Udayavani

Sandhyavani | ಸಂಧ್ಯಾವಾಣಿ

Kids KN ↓ 797 episodes

A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.

Author

Udayavani

Category

Kids

Podcast website

www.udayavani.com

Latest episode

Jul 10, 2026

Where to listen?

Podcasts in the app Replaio Radio Coming soon

Podcasts are coming to the app soon. Install now and be the first to see a whole new take on podcasts

Get it on Google Play Install for free Android 5M+ downloads · 4.8 rating iOS soon

Episodes

S1EP - 493:ಗುರುವನ್ನೇ ಪರೀಕ್ಷಿಸ ಹೊರಟ ಶಿಷ್ಯ !|Moral Story 22.02.2025

S1EP - 493:ಗುರುವನ್ನೇ ಪರೀಕ್ಷಿಸ ಹೊರಟ ಶಿಷ್ಯ !|Moral Story ಶಿಷ್ಯನಿಗೆ ಒಂದು ಸಂದೇಹ ಬಂತು. ತನ್ನ ಗುರು ಮಹಾ ಜ್ಞಾನಿಗಳು, ಭಗವಂತನನ್ನು ಸಾಕ್ಷಾತ್ಕರಿಸಿಕೊಂಡವರು ಎಂದು ಎಲ್ಲರೂ ಹೇಳುತ್ತಾರೆ. ಹಾಗಾದ್ರೆ ಅದು ನಿಜವೇ ಎಂದು ಪರೀಕ್ಷಿಸಲು ಗುರುಗಳಿದ್ದಲ್ಲಿಗೆ ಹೋದ .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸ...

S3 : EP -91:ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ| Dharmopadesha 21.02.2025

S3 : EP -91:ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ| Dharmopadesha ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಭೀಷ್ಮರಿಂದ ಯುಧಿಷ್ಠಿರನಿಗೆ ಧರ್ಮೋಪದೇಶ ಮಾಡುವ ಕಥೆ . ಭೀಷ್ಮರು ಯುಧಿಷ್ಠಿರನನ್ನು ಉದ್ದೇಶಿಸಿ ಧರ್ಮದ ಕುರಿತಾಗಿ ಅತ್ಯಂತ ಉತ್ತಮ ರೀತಿಯ ಉಪದೇಶವನ್ನು ಮಾಡುತ್ತಾರೆ. ಹಾಗಾದ್ರೆ ಆ ಉಪದೇಶದಲ್ಲಿ ಏನೆಲ್ಲಾ ವಿಚಾರಗಳಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ...

S1EP - 492:ಬದುಕು ಎಂಬ ನೂರು ಕನಸುಗಳು | A hundred dreams of life 20.02.2025

S1EP - 492:ಬದುಕು ಎಂಬ ನೂರು ಕನಸುಗಳು | A hundred dreams of life ಬಳಲಿ ಬಂದವನಿಗೆ ಒಂದು ಸೂರು ಬೇಕಿತ್ತು. ಹಾದಿಯಲ್ಲಿ ಕಂಡ ಅದೆಷ್ಟೋ ಮನೆಗಳಲ್ಲಿ ಅವನಿಗೆ ತಂಗಲು ಸರಿ ಅನ್ನಿಸಲಿಲ್ಲ. ಕಟ್ಟ ಕಡೆಗೆ ಒಂದು ಮನೆ ಒಪ್ಪಿಗೆ ಆಯಿತು. ಒಳಗೆ ಹೋಗಿ ಉಂಡು- ತಿಂದು ನಿದ್ರೆಗೆ ಜಾರಿದ... ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ...

S1EP - 491:ಮೂವರು ವಿರಕ್ತರ ಕಥೆ : Moral Story 15.02.2025

S1EP - 491:ಮೂವರು ವಿರಕ್ತರ ಕಥೆ : Moral Story ಒಂದಾನೊಂದು ದ್ವೀಪದಲ್ಲಿ ಮೂವರು ವಿರಕ್ತರು ವಾಸಮಾಡುತ್ತಿದ್ದರು . ಪುಟ್ಟ ಗುಡಿಸಲು ಕಟ್ಟಿಕೊಂಡು ಸರಳವಾಗಿ ಬದುಕುತ್ತಿದ್ದರು . ಹೀಗಿರುವಾಗ ಇವರ ಇರುವಿಕೆ ದೊಡ್ಡ ಧರ್ಮ ಗುರುವಿಗೆ ತಿಳಿಯಿತು . ಹೇಗಾದರೂ ಮಾಡಿ ಇವರನ್ನು ತಮ್ಮ ಧರ್ಮಕ್ಕೆ ಸೇರಿಸಿಕೊಳ್ಳಬೇಕು ಎಂದು ಅವರು ಇರುವಲ್ಲಿ ಬಂದರು .. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡ...

S3 : EP -90:ರಾಜ ಧರ್ಮ ಬೋಧಿಸಿದ ಭೀಷ್ಮ : Bhishma taught the Rajadarma 14.02.2025

S3 : EP -90:ರಾಜ ಧರ್ಮ ಬೋಧಿಸಿದ ಭೀಷ್ಮ : Bhishma taught the Rajadarma ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಸಾವಿನ ಅಂಚಿನಲ್ಲಿದ್ದ ಭೀಷ್ಮರು ತಮ್ಮ ದೇಹತ್ಯಾಗ ಮಾಡುವುದಕ್ಕೂ ಮೊದಲು ಯುಧಿಷ್ಠಿರನಿಗೆ ರಾಜ ಧರ್ಮವನ್ನು ಬೋಧಿಸುತ್ತಾರೆ . ಹಾಗಾದ್ರೆ ಈ ರಾಜ ಧರ್ಮದಲ್ಲಿ ಏನೆಲ್ಲಾ ಪ್ರಮುಖ ಅಂಶಗಳು ಒಳಗೊಂಡಿದ್ದವು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್...

S1EP - 490: ಕಷ್ಟ ಪಟ್ಟರೆ ಯಶಸ್ಸು ಸಾಧ್ಯ : Moral Stories 13.02.2025

S1EP - 490: ಕಷ್ಟ ಪಟ್ಟರೆ ಯಶಸ್ಸು ಸಾಧ್ಯ : Moral Stories ನಾಲ್ಕು ಜನ ಒಂದು ಊರಿನಿಂದ ಮತ್ತ್ತೊಂದು ಊರಿಗೆ ಪ್ರಯಾಣ ಹೊರಟಿದ್ದರು. ಒಬ್ಬ ಭಕ್ತಿ ಯೋಗಿ , ಇನ್ನೊಬ್ಬ ಜ್ಞಾನ ಯೋಗಿ ,ಮತ್ತೊಬ್ಬ ಕರ್ಮಾ ಯೋಗಿ ಹಾಗು ಇನ್ನೊಬ್ಬ ಕ್ರಿಯಾ ಯೋಗಿ , ಅವರಿಗೆ ಅವರದ್ದೇ ಆದ ನಿಲುವಿತ್ತು. ಹೀಗಿರುವಾಗ ದಾರಿಯಲ್ಲಿ ಅವರು ಒಂದು ಕಾಡು ಪ್ರವೇಶಿಸಿದ್ರು. ಆಗ ಒಂದು ಘಟನೆ ನಡೆಯಿತು. ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ...

S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story 07.02.2025

S3 : EP -89:ಯುಧಿಷ್ಠಿರನಿಗೆ ಸಮಾಧಾನ ಮಾಡಿದ ಕೃಷ್ಣ :mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ಬಳಿಕ ಋಷಿಗಳನ್ನೂ ಒಳಗೊಂಡಂತೆ ಎಲ್ಲರೂ ಯುಧಿಷ್ಠಿರನಿಗೆ ಸಮಾಧಾನ ಮಾಡಿದರು. ಆದರೆ ಅವನಿಗೆ ನೋವು ಕಡಿಮೆಯಾಗಲಿಲ್ಲ. ತನ್ನಿಂದ ಕೌರವರು ಹತರಾದರು ಎಂದು ನೋವು ಪಟ್ಟ. ಆಗ ಕೃಷ್ಣ ಏನು ಹೇಳಿದ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್...

S1EP - 489:ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich 06.02.2025

S1EP - 489: ಆತ ಒಂಟೆಗಳ ಒಡೆಯನಾಗಿದ್ದು ಹೇಗೆ ? |How to become rich ಒಂದು ಊರಿನಲ್ಲಿ ಒಬ್ಬ ಶ್ರೀಮಂತ ಇದ್ದ. ಅವನಿರುವ ಪ್ರದೇಶದಲ್ಲಿ ಶ್ರೀಮಂತಿಕೆಯನ್ನು ಅಳೆಯುವ ವಿಧಾನವೇ ಬೇರೆ ಇತ್ತು. ಒಂಟೆಗಳ ಒಡೆತನದಲ್ಲಿ ಯಾರು ಹೆಚ್ಚು ಒಂಟೆ ಹೊಂದಿರುತ್ತಾರೋ ಅವರೇ ಹೆಚ್ಚು ಶ್ರೀಮಂತ. ಆದರೆ ಆ ಊರಿನಲ್ಲಿ ಇವನಷ್ಟು ಯಾರು ಹೆಚ್ಚು ಒಂಟೆ ಹೊಂದಿರಲಿಲ್ಲ . ಹಾಗಾದ್ರೆ ಆತ ಅಷ್ಟು ಶ್ರೀಮಂತ ಆಗಿದ್ದು ಹೇಗೆ ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್...

S1EP - 488: ಅರಮನೆಗೆ ಬಂದ ಸಾಧು | Sadhu came to the palace 01.02.2025

S1EP - 488: ಅರಮನೆಗೆ ಬಂದ ಸಾಧು | Sadhu came to the palace ಒಂದಾನೊಂದು ಊರಿಗೆ ಒಬ್ಬ ಸಾಧು ಬಂದ. ಈ ವಿಷಯ ರಾಜನಿಗೆ ತಿಳಿಯಿತು . ತಕ್ಷಣ ರಾಜ ಅವರಲ್ಲಿ ತಮ್ಮ ಅರಮನೆಗೆ ಬರಬೇಕೆಂದು ಪ್ರಾರ್ಥಿಸಿದ. ಸಾಧುಗಳು ಒಪ್ಪಿ ಅರಮನೆಗೆ ಹೋದರು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gma...

S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga 31.01.2025

S3 : EP -88: ಗಂಗಾ ತೀರಕ್ಕೆ ಬಂದ ಯುಧಿಷ್ಠಿರ | Yudhishthira came near the river of Ganga ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದಲ್ಲಿ ಹತರಾದ ಎಲ್ಲರ ದಹನ ಮತ್ತು ಇತ್ಯಾದಿ ಕ್ರಿಯೆಗಳನ್ನು ನೆರವೇರಿಸಲಾಯಿತು. ಧೃತರಾಷ್ಟ್ರನನ್ನು ಮುಂದಿಟ್ಟುಕೊಂಡು ಯುಧಿಷ್ಠಿರ ಗಂಗಾ ತೀರಕ್ಕೆ ಬಂದ. ಅಲ್ಲಿ ಏನೆಲ್ಲಾ ಘಟನೆಗಳು ನಡೆಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್...

S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story 30.01.2025

S1EP - 487:ಕಷ್ಟದ ಅರಿವು ಯಾಕಾಗಿ ಬೇಕು ? | Moral Story ಒಂದಾನೊಂದು ಊರಿನಲ್ಲಿ ಒಬ್ಬ ವ್ಯಾಪಾರಿ ಇದ್ದ. ಅವನಿಗೆ ಇಬ್ಬರು ಗಂಡುಮಕ್ಕಳು. ತಕ್ಕಮಟ್ಟಿಗೆ ಶ್ರೀಮಂತನಾಗಿದ್ದ ಹಾಗೂ ತನ್ನ ಮಕ್ಕಳನ್ನು ಸಣ್ಣ ವಯಸ್ಸಿನಿಂದ ಸುಖಿ ಜೀವನದಲ್ಲಿ ಬೆಳೆಸಿದ್ದ. ಇದೆ ಮುಂದೆ ಮಕ್ಕಳಿಗೆ ಮುಳ್ಳಾಯಿತು! ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್...

S1EP - 486: ಮಾಯೆ ಎಂದರೇನು ?| What is Maya? 25.01.2025

S1EP - 486: ಮಾಯೆ ಎಂದರೇನು ?| What is Maya? ಒಂದು ಬಾರಿ ನಾರದರು ವೈಕುಂಠಕ್ಕೆ ಹೋದರಂತೆ. ಅಲ್ಲಿ ಹೋಗಿ ತನ್ನ ಕೆಲವು ಮಹತ್ವದ ಸಂದೇಹಗಳನ್ನು ನಾರಾಯಣನ ಮುಂದಿಟ್ಟರಂತೆ. ಅವುಗಳಲ್ಲಿ ಮಾಯೆಯೂ ಒಂದಾಗಿತ್ತು. ಹಾಗೆಂದರೇನು ಎಂದು ಕೇಳಿದರಂತೆ. ಅದಕ್ಕೆ ಶ್ರೀಮನ್ನಾರಾಯಣ ಏನು ಉತ್ತರ ಕೊಟ್ಟರು ಮತ್ತು ಇನ್ನು ಯಾವೆಲ್ಲ ಸಂದೇಶಗಳಿಗೆ ಉತ್ತರ ಸಿಕ್ಕಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ...

S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra 24.01.2025

S3 : EP -87:ಧೃತರಾಷ್ಟ್ರನಿಗೆ ಸಮಾಧಾನ ಮಾಡಿದ ವಿದುರ | Vidura and Dhritarashtra ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧದ ನಂತರ ವಿದುರ ನಾನಾ ರೀತಿಯಲ್ಲಿ ಧೃತರಾಷ್ಟ್ರನಿಗೆ ಸಮಾಧಾನ ಮಾಡುತ್ತಿದ್ದ. ಮನುಷ್ಯ ಜನ್ಮ ಮತ್ತು ಧರ್ಮ , ಜೀವನದ ಬಗ್ಗೆ ಹಿತವಚನ ನೀಡಿದ. ಆದರೂ ಧೃತರಾಷ್ಟ್ರನಿಗೆ ಸಮಾಧಾನ ಆಗಲಿಲ್ಲ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ...

S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger 23.01.2025

S1EP - 485:ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ|Man's anger ಸಂತನೊಬ್ಬ ತನ್ನ ಶಿಷ್ಯರೊಂದಿಗೆ ತೀರ್ಥಯಾತ್ರೆ ಮಾಡುತ್ತಾ, ಗಂಗಾ ತೀರಕ್ಕೆ ಬಂದನಂತೆ. ಆ ಸಮಯದಲ್ಲಿ ಅಲ್ಲಿ ಸ್ನಾನ ಮಾಡಲು ಕುಟುಂಬವೊಂದು ಬಂದಿತ್ತು. ಕೆಲ ಹೊತ್ತಿನಲ್ಲಿ ಆ ಕುಟುಂಬದವರ ನಡುವೆ ಗಲಾಟೆ ಆರಂಭವಾಗಿ ಅವರ ಧ್ವನಿ ಹೆಚ್ಚಾಯಿತು. ಆಗ ಸಂತ ನಗುತ್ತಾ ತನ್ನ ಶಿಶ್ಯರ ಜೊತೆ ಕೇಳಿದ ... ಕೋಪ ಬಂದಾಗ ಮನುಷ್ಯ ಕೂಗಾಡುವುದು ಏಕೆ ಎಂದು. ಆಗ ಶಿಷ್ಯರ ಉತ್ತರ ಏನಾಗಿತ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವ...

S1EP - 484:ಚಕ್ರವರ್ತಿಯ ಮನಸ್ಸಿನ ರಹಸ್ಯ! | The Secret of the Emperor's Mind! 18.01.2025

S1EP - 484: ಚಕ್ರವರ್ತಿಯ ಮನಸ್ಸಿನ ರಹಸ್ಯ! | The Secret of the Emperor's Mind! ಒಂದಾನೊಂದು ಕಾಲದಲ್ಲಿ ಒಬ್ಬ ಚಕ್ರವರ್ತಿ ಇದ್ದ. ವಿಶಾಲವಾದ ಸಾಮ್ರಾಜ್ಯ, ಸಂಪತ್ತು ಇದ್ದರೂ ಈತ ನಿರ್ಲಿಪ್ತನಾಗಿದ್ದ. ವರ್ಷಗಟ್ಟಲೆ ತಪ್ಪಸ್ಸು ಮಾಡಿದವರೂ ಕೂಡ ಈತನನ್ನು ಕಂಡು ಅಚ್ಚರಿಪಡುತ್ತಿದ್ದರು. ಹೀಗಿರುವಾಗ ಈತನ ಈ ಮನೋಭಾವನೆಯ ರಹಸ್ಯ ತಿಳಿಯಲು ಒಬ್ಬ ಬಂದ. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್...

S1EP - 483:ಬದುಕಿಗೊಂದು ಸುಂದರ ಪಾಠ |A beautiful lesson for life 11.01.2025

S1EP - 483:ಬದುಕಿಗೊಂದು ಸುಂದರ ಪಾಠ |A beautiful lesson for life ಒಂದು ಊರಿನಲ್ಲಿ ಒಬ್ಬ ಪಾದರಕ್ಷೆ ತಯಾರಿಸುವವನಿದ್ದ . ಒಂದು ಸಂಜೆ ಕೆಲಸ ಮುಗಿಸಿ ಆತ ಮನೆಗೆ ಹೊರಟ. ಆಗ ಆತನ ಅಂಗಡಿಗೆ ಒಂದು ವಿಷದ ಹಾವು ಬಂತು. ಅದು ತುಂಬ ಹಸಿದ್ದಿತ್ತು. ಆದರೆ ಅದಕ್ಕೆ ಬೇಕಾದ ಆಹಾರ ಸಿಗಲಿಲ್ಲ ಆಗ ಅದು ಮಾಡಿದ್ದೇನು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್...

S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ |Mahabharata story 10.01.2025

S3 : EP -86:ಅಶ್ವತ್ಥಾಮನನ್ನು ಕೊಲ್ಲಲು ಹೋರಾಟ ಭೀಮಸೇನ Mahabharata story ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತ ಮಹಾಯುದ್ಧವನ್ನು ಕಂಡು ಯುಧಿಷ್ಠಿರ ನೋವಿನಲ್ಲಿದ್ದ ಇತ್ತ ದ್ರೌಪದಿಯೂ ದುಃಖ ಮತ್ತು ಕೋಪದಲ್ಲಿದ್ದಳು. ಆಕೆ ಭೀಮನಲ್ಲಿ ಅಶ್ವತ್ಥಾಮನನ್ನು ಕೊಲ್ಲುವಂತೆ ಹೇಳಿದಳು. ಆಗ ಭೀಮ ಅಶ್ವತ್ಥಾಮನನ್ನು ಸಂಹರಿಸಲು ಹೋರಾಟ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್...

S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery 09.01.2025

S1EP - 482:ಬಡವ ಲಾಟರಿ ಗೆದ್ದಾಗ |When a poor man wins the lottery ಕಡು ಬಡವ ಒಬ್ಬ ಇದ್ದ. ಹುಟ್ಟಿನಿಂದಲೇ ಬೆನ್ನು ಹತ್ತಿದ ಈ ಬಡತನ ಆತನನ್ನು ಕಾಡುತ್ತಿತ್ತು . ಹೊಟ್ಟೆಗಿದ್ರೆ ಬಟ್ಟೆಗಿಲ್ಲ, ಬಟ್ಟೆಗಿದ್ರೆ ಹೊಟ್ಟೆಗಿಲ್ಲ . ಹೀಗೆ ಕಷ್ಟದಲ್ಲಿ ಬದುಕು ಸಾಗುತ್ತಿತ್ತು. ಹೀಗಿರುವಾಗ ಒಂದು ದೇವಾಲಯಕ್ಕೆ ಹೋದಾಗ ಒಂದು ಘಟನೆ ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ...

S1EP - 481:ದನಕಾಯುವವನಿಗೆ ಎದುರಾದ ಅಚ್ಚರಿ !|Moral Story 04.01.2025

S1EP - 481:ದನಕಾಯುವವನಿಗೆ ಎದುರಾದ ಅಚ್ಚರಿ !|Moral Story ಒಂದು ಊರಿನಲ್ಲಿ ಒಬ್ಬ ದನಕಾಯುವವನಿದ್ದ. ಆತ ಪ್ರತಿನಿತ್ಯ ತನ್ನ ದನವನ್ನು ಕಾಡಿಗೆ ಕರೆದುಕೊಂಡು ಹೋಗಿ ಹೊಟ್ಟೆ ತುಂಬಾ ಮೇಯಿಸಿ ತಾನೂ ಊಟ ಮಾಡಿ ಮಲಗುತ್ತಿದ್ದ. ಹೀಗಿರುವಾಗ ಒಂದು ದಿನ ಅಚ್ಚರಿಯ ಘಟನೆಯೊಂದು ನಡೆಯಿತು. ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿ...

S3 : EP -85: ಪಾಂಡವರ ನಾಶಕ್ಕೆ ಹೊರಟ ಅಶ್ವತ್ಥಾಮ! | story of ashwatthama 03.01.2025

S3 : EP - 85: ಪಾಂಡವರ ನಾಶಕ್ಕೆ ಹೊರಟ ಅಶ್ವತ್ಥಾಮ! | story of ashwatthama ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಸಂಜಯ ತನ್ನ ಮಾತನ್ನು ಮುಂದುವರೆಸಿದ . ಗೂಬೆಯೊಂದು ಸದ್ದಿಲ್ಲದೇ ಬಂದು ಕಾಗೆಗಳ ಗುಂಪನ್ನು ನಾಶಮಾಡಿದ್ದನು ಕಂಡು ದ್ರೋಣ ಪುತ್ರ ಅಶ್ವತ್ಥಾಮನಿಗೆ ಹೊಸದೊಂದು ಆಲೋಚನೆ ಬಂತು. ಆ ಆಲೋಚನೆಯಿಂದ ಮೋಸದ ಮಾರ್ಗದಲ್ಲಿ ಪಾಂಡವರನ್ನು ನಾಶ ಮಾಡಲು ಮುಂದಾದ. ಆ ಉಪಾಯ ಏನು ಮತ್ತು ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ....

S3 : EP - 84: ದುರ್ಯೋಧನನ ಕೊನೆಯ ಕ್ಷಣಗಳು |Last moments of Duryodhana 17.12.2024

S3 : EP - 84: ದುರ್ಯೋಧನನ ಕೊನೆಯ ಕ್ಷಣಗಳು |Last moments of Duryodhana ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಭಾರತದ ಮಹಾಯುದ್ಧದಲ್ಲಿ ಭೀಮಸೇನನ ಗದಾಪ್ರಹಾರದಿಂದ ಎರಡೂ ತೊಡೆಗಳನ್ನು ಮುರಿದುಕೊಂಡು ಬಿದ್ದಿದ್ದ ದುರ್ಯೋಧನ ನೋವಿನಿಂದ ಒದ್ದಾಡುತ್ತಿದ್ದ. ಹೀಗಿದ್ದಾಗ ಒಂದು ಘಟನೆ ನಡೆಯಿತು ಅದೇನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ...

S1EP - 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !| How to create heaven 17.12.2024

S1EP - 480: ಪರಿಶುದ್ಧ ಮನಸ್ಸಿನವರು ಎಲ್ಲಿದ್ದರೂ ಅದು ಸ್ವರ್ಗವೇ !| How to create heaven ಒಬ್ಬನ ಆಯಸ್ಸು ತೀರಿತ್ತು, ಆತ ಮರಣ ಹೊಂದಿದ. ಬದುಕಿದ್ದಾಗ ತುಂಬಾ ಪುಣ್ಯ ಮಾಡಿದ್ದ. ಯಮದೂತರು, ಆತನನ್ನು ಕರೆದುಕೊಂಡು ಸ್ವರ್ಗಕ್ಕೆ ಹೋದರು. ಆದರೆ ಸ್ವರ್ಗದ ಕಡತದಲ್ಲಿ ಆತನ ಹೆಸರು ನೋಂದಾವಣೆಯಾಗಿರಲಿಲ್ಲ . ಕಾರಣ ಏನು ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿ...

S1EP - 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು|Everything can be achieved with intelligence 17.12.2024

S1EP - 479 :ಬುದ್ಧಿವಂತಿಕೆಯಿಂದ ಎಲ್ಲವನ್ನೂ ಸಾಧಿಸಬಹುದು|Everything can be achieved with intelligence ಇದೊಂದು ಗಮ್ಮತ್ತಿನ ಕಥೆ. ಒಂದಾನೊಂದು ಕಾಲದಲ್ಲಿ ಒಬ್ಬ ನಿವೃತ್ತ ವ್ಯಕ್ತಿ ಮುಂಬೈನ ಸಿರಿವಂತ ಬಡಾವಣೆಯಲ್ಲಿದ್ದ . ಇವನ ನಿವೃತ್ತಿ ವೇತನಕ್ಕಿಂತ ಇವನ ಜೀವನ ಶೈಲಿ ಬಹಳ ವೆಚ್ಚದಾಯಕವಾಗಿತ್ತು . ಹೀಗಾಗಿ ಆದಾಯ ತೆರಿಗೆ ಅಧಿಕಾರಿ ಗಳಿಗೆ ಇವನೊಂದು ತಲೆನೋವಾಗಿದ್ದ. ಹೀಗಾಗಿ ಅವರು ಈ ವ್ಯಕ್ತಿಯನ್ನು ಪರೀಕ್ಷೆ ಮಾಡಬೇಕು ಎಂದು ಮುಂದಾದರು . ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ....

S1EP - 478 : ಗೌತಮ ಬುದ್ಧನ ಬದುಕಿನ ಕಥೆ | Life story of Gautama Buddha 14.12.2024

S1EP - 478 : ಗೌತಮ ಬುದ್ಧನ ಬದುಕಿನ ಕಥೆ | Life story of Gautama Buddha ಕಪಿಲವಸ್ತುವಿನ ರಾಜಕುಮಾರ ಸಿದ್ದಾರ್ಥ ಯೌವನದಲ್ಲಿದ್ದಾಗ ಸತ್ಯವನ್ನು ಅರಸಿ ಎಲ್ಲವನ್ನೂ ತೊರೆದು ಹೊರಟ. ಮುಂದೆ ಆತನಿಗೆ ಸತ್ಯದ ದರ್ಶನವಾಗಿ ಗೌತಮ ಬುದ್ಧನಾದ. ಈ ಗೌತಮ ಬುದ್ಧನ ಬದುಕಿನ ಘಟನೆ ಇದು... ಏನದು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸ...

S3 : EP - 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು? | Last day of Mahabharata 13.12.2024

S3 : EP - 83: ಮಹಾಭಾರತ ಮಹಾಯುದ್ಧದ ಕೊನೆಯ ದಿನ ಏನಾಯಿತು? | Last day of Mahabharata ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಮಹಾಯುದ್ಧದಲ್ಲಿ ತನ್ನವರನ್ನೆಲ್ಲ ಕಳೆದುಕೊಂಡ ದುರ್ಯೋಧನ ಕೊನೆಗೆ ಸರೋವರದ ಒಳಗೆ ಅಡಗಿಕೊಂಡ. ಆಗ ಅಲ್ಲಿ ಹಲವಾರು ಕುತೂಹಲಕಾರಿ ಘಟನೆಗಳು ನಡೆಯಿತು. ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಮುಂದೇನಾಯಿತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ.  www.uvlisten.com ಟೈಪ್ ಮಾಡಿ ಅಥವಾ QR ಕೋಡ್ ಸ್ಕ್ಯಾನ್ ಮಾಡಿ...

Listen to the Sandhyavani | ಸಂಧ್ಯಾವಾಣಿ podcast in Replaio

Radio and podcasts in one app - free, with no sign-up. Install today and do not miss the launch

Get it on Google Play

Replaio is not a podcast publisher; show names, artwork and audio belong to their authors and are distributed through public RSS feeds.