಪೊಂದನ್ನು ನಿರ್ನಾಮ ಮಾಡಿ, ಚಿನ್ನಾಭರಣ ದೋಚುವ ಹೊಂಚು ರೂಪಿಸಿದ್ದ. ಆದರೆ, ಆತ ಹಾಗೆ ಮಾಡಲಿಲ್ಲ. ಏಕೆ ಗೊ...
Similar podcasts
Replaio is not a podcast publisher; show names, artwork and audio belong to their authors and are distributed through public RSS feeds.