Sadhguru Kannada

ಸದ್ಗುರು ಕನ್ನಡ Sadhguru Kannada

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Não deixe de visitar o site do podcast e apoiar quem o produz: isha.sadhguru.org

Autor

Sadhguru Kannada

Categoria

Religion

Site do podcast

isha.sadhguru.org

Último episódio

9 de jul de 2026

Onde ouvir?

Podcasts no app Replaio Radio Em breve

Os podcasts estão chegando ao app. Instale agora e seja o primeiro a descobrir um jeito totalmente novo de curtir podcasts

Baixe no Google Play Instale grátis Android 5 mi+ downloads · nota 4,8 iOS em breve

Episódios

ಸಂಖ್ಯೆಗಳೇ ಇಲ್ಲದಿದ್ದರೆ ಜೀವನ ಹೇಗಿರುತ್ತಿತ್ತು? - ಪ್ರಸೂನ್ ಜೋಷಿ | ಸದ್ಗುರು 15.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರಸೂನ್ ಜೋಷಿಯವರು ಸಂಖ್ಯೆಗಳ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಿದ್ದಾರೆ, ಮತ್ತು ಸಂಖ್ಯೆಗಳೇ ಇಲ್ಲದಿದ್ದರೆ ಜೀವನ ಹೇಗಿರುತ್ತಿತ್ತು ಎಂದು ಸದ್ಗುರುಗಳನ್ನು ಪ್ರ...

ಮಹತ್ವಾಕಾಂಕ್ಷೆ ಒಳ್ಳೇದೋ ಕೆಟ್ಟದೋ - ರಣ್‌ವೀರ್ ಸಿಂಗ್ | ಸದ್ಗುರು 13.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬಾಲಿವುಡ್ ನಟ ರಣ್‌ವೀರ್ ಸಿಂಗ್ ರವರು ಮಹತ್ವಾಕಾಂಕ್ಷೆಯ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಾರೆ, ಮತ್ತು ಸದ್ಗುರುಗಳಿಂದ ಉತ್ತರವನ್ನು ಬಯಸುತ್ತಿದ್ದಾರೆ. ಯೋಗಿ, ಅ...

ಮಕ್ಕಳು ಯಾವಾಗ್ಲೂ ಫೋನಿಗೆ ಅಂಟಿಕೊಂಡಿರ್ತಾರೆ, ಏನು ಮಾಡೋದು? - ಜೂಹಿ ಚಾವ್ಲಾ | ಸದ್ಗುರು 12.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮಕ್ಕಳು ಫೋನ್ ಹೆಚ್ಚಾಗಿ ಬಳಸುವುದರಿಂದ ಅವರ ಮೇಲೆ ೧) ವಿಕಿರಣಗಳಿಂದ ಮತ್ತು ೨) ಸೋಶಿಯಲ್ ಮೀಡಿಯಾದಿಂದ ದುಷ್ಪರಿಣಾಮ ಉಂಟಾಗುವುದಿಲ್ಲವೇ ಎಂದು ಜೂಹಿ ಚಾವ್ಲಾ ಸದ್ಗ...

ಜಾತಿಪದ್ಧತಿಯನ್ನು ಅಳಿಸೋದು ಹೇಗೆ? - ಸೆಹ್ವಾಗ್ | ಸದ್ಗುರು 09.08.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ವೀರೇಂದರ್ ಸೆಹ್ವಾಗ್ ಅವರಿಗೆ ಭಾರತದ ಜಾತಿ ಪದ್ಧತಿಯ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಬೇಕಾಗಿದೆ, ಮತ್ತು ಸದ್ಗುರುಗಳನ್ನು ಇದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಯ...

ಜನರ ಚುಚ್ಚು ಮಾತುಗಳನ್ನ ನಿರ್ಲಕ್ಷಿಸೋದು ಹೇಗೆ? - ಮಿಥಾಲಿ ರಾಜ್ | ಸದ್ಗುರು 30.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ ,ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಪ್ರತಿದಿನ ನಾವು ಎದುರಿಸೋ ಜನರ ಋಣಾತ್ಮಕ ಅಭಿಪ್ರಾಯಗಳನ್ನು ಹೇಗೆ ನಿರ್ಲಕ್ಷಿಸುವುದು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ರವರು ಸದ್ಗುರುಗಳ...

ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೆ? - ವಿವಿಎಸ್ ಲಕ್ಷ್ಮಣ್ | ಸದ್ಗುರು 29.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಮಕ್ಕಳಿಗೆ ಸ್ವಾತಂತ್ರ್ಯವನ್ನು ನೀಡಬೇಕೇ, ಮತ್ತು ನಾವು ಒಳ್ಳೆಯ ಹೆತ್ತವರಾಗುವುದು ಹೇಗೆ ಎಂದು ಮಾಜಿ ಕ್ರಿಕೆಟ್ ಆಟಗಾರ ವಿ ವಿ ಎಸ್ ಲಕ್ಷಣ್ ರವರು ಸದ್ಗುರುಗಳನ್ನು...

ಈ ಬಿರುಸಿನ ಯುಗದ ಒತ್ತಡವನ್ನು ನಿಭಾಯಿಸೋದು ಹೇಗೆ? - ರಾಜ್ಯವರ್ಧನ್ ರಾಥೋರ್ | ಸದ್ಗುರು 27.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಧಿಕ ಮಾಹಿತಿಯ ಹೊರೆ ಮತ್ತು ಅತಿಯಾದ ಕೆಲಸದಿಂದಾಗುವ ಒತ್ತಡಗಳ ನಡುವೆ, ಯುವಜನರು ಯಾವಾಗಲೂ ಸಂತೋಷವಾಗಿರುವುದು ಹೇಗೆ ಎಂದು ಭಾರತದ ಸರ್ಕಾರದ ಕ್ರೀಡಾ ಮಂತ್ರಿಗಳಾದ...

ನಮ್ಮ ಸಂಸ್ಕೃತಿಯಲ್ಲಿ #3 ಯಾಕಷ್ಟು ವಿಶೇಷ? - ಶಂಕರ್ ಮಹಾದೇವನ್ | ಸದ್ಗುರು 25.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನ್ಯೂಟ್ರಾನ್-ಪ್ರೋಟಾನ್-ಎಲೆಕ್ಟ್ರಾನ್, ಬ್ರಹ್ಮ-ವಿಷ್ಣು-ಶಿವ, ಹೀಗೆ ಮೂರರ ಗುಂಪಿನಲ್ಲಿ ಕಾಣಿಸಿಕೊಳ್ಳುವ ಬಹಳ ವಿಷಯಗಳಿವೆ. ಹಾಗಾಗಿ ಸಂಖ್ಯೆ ಮೂರಕ್ಕೆ ಏನಾದರೂ ವಿ...

ಪುನರ್ಜನ್ಮ ಎಂಬುದು ಇದೆಯೇ? - ಕಾಜಲ್ ಅಗರ್ವಾಲ್ | ಸದ್ಗುರು 23.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸಿನಿಮಾ ನಟಿ ಕಾಜಲ್ ಅಗರ್ವಾಲ್ ರವರು ಪುನರ್ಜನ್ಮದ ಬಗ್ಗೆ ಸತ್ಯವನ್ನು ತಿಳಿಯಬಯಸುತ್ತಿದ್ದಾರೆ, ಮತ್ತು ಸದ್ಗುರುಗಳನ್ನು ಅದರ ಬಗ್ಗೆ ಪ್ರಶ್ನಿಸುತ್ತಿದ್ದಾರೆ. ಯೋಗ...

ಯುವಜನರೇ, ಸತ್ಯವು ನಿಮ್ಮದಾಗಲಿ! | ಸದ್ಗುರು 22.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಯುವಜನರೇ, ಸತ್ಯವು ನಿಮ್ಮದಾಗಲಿ! | ಸದ್ಗುರು ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾ...

ಚ್ಸ್ ಚ್ಸ್... ನಿಮಗೊಂದು ಸತ್ಯ ಹೇಳ್ಲಾ? | ಸದ್ಗುರು | Let's Gossip about Truth! 20.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ವಿಷಯವನ್ನು ಉತ್ಪ್ರೇಕ್ಷೆಗೊಳಿಸಿದರೂ, ಗಾಳಿಸುದ್ದಿಗಳು ಎಂದಿಗೂ ಸತ್ಯದ ಮಾಧ್ಯಮವಾಗಿ ಕೆಲಸ ಮಾಡುತ್ತಾ ಬಂದಿವೆ. ಈಗ ಸೋಶಿಯಲ್ ಮೀಡಿಯಾದಿಂದ ಗುಸುಗುಸು ಮತ್ತು ಹರಟು...

ಇದನ್ನು ಸೇವಿಸಿದರೆ, ನಿಮಗೆ ಗೊತ್ತಿರದ ಪ್ರಯೋಜನಗಳಿವೆ! Sadhguru Kannada | ಸದ್ಗುರು 11.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಜೇನುತುಪ್ಪ ಎಲ್ಲರಿಗೂ ತಿಳಿದಿದೆ ಅಲ್ಲವೇ? ಆದರೆ ಅದರ ಅದ್ಭುತ ಪ್ರಯೋಜನಗಳ ಗೊತ್ತೇ? ವಿಡೀಯೋ ನೋಡಿ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂ...

ನಿಗೂಢ ಮಂತ್ರವೊಂದನ್ನು ಕಲಿತ ವ್ಯಕ್ತಿಯೊಬ್ಬನ ಕಥೆ! | Sadhguru Kannada 09.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅತಿಮಾನವ ಶಕ್ತಿಗಳೆಂದರೆ ಎಲ್ಲರಿಗೂ ಕುತೂಹಲ! ನಮಗೆ ನೀರಿನಲ್ಲಿ ನಡೆಯಲು ಬಂದರೆ ಹೇಗಿರುತ್ತೆ? ಗಾಳಿಯಲ್ಲಿ ಹಾರಲು ಬಂದರೆ ಹೇಗಿರುತ್ತೆ? ಅಂತ ಅನೇಕರು ಕಲ್ಪಿಸಿಕೊಂ...

ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! (Rudraksha Diksha) | Sadhguru Kannada 08.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು!  ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗ...

ಜೀವಂತ ಗುರುವಿನ ಮಹತ್ವವೇನು? Significance of a Live Guru - Sadhguru Kannada 06.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಲ್ಲಿ ಸದ್ಗುರುಗಳು ವಿವರಿಸುವುದೇನೆಂದರೆ, ದೈವೀಕೃಪೆಯು ಎಲ್ಲಾ ಕಡೆ ಇದೆ. ಸಂಪೂರ್ಣವಾಗಿ ಗ್ರಹಣಶೀಲರಾಗಿರುವವರು ಅದನ್ನು ಅವರು ಎಲ್ಲಿದ್ದರೂ ಪಡೆದುಕೊಳ್ಳುವರು. ಅ...

ಗುರು ಇಲ್ಲದಿದ್ದರೆ ಏನು ತೊಂದರೆ..? ಗುರು ಪೂರ್ಣಿಮಾ ವಿಶೇಷ | Guru Purnima | Sadhguru Kannada 04.07.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಅಧ್ಯಾತ್ಮದ ಪಥದಲ್ಲಿ ಗುರುಗಳ ಅವಶ್ಯಕತೆಯಿದೆಯೇ? ಗುರು ಇಲ್ಲದೆಯೂ ಮುಂದುವರಿಯಬಹುದೇ? ಏನು ವ್ಯತ್ಯಾಸವಾಗುತ್ತದೆ? ಸದ್ಗುರುಗಳ ಉತ್ತರವನ್ನು ನೋಡಿ. ಯೋಗಿ, ಅಧ್ಯಾತ...

ಆರೋಗ್ಯದಿಂದಿರಲು ಅತ್ಯಂತ ಸುಲಭ ಉಪಾಯ! | Sadhguru Kannada 30.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ’ಆರೋಗ್ಯ’ ಒಂದು ವರದಾನವಿದ್ದಂತೆ. ನಮ್ಮ ಸಂತಸ, ನೆಮ್ಮದಿಯಲ್ಲಿ ಆರೋಗ್ಯ ಅತ್ಯಂತ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತದೆ. ಅಷ್ಟಕ್ಕೂ ’ಆರೋಗ್ಯದಿಂದ ಬಾಳು’ ಎಂಬುದ...

ಥೈರಾಯ್ಡ್ ತೊಂದರೆಗಳು ಯಾಕೆ ಹೆಚ್ಚಾಗುತ್ತಿವೆ? - Why People get Thyroid Problems? - Sadhguru Kannada 29.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಇಂದು ಜಗತ್ತಿನಲ್ಲಿ ಥೈರಾಯ್ಡ್ ಅಸಮತೋಲನದ ಸಮಸ್ಯೆ ವ್ಯಾಪಕವಾಗಿ ಕಂಡುಬರುತ್ತಿರುವುದರ ಹಿಂದಿನ ಕಾರಣವನ್ನು ಸದ್ಗುರುಗಳು ಇಲ್ಲಿ ವಿಶ್ಲೇಷಿಸುತ್ತಾರೆ. ಯೋಗಿ, ಅಧ್ಯ...

ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು! (Rudraksha Diksha) | Sadhguru Kannada 28.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ರುದ್ರಾಕ್ಷ - ಈ ಬೀಜ ನಿಮ್ಮನ್ನು ದುಷ್ಟ ಶಕ್ತಿಗಳಿಂದ ರಕ್ಷಿಸಬಹುದು!  ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗ...

ಸತ್ತವರು 13 ದಿನ ಅವರ ಮನೆಯಲ್ಲೇ ಸುಳಿದಾಡ್ತಾ ಇರ್ತಾರ? | Sadhguru Kannada 27.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಸತ್ತವರು 13 ದಿನ ಅವರ ಮನೆಯಲ್ಲೇ ಸುಳಿದಾಡ್ತಾ ಇರ್ತಾರ?  ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿ...

ಬರೋ ಕೋಪದಿಂದ ತಪ್ಪಿಸಿಕೊಳ್ಳುವುದು ಹೇಗೆ? How to Avoid Anger? | Sadhguru Kannada 25.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಬರುವ ಕೋಪದಿಂದ ಹೇಗೆ ತಪ್ಪಿಸಿಕೊಳ್ಳುವುದು ಎಂಬ ಪ್ರಶ್ನೆಯೊಂದನ್ನು ಉತ್ತರಿಸುತ್ತಾ ಸದ್ಗುರುಗಳು ಸ್ಪಷ್ಟಪಡಿಸುತ್ತಾರೆ - ಕೋಪವೆಂಬುದು ಎಲ್ಲೋ ಕೂತಿರುವ ಒಂದು ವಸ್...

ಮಲಗುವ ಮುನ್ನ ಈ 5 ಸಂಗತಿಗಳನ್ನು ಮಾಡಿ! Sadhguru Kannada 24.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಹೇಗೆ ಮಲಗಬೇಕು? ಎಷ್ಟು ಮಲಗಬೇಕು? ಅಲರಾಂ ಇಟ್ಟುಕೊಳ್ಳುವುದು ಒಳ್ಳೆಯದೇ? ನೆಮ್ಮದಿಯ ನಿದ್ರೆಗಾಗಿ, ನಂತರ ಸಿಗುವ ವಿಶ್ರಾಂತ ಭಾವಕಾಗಿ ನಾವು ಮಾಡಬೇಕಾಗಿರುವುದು ಏನ...

ಶರೀರವನ್ನು ಮನೆಯಲ್ಲೇ ನೈಸರ್ಗಿಕವಾಗಿ ಶುದ್ಧೀಕರಿಸಲು 5 ಟಿಪ್ಸ್ | ಸದ್ಗುರು 5 Tips to Naturaly Cleanse Your Body 23.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ನಮ್ಮ ಶರೀರ ರಚನೆಯ ಮೂಲಧಾತುಗಳಾದ ಪಂಚಭೂತಗಳನ್ನು ಶುದ್ಧೀಕರಿಸಲು ಸರಳವಾದ ಸಲಹೆಗಳನ್ನು ಸದ್ಗುರು ನೀಡುತ್ತಾರೆ. ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವ...

ಆದಿಯೋಗಿ ಶಿವ - ಯೋಗದ ಮೂಲ 21.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಆದಿಯೋಗಿ ಅಂದರೆ ಪ್ರಪಂಚವು ಕಂಡ ಮೊಟ್ಟಮೊದಲನೆಯ ಯೋಗಿ; ಆದಿಯೋಗಿ ಶಿವನೇ ಆದಿಗುರುವಾಗಿ ಯೋಗವಿಜ್ಞಾನವನ್ನು ಸಪ್ತರ್ಷಿಗಳಿಗೆ ಧಾರೆಯೆರೆದನು, ಮತ್ತವರು ಅದನ್ನು ಇಡೀ...

ಯೋಗದಲ್ಲಿ ಸರಿಯಾಗಿ 84 ಆಸನಗಳಷ್ಟೇ ಇರಲು ಕಾರಣವೇನು? (ಯೋಗಾಸನಗಳು, Yogasanas) 21.06.2023

ಸದ್ಗುರುಗಳ ಒಂದು ಚೊಕ್ಕ, ಶಕ್ತಿಯುತ ಸಂದೇಶದೊಂದಿಗೆ ನಿಮ್ಮ ದಿನವನ್ನು ಸಂತೋಷದಾಯಕ, ಉತ್ಸಾಹಭರಿತವಾಗಿಸಿ. ಸದ್ಗುರುಗಳೊಂದಿಗೆ ಹಲವಾರು ವಿಷಯಗಳನ್ನು ಅನ್ವೇಷಿಸಿ, ಜೀವನದ ಪ್ರತಿಯೊಂದು ಅಂಶವು ಹೇಗೆ ಮುಂದಿನ ಹಾದಿಯನ್ನು ತೋರಿಸಬಲ್ಲದು ಹಾಗೂ , ನಮ್ಮಲ್ಲಿ ಹುದುಗಿರುವ ಸಾಮರ್ಥ್ಯವನ್ನು ಹೇಗೆ ಹೆಚ್ಚಿಸಬಹುದು ಎಂಬುದನ್ನು ಅರಿಯಿರಿ. ಯೋಗದ ಅಸಾಧಾರಣ ಶಕ್ತಿ ಮತ್ತು ನಿಮ್ಮ ಆಂತರಿಕ ಸಾಮರ್ಥ್ಯವನ್ನು ಜಾಗೃತಗೊಳಿಸುವಂತಹ ಅದರ ಸ್ವರೂಪವನ್ನು ಅರಿಯಿರಿ. ಈ ವಿಶೇಷ ಪಾಡ್‌ಕಾಸ್ಟ್ ಸರಣಿಯಲ್ಲಿ, ಅಂತರಂಗವನ್...

Ouça o podcast ಸದ್ಗುರು ಕನ್ನಡ Sadhguru Kannada no Replaio

Rádio e podcasts em um só app - grátis e sem cadastro. Instale hoje e não perca o lançamento

Baixe no Google Play

O Replaio não é o publicador dos podcasts; os nomes dos programas, as capas e o áudio pertencem aos seus autores e são distribuídos por feeds RSS públicos