Udayavani
Sandhyavani | ಸಂಧ್ಯಾವಾಣಿ
A very unique podcast series comprising children stories, moral stories, lifestyle, human interest, health, wellbeing, excerpts & stories from the famous Ramayana by Dr. Sandhya S. Pai, Managing Editor of Taranga - Karnataka's favorite Kannada weekly lifestyle magazine.
Where to listen?
Podcasts in the app Replaio Radio Coming soonPodcasts are coming to the app soon. Install now and be the first to see a whole new take on podcasts
Episodes
S1EP - 430 : ತಿಮ್ಮ ಗುರುವಿನ ಪಾಠ | Lesson's from Timmaguru 04.05.2024 6:56
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 54 : ಕೀಚಕ ವಧೆ | Story of Kichaka 03.05.2024 15:07
ಇದು ಮನೋಹರ ಮಹಾಭಾರತ ಕಥಾಮಾಲಿಕೆಯ ಸುಂದರ ಕಥೆಗಳಲ್ಲಿ ಒಂದು. ಕೀಚಕ ದ್ರೌಪದಿಯನ್ನು ತನ್ನವಳನ್ನಾಗಿಸಿಕೊಳ್ಳಬೇಕೆಂದು ತನ್ನ ಅಕ್ಕನಲ್ಲಿ ದ್ರೌಪದಿಯನ್ನು ಹೇಗಾದರೂ ಮಾಡಿ ತಾನು ಇದ್ದಲ್ಲಿಗೆ ಕಳಿಸಲು ಕೇಳಿಕೊಂಡ . ತಮ್ಮನ ಮೇಲಿನ ಪ್ರೀತಿಯಿಂದ ಕೀಚಕನ ಅಕ್ಕ ದ್ರೌಪದಿಯನ್ನು ಒತ್ತಾಯವಾಗಿ ಕೀಚಕನಿದ್ದಲ್ಲಿಗೆ ಕಳುಹಿಸಿದಳು. ಮುಂದೆನಾಯ್ತು , ದ್ರೌಪದಿಗೆ ಅಲ್ಲಾದ ಅವಮಾನವೇನು, ಕೀಚಕನ ವಧೆ ಹೇಗಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್...
S1EP - 429 :ಭಾರದ್ವಾಜ ಋಷಿಯ ಕತೆ. Story of Bharadhvaja Muni 27.04.2024 4:51
ವೇದಕಾಲದಲ್ಲಿ ಭಾರದ್ವಾಜ ಎಂಬ ಋಷಿ ಇದ್ರು, ಇವರು ಬ್ರಹಸ್ಪತಿಗೆ ತಾರೆಯಲ್ಲಿ ಜನಿಸಿದ ಶಂಯು ಎನ್ನುವ ಅಗ್ನಿಯ ಮಗ.. ಅಂದಿನ ಪದ್ದತಿಯಂತೆ ಉಪನಯನಾದಿ ಕರ್ಮಗಳ ನಂತರ ವಿದ್ಯಾಭ್ಯಾಸಕ್ಕಾಗಿ ಗುರುಕುಲಕ್ಕೆ ಕಳಿಸಿದರು.. ಸಾಮಾನ್ಯವಾಗಿ ಮೊದಲ ಹಂತದ ಶಿಕ್ಷಣ ಹದಿಮೂರು ವರ್ಷಗಳ ತನಕ ನಡೆದು ವಿದ್ಯಾರ್ಥಿ ಮನೆಗೆ ವಾಪಾಸ್ ಹೋಗ್ಬೇಕು ಇದು ಸಾಮಾನ್ಯ ಕ್ರಮ.. ಆದ್ರೆ ಭಾರಧ್ವಾಜರ ಮಟ್ಟಿಗೆ ಅದು ಹೀಗೆ ನಡೀಲಿಲ್ಲ, ಆಮೇಲೇನಾಯ್ತು ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ...
S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa 26.04.2024 13:42
S3 : EP - 53 : ಅಜ್ಞಾತವಾಸದ ತಯಾರಿ | Preparation for Ajnathavasa ಪಾಂಡವರ ಹನ್ನೆರಡು ವರ್ಷಗಳ ವನವಾಸ ಮುಗೀತಾ ಬರ್ತಿತ್ತು, ಅವರಿನ್ನು ಒಂದು ವರ್ಷ ಅಜ್ಞಾತ ವಾಸಕ್ಕೆ ಸಜ್ಜಾಗಬೇಕಿತ್ತು, ಹನ್ನೆರಡು ವರ್ಷಗಳಷ್ಟು ದೀರ್ಘವಾದ ಕಾಲ ತಮ್ಮೊಂದಿಗೆ ಬಾಂಧವರಂತಿದ್ದ ವಿದ್ವಾಂಸರಾದ ಬ್ರಾಹ್ಮಣರನ್ನೂ, ತಪಸ್ವಿಗಳನ್ನೂ ಋಷಿ ಮುನಿಗಳನ್ನೂ ಬೀಳ್ಕೊಡಬೇಕಾಗಿ ಬಂದಾಗ.. ಪಾಂಡವರು ದುಃಖದಿಂದ ಅವರಿಗೆ ನಮಿಸಿ ಆಶೀರ್ವಾದ ಪಡೆದು ಹೊರಟಾಗ.. ಏನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್...
S1EP - 428 :ಪೆಟ್ಟುತಿಂದ ಮಕ್ಕಳು| Story of a family 25.04.2024 6:48
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು... ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...
S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ|Surya Mandal 20.04.2024 7:25
S1EP - 427 : ಸೂರ್ಯ ಮಂಡಲ, ನೀಹಾರಿಕೆ ಹಾಗು ಬೆಳಕಿನ ವೇಗ.. ಬೆಳಕು ಒಂದು ಸೆಕೆಂಡಿಗೆ ಒಂದು ಲಕ್ಷದ ಎಂಭತ್ತಾರು ಸಾವಿರ ಮೈಲಿಗಳಷ್ಟು ವೇಗದಲ್ಲಿ ಪಯಣಿಸುತ್ತದೆ. ಒಂದು ಸೆಕೆಂಡಿಗೆ ಈ ವೇಗದಲ್ಲಿ ಏಳುವರೆ ಬಾರಿ ಭೂಮಿಗೆ ಸುತ್ತು ಬರಬಹುದು ಇದೇ ವೇಗದಲ್ಲಿ ಬೆಳಕಿನ ಪಯಣ ಒಂದು ವರ್ಷ ಸಾಗುವುದನ್ನ ಒಂದು ಬೆಳಕಿನ ವರ್ಷ ಎಂದು ಪರಿಗಣಿಸಿ ಅಂತರ್ನಿಹಾರಿಕೆಗಳ ದೂರವನ್ನ ಅಳೆಯಲಾಗುತ್ತದೆ. ಆಮೇಲೆ ..ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ...
S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers 19.04.2024 18:32
S3 : EP - 52 : ಸಹೋದರರಿಗೆ ಮರುಜೀವ ನೀಡಿದ ಯುಧಿಷ್ಠಿರ | Yudhishthira revived his brothers ಪಾಂಡವರು ಕಾಮ್ಯಕ ವನದಿಂದ ದ್ವೈತ ವನಕ್ಕೆ ಮರಳಿ ಹೋದರು.. ಅಲ್ಲಿ ಮಿತಾಹಾರಿಗಳಾಗಿ ವೃತನಿಷ್ಠರಾಗಿ ಇರ್ತಾ ಇದ್ರು. ಹೀಗಿರುವಾಗ ಒಂದು ದಿನ ಒಬ್ಬ ಬ್ರಾಹ್ಮಣ ಅವರು ಇದ್ದಲ್ಲಿಗೆ ಬಂದ, ಮತ್ತೆ ಹೇಳಿದ .. ಅಯ್ಯಾ ಜಿಂಕೆಯೊಂದು ನನ್ನ ಆಶ್ರಮಕ್ಕೆ ಬಂತು ನಾನು ಅಗ್ನಿ ಮತಿಸುವ ದಂಡ ಮತ್ತು ಅರಣೆಯನ್ನು ತೂಗುಹಾಕಿದ ಮರದ ಕಾಂಡಕ್ಕೆ ಮೈ ಉಜ್ಜುತ್ತಾ ಇತ್ತು ಆವಾಗ ಅದರ ಕೊಂಬಿಗೆ ಅರಣೆ ದಂಡಗಳು ಸಿಲುಕ...
S1EP - 426 : ಎಲ್ಲವೂ ದೇವರ ಇಚ್ಛೆ? | Is everything God's will? 18.04.2024 6:00
S1EP - 426 :ಎಲ್ಲವೂ ದೇವರ ಇಚ್ಛೆ? | Is everything God's will? ಆಳ ಸಮುದ್ರದ ನಡುವೆ ಹಡಗೊಂಡು ಬಿರುಗಾಳಿಗೆ ಸಿಲುಕಿತು. ಆ ಹಡಗಿನಲ್ಲಿ ಇದ್ದವರೆಲ್ಲಾ ದೊಡ್ಡ ದೊಡ್ಡ ವ್ಯಕ್ತಿಗಳಾಗಿದ್ದರು. ಹೀಗಿರುವಾಗ ಅಲ್ಲಿದ್ದ ಜನರು ರಕ್ಷಣೆಗಾಗಿ ದೇವರ ಮೊರೆ ಹೋದರು. ಮುಂದೇನಾಯ್ತು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 425 : ಸಾಮ್ರಾಟ್ ಮಿಲಿಂದನ ಕಥೆ |Story of Samrat Milind 13.04.2024 7:31
ಸಾಮ್ರಾಟ್ ಮಿಲಿಂದ ಸಾಧು ನಾಗಾರ್ಜುನರನ್ನ ಆಹ್ವಾನಿಸಬೇಕು ಅಂದುಕೊಂಡ ಹಾಗೆ ಒಬ್ಬ ಧೂತನನ್ನ ಆಹ್ವಾನದೊಂದಿಗೆ ಆಶ್ರಮಕ್ಕೆ ಕಳಿಸಿದ, ನಾಗಾರ್ಜುನ ಗಹಗಹಿಸಿ ನಗ್ತಾ.. ಹೌದೇನು ಆದ್ರೆ ನಾಗರ್ಜುನ ಎಂಬುದೊಂದು ವ್ಯವಹಾರಕ್ಕಾಗಿ ಯಾರೋ ಕೊಟ್ಟ ಹೆಸರು ಮಾತ್ರ.. ಅಂತದ್ದೊಂದು ಇಲ್ವೆ ಇಲ್ವಲ್ಲ ಅಂದ ಧೂತನಿಗೆ ಕಕ್ಕಾಬಿಕ್ಕಿ ಆಯ್ತು.. ಹುಚ್ಚನಂತೆ ಕಾಣುತ್ತಾನೆ ಅರಮನೆಗೆ ಕರ್ಕೊಂಡು ಹೋದ್ರೆ ಹೇಗೂ ಎಂದು ವಾಪಸ್ ಬಂದ.. ಆಮೇಲೆ ..... ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅ...
S1EP - 424 : ರಾಮಾಯಣದ ಕಥೆ | Story of Ramayana 11.04.2024 9:04
ರಾಮಾಯಣದ ಯುದ್ಧಖಾಂಡದಲ್ಲಿ ಬರುವ ಕಥೆ ಇದು. ಇಂದ್ರಜಿತುವಿನ ಭೀಕರ ಪ್ರಹಾರಗಳಿಂದ ಲಕ್ಷ್ಮಣ ಮೂರ್ಛೆ ಹೋಗಿದ್ದಾನೆ ಅವನ ಮೇಲೆ ಪ್ರಯೋಗಿಸಲಾದ ಆಯುಧಗಳ ಪರಿಣಾಮ ಅವನ ದೇಹ ಶಿಥಿಲವಾಗತೊಡಗಿತು....ಮುಂದೇನಾಯ್ತು ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 423 : ಭಕ್ತಿಯ ಪರಿಭಾಷೆ ಏನು ? | What is the definition of devotion? 06.04.2024 6:24
ಕೃಷ್ಣ ಮತ್ತು ಸುಧಾಮರು ಬಾಲ್ಯದ ಗೆಳೆಯರು, ಸಾಂದೀಪನಿ ಮುನಿ ಆಶ್ರಮದಲ್ಲಿ ಒಟ್ಟಿಗೆ ಬೆಳೆದವರು ಒಂದು ದಿನ ಸಮಿತ್ತು ತರಲು ಹೋದವರಿಗೆ ಒಂದು ಮಾವಿನ ಮರ ಕಣ್ಣಿಗೆ ಬಿತ್ತಂತೆ.. ಮಾಗಿದ ಹಣ್ಣುಗಳಿಂದ ತುಂಬಿ ತೊನೆತಾ ಇದ್ದ ಆ ಮರ, ಹಣ್ಣುಗಳನ್ನ ನೋಡಿ ಇಬ್ರ ಬಾಯಲ್ಲೂ ನೀರು ಸುರಿಯಿತು.. ಆಮೇಲೇನಾಯ್ತು ? ಕೇಳಿ .ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 51 :ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara 05.04.2024 18:54
In this episode, Dr. Sandhya S. Pai narrates very famous Mahabharata S3 : EP - 51 : ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ | Story of Uttara Kumara ಮನೋಹರ ಮಹಾಭಾರತದ ಅತ್ಯಂತ ಸುಂದರ ಕಥೆಗಳಲ್ಲಿ ಇದೂ ಒಂದು ಉತ್ತರ ಕುಮಾರ ಮತ್ತು ಬೃಹನ್ನಳೆಯ ಪ್ರಸಂಗ ಪಾಂಡವರು ವನವಾಸವನ್ನು ಮುಗಿಸಿ ಅಜ್ಞಾತವಾಸಕ್ಕಾಗಿ ವಿರಾಟನ ಆಸ್ಥಾನ ದಲ್ಲಿದ್ದರು. ಈ ಸಮಯದಲ್ಲಿಯೇ ದುರ್ಯೋಧನ ಪಾಂಡವರನ್ನು ಹುಡುಕಲು ಪ್ರಯತ್ನಿಸುತ್ತಿದ್ದ. ಈ ನಡುವೆ ಅತ್ತ ಕೌರವರು ಹಾಗೂ ಸುಶರ್ಮ ಸೇರಿ ವಿರಾಟ...
S1EP - 422 : ಸಣ್ಣ ವಯಸ್ಸಲ್ಲೇ ಬಿಕ್ಷುವಾದ ಆಜಾನ್ ಬ್ರಹ್ಮ| Story of a monk 04.04.2024 12:03
ಆಜಾನ್ ಬ್ರಹ್ಮ ಲಂಡನ್ 'ನಲ್ಲಿ ಹುಟ್ಟಿ ಬೆಳೆದವರು ತಮ್ಮ ಹದಿನಾರನೇ ವರ್ಷದಲ್ಲಿ ಬುದ್ಧ ಬೋಧಿಸಿದ ಬಿಡುಗಡೆಯ ಹಾದಿಯನ್ನು ಒಪ್ಪಿಕೊಂಡು ಬಿಕ್ಷು ಆದರು. ವಿದ್ಯಾಭ್ಯಾಸ ಮುಂದುವರಿಸುತ್ತಲೇ ಬೌಧ ಬಿಕ್ಷುತ್ವ ಪಾಲಿಸಿದರು. ಆಮೇಲೆ .. ೧೯೮೩ರಲ್ಲಿ ಆಜಾನ್ ಬ್ರಹ್ಮರನ್ನ ಆಸ್ಟ್ರೇಲಿಯಾದ ಪರ್ತ್ ಶಹರಕ್ಕೆ ಕಳಿಸಲಾಯಿತು .. ಆಗ .. ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 421 : ಸೀತಾನ್ವೇಷಣೆ | Story from Ramayana 29.02.2024 6:13
ರಾಮಾಯಣದ ಒಂದು ಸಂಧರ್ಭ ಇದು ಸೀತಾನ್ವೇಷಣೆಯಲ್ಲಿ ಶ್ರೀ ರಾಮಚಂದ್ರ ಸುಗ್ರೀವರ ಸಖ್ಯ ಆಗ್ತದೆ.. ರಾಮಚಂದ್ರ ಪ್ರಭುವಿನ ಪರಮ ಭಕ್ತ ಆಂಜನೇಯನೇ ಮೊದಲಾಗಿ ಸಾವಿರಾರು ವಾನರ ವೀರರು ಪ್ರಥ್ವಿಯ ಮೂಲೆ ಮೂಲೆಗಳಿಗೆ ಹೋಗಿ ಸೀತೆಯನ್ನ ಕಂಡು ಹಿಡಿಯಲಿಕ್ಕೆ ಪ್ರಯತ್ನಿಸುತ್ತಾರೆ .. ಆಮೇಲೇನಾಯ್ತು ? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 420 :ಗುರು ಕಲಿಸಿದ ಪಾಠ | lessons from a saint 24.02.2024 7:39
ಒಂದಾನೊಂದು ಕಾಲದಲ್ಲಿ ಒಂದು ಬುದ್ಧ ವಿಹಾರ ಇತ್ತು. ಇಡೀ ದೇಶದಲ್ಲಿ ಹೆಸರಾಗಿದ್ದ ಮಠ ಅದು, ಆ ಮಠದ ಗುರು ಪರಮ ಜ್ಞಾನಿ ಆಗಿದ್ದ. ಇಡೀ ಮಠ ಎರಡು ಕಟ್ಟಡಗಳಲ್ಲಿತ್ತು. ಒಂದೊಂದು ವಿಭಾಗದಲ್ಲಿ ಐದುನೂರು ವಿದ್ಯಾರ್ಥಿಗಳಿದ್ರು. ಒಮ್ಮೆ ಒಂದು ಬೆಕ್ಕು ಇವರ ಮಠಕ್ಕೆ ಬಂತು ಆ ಬೆಕ್ಕು ಒಮ್ಮೆ ಒಂದು ಕಟ್ಟಡ ದಲ್ಲಿ ಇದ್ರೆ ಮತ್ತೊಂದಷ್ಟು ದಿನ ಇನ್ನೊಂದು ಕಟ್ಟಡದಲ್ಲಿರುತ್ತಿತ್ತು. ಎರಡೂ ಕಟ್ಟಡದಲ್ಲಿದ್ದವರಿಗೆ ಈ ಬೆಕ್ಕು ತಮ್ಮದಾಗಬೇಕೆಂಬ ಆಸೆ ಬಂತು ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವ...
S1EP - 419 :ಯಾವುದು ನಿಜವಾದ ಧರ್ಮ | Meaning of Dharma 22.02.2024 7:22
ಬಹಳ ಚಂದದ ಒಂದು ಪ್ರಮೇಯ.ಧರ್ಮ ಎಂದರೇನು ಅಂತ ಯುದಿರಷ್ಟಿರ ಭೀಷ್ಮನನ್ನು ಪ್ರಶ್ನಿಸುತ್ತಾನೆ. ಪಿತಾಮಹ ರಕ್ಷಣೆಯನ್ನು ಅಪೇಕ್ಷಿಸಿ ಬಂದವರನ್ನು ಶತ್ರುವೇ ಆಗಿದ್ದರೂ ಹೇಗೆ ನಡೆಸಿಕೊಳ್ಳಬೇಕು? ಹೇಳಬಹುದೇ ಎಂದು ಕೇಳುತ್ತಾನೆ. ಅದಕ್ಕೆ ಭೀಷ್ಮರು ಒಂದು ಕಥೆ ಹೇಳುತ್ತಾರೆ ಯುಧಿಷ್ಠಿರ ಹಿಂದೆ ಭಗವಾನ್ ಪರಶುರಾಮ ಹೇಳಿದ ಕಥೆಯಿದು ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.c...
S1EP - 418 : ಜೀವನದ ಲಲಿತ ಕಲೆ | Art of living good life 17.02.2024 6:47
ಒಬ್ಬ ಯುವಕನಿಗೆ ಬದುಕಿಗೆ ಅರ್ಥವಿದೆಯಾ ಎಂಬ ಅನುಮಾನ ಬಂತು ಹಾಗಾಗಿ ಆತ ತಿಳಿದವರನ್ನು ಪ್ರಶ್ನಿಸಿದ. ಆದ್ರೆ ಉತ್ತರ ಸಿಗಲಿಲ್ಲ ತನ್ನ ಊರಿನಿಂದ ಪಕ್ಕದ ಊರಿಗೂ ಹೋಗಿ ಅದೇ ಪ್ರಶ್ನೆ ಕೇಳಿದ ಅಲ್ಲೂ ಉತ್ತರ ಸಿಗಲಿಲ್ಲ ಕೊನೆಗೊಂದು ದಿನ ಒಬ್ಬ ಸಾಧು ಯುವಕನಿಗೆ ಎದುರಾದ ಆಮೇಲೆನಾಯ್ತು? ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 417 :ಅಹಂ ಎಂಬ ಕತ್ತಲು | The ego's evil side 15.02.2024 7:09
ಸಿರಿವಂತಿಕೆಯ ತುತ್ತ ತುದಿಯಲ್ಲಿದ್ದ ಅಣ್ಣತಮ್ಮಂದಿರ ನಡುವೆ ಯಾವುದೊ ಕ್ಷುಲ್ಲಕ ಕಾರಣಕ್ಕೆ ವೈಮನಸ್ಸು ಬಂತು. ಒಳಗೊಳಗೇ ಕುಡಿಯುತ್ತಿದ್ದ ಅದು ಶಬ್ದಗಳಾಗಿ ವಾಕ್ಯಗಳಾಗಿ ಹೊರಬಂತು. ಅದು ಅವರಿವರ ಕಿವಿಗೆ ಬಿತ್ತು , ಕೆಲ ಹಿತೈಷಿಗಳು ಅದಕ್ಕೆ ಸ್ವಾರ್ಥದ ಉಪ್ಪು ಖಾರ ಸೇರಿಸಿ ಈ ಅಣ್ಣತಮ್ಮಂದಿರಿಗೆ ಹಿತವಚನದ ರೂಪದಲ್ಲಿ ಕಿವಿಯೂದಿದರು. ಇಬ್ಬರೂ ಅದನ್ನು ನಂಬಿದ್ರು ಆಮೇಲೇನಾಯ್ತು ಕೇಳಿ.ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸ...
S1EP - 416 :ಬದುಕುವ ಕಲೆ | Art of living 10.02.2024 6:58
ಸತ್ಸಂಗ ನಡೆಯುತ್ತಿತ್ತು ಸಂತರೊಬ್ಬರು ಬದುಕು ಹೇಗಿರಬೇಕು ಎನ್ನುವ ವಿಷಯದ ಕುರಿತು ಪ್ರವಚನ ನೀಡುತ್ತಿದ್ದರು. ಒಮ್ಮೆಲೆ ಮಕ್ಕಳ ಮಾತಿನ ಕಲರವ ಕೇಳಿಸಿತು. ಒಂದಷ್ಟು ಮಂದಿ ಮಕ್ಕಳು ನಗುತ್ತ, ಕುಣಿಯುತ್ತಾ, ಕಿರುಚಾಡುತ್ತಾ ಬಂದರು. ಎಲ್ಲರ ದೃಷ್ಟಿ ಮಕ್ಕಳತ್ತ ತಿರುಗಿತು. ಸಂತರು ಮಾತು ನಿಲ್ಲಿಸಿದ್ರು... ಆಮೇಲೆನಾಯ್ತು? ಕೇಳಿ. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 415 : ತಂದೆಯ ಸಿಟ್ಟು, ಪೆಟ್ಟುತಿಂದ ಮಕ್ಕಳು | Story of a father 08.02.2024 6:48
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳೊಂದಿಗೆ ಪ್ರಾಯಾಣ ಮಾಡ್ತಾ ಇದ್ದ, ಪ್ರಯಾಣದ ಮದ್ಯದಲ್ಲಿ ಅವನಿಗೆ ಯಾಕೋ ಏನೋ ಭಯಂಕರ ಸಿಟ್ಟು ಬಂತು.. ಗಟ್ಟಿಗಟ್ಟಿಯಾಗಿ ಬೈದು ಮಕ್ಕಳಿಗೆ ಹೊಡಿಯೋಕೆ ಶುರು ಮಾಡಿದ.. ಬಹಳಾ ಹೊತ್ತು ಹೀಗೆ ಹೊಡೆತ ಬೈಗಳು ಆಯ್ತು.. ಮಕ್ಕಳು ಮುಸು ಮುಸು ಅಳ್ತಾ ಇದ್ದ್ರು ಪಕ್ಕದಲ್ಲಿ ಪ್ರಯಾಣಿಸುತ್ತಾ ಇದ್ದ ಒಬ್ಬ ಇದನ್ನು ಗಮನಿಸ್ತಾ ಇದ್ದ.. ಆಮೇಲೇನಾಯ್ತು.. ಕೇಳಿ. ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ -...
S1EP - 414 : ಭಗವಂತನ ಉಡುಗೊರೆ | Gift from the God 03.02.2024 6:43
ಬೆಟ್ಟದ ತಪ್ಪಲಿನಲ್ಲಿ ಒಬ್ಬ ಸಂತ ಮಡದಿ ಮಗನೊಂದಿಗೆ ವಾಸವಾಗಿದ್ದ. ಆರಕ್ಕೇರದೆ ಮೂರಕ್ಕಿಳಿಯದೆ ಬಂದದ್ದನ್ನು ಬಂದಹಾಗೆ ಸ್ವೀಕರಿಸುತ್ತಾ, ಎಲ್ಲವೂ ಭಗವಂತನ ದೇಣಿಗೆ, ಆಶೀರ್ವಾದ ಎಂದು ಬದುಕುತ್ತಿದ್ದ. ಒಂದು ದಿನ ಅವನ ಮನೆಯಂಗಳಕ್ಕೆ ಚಂದದ ಬಿಳಿ ಕುದುರೆಯೊಂದು ಬಂತು...ಆಮೇಲೆನಾಯ್ತು? ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 413 :ಕ್ರೂರ ವ್ಯಕ್ತಿಯೊಬ್ಬನ ಕಥೆ ಇದು! Story of a cruel man 01.02.2024 8:02
ಅತ್ಯಂತ ಕ್ರೂರಿ ಮನುಷ್ಯನೊಬ್ಬ ಇದ್ದ. ಬೇರೆಯವರಿಗೆ ಹಿಂಸೆ ಆಗೋದನ್ನು ನೋಡೋದು, ಹಿಂಸೆ ಮಾಡೋದು ಅವನಿಗೆ ತುಂಬಾ ಸಂತೋಷ ಕೊಡುತ್ತಿತ್ತು. ಒಂದು ದಿನ ಒಂದು ಜೇಡದ ಹುಳು ಅವನಿಗೆ ಅಡ್ಡ ಬಂತು. ಕಾಲಿನಿಂದ ಅದನ್ನು ಹೊಸಕಿ ಸಾಯಿಸಬೇಕು ಅದು ಪಡುವ ಸಂಕಟ ನೋಡಬೇಕು ಅನ್ನುವ ಬಯಕೆ ಆಯ್ತು ಆದ್ರೆ ....ಮುಂದೆ ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S1EP - 412 : ಊರಿಗೆ ಬಂದ ಮಹಾತಪಸ್ವಿ ಸಂತ | A Saint's Journey to Transform a Village 27.01.2024 6:44
ಊರ ಮುಂದಿನ ತೋಪಿನಲ್ಲಿ ಮಹಾತಪಸ್ವಿ ಸಂತಾನೋರ್ವರು ಬಂದಿದ್ದಾರೆ ಅಂತ ಸುದ್ದಿ ಹರಡಿತ್ತು, ರಾಜನಾದಿಯಾಗಿ ಊರವರೆಲ್ಲಾವರನನ್ನ ಕಾಣಲಿಕ್ಕೆ, ತಮ್ಮ ತಮ್ಮ ದುಃಖ ದುಮ್ಮಾನಗಳನ್ನೆಲ್ಲಾ ಅರುಹಿ ಪರಿಹಾರ ಪಡಿಯಲಿಕ್ಕೆ ಸಾಲುಗಟ್ಟಿ ನಿಂತರು.. ಆಮೇಲೇನಾಯ್ತು ? ಕೇಳಿ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavan 26.01.2024 13:45
In this episode, Dr. Sandhya S. Pai narrates very famous Mahabharata S3 : EP - 50 : ಸಾವಿತ್ರಿ ಸತ್ಯವಾನರ ಕಥೆ |The story of Savitri Satyavan ಇದು ಮಹಾಭಾರತದ ಸುಂದರ ಕಥೆಗಳಲ್ಲಿ ಒಂದು. ಸಾವಿತ್ರಿ ಸತ್ಯವಾನರ ಕಥೆ . ಹಿಂದೆ ಅಶ್ವಪತಿ ಎಂಬ ರಾಜನಿದ್ದ. ಮಕ್ಕಳಿಲ್ಲದ ಆತ ತಪಸ್ಸು ಮಾಡಿ ಮಗುವೊಂದನ್ನು ವರವಾಗಿ ಪಡೆದ. ಮುಂದೆ ಈ ಮಗು ಸಾವಿತ್ರಿಯಾಗಿ ಬೆಳೆದಳು. ಆಕೆಯ ಪತಿಯ ಸಾವು ಕಣ್ಣ ಮುಂದೆಯೇ ಇರುವುದನ್ನು ಕಂಡು ಆಕೆ ಏನು ಮಾಡಿದಳು ಎಂಬ ಸುಂದರ ಕಥೆ ಕೇಳಿ ಡಾ. ಸಂಧ್ಯಾ....
S1EP - 411 :ಸೀತೆಯ ಹುಡುಕಹೊರಟ ಹನುಮ | Hanuman finding Seetha 25.01.2024 2:12
ಹನುಮಂತ ಸಮುದ್ರ ದಾಟಿ ಲಂಕೆಗೆ ಬಂದು ಸೀತೆಗಾಗಿ ಹುಡುಕಾಡಿದ, ದಶ ದಿಕ್ಕುಗಳಲ್ಲಿ ಹುಡುಕಿದ.. ಎಲ್ಲಿಯೂ ಸೀತೆಯ ಸುಳಿವಿಲ್ಲ.. ಹತಾಶೆಯಿಂದ.. ತಾಯಿಯ ವಿಷಯ ತಿಳಿಯಲಿಲ್ಲ ಎಂದು ರಾಮನಲ್ಲಿ ಹೇಳುವುದು ಹೇಗೆ.. ರಾಮಚಂದ್ರನ ದುಃಖಿತ ನಿರಾಶಾ ಮುಖವನ್ನ ನೋಡೂದುಹೇಗೆ? ಅಂದುಕೊಳ್ಳುತ್ತಿರುವಾಗ .. ಕೇಳಿ ಡಾ. ಸಂಧ್ಯಾ. ಎಸ್. ಪೈ ಅವರ ಧ್ವನಿಯಲ್ಲಿ. ನಿಮ್ಮ ಸಲಹೆ ಹಾಗೂ ಅಭಿಪ್ರಾಯಗಳನ್ನು ಈ ಇಮೇಲ್ ವಿಳಾಸಕ್ಕೆ ಕಳುಹಿಸಿ - sandhyavanipodcast@gmail.com
Similar podcasts
Replaio is not a podcast publisher; show names, artwork and audio belong to their authors and are distributed through public RSS feeds.